Thursday, March 28, 2024

Dboss fans

ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡ ಡಿ-ಬಾಸ್..!

https://www.youtube.com/watch?v=pP7xygl5Di0 "ಕ್ರಾಂತಿ"ಮೇಲಿನ ನಿರೀಕ್ಷೆ ಹೆಚ್ಚಿಸಿದ ನಟ ದರ್ಶನ್..! ಬಾಕ್ಸಾಫೀಸ್ ಸುಲ್ತಾನ್, ಚಾಲೆಂಜಿAಗ್ ಸ್ಟಾರ್ ದರ್ಶನ್ ಪೋಲ್ಯಾಂಡ್‌ನಲ್ಲಿ ಶೂಟಿಂಗ್ ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ವಿದೇಶದಲ್ಲಿ ಕ್ರಾಂತಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಯಾವಾಗ ಬರ್ತಾರೆ ಅಂತ ನೆಚ್ಚಿನ ನಟನನನ್ ನೋಡಲು ಎದುರು ನೋಡ್ತಿದ್ದ ಅಭಿಮಾನಿಗಳಿಗೀಗ ಡಬಲ್ ಖುಷಿ ಕೊಟ್ಟಿದೆ. ಹೌದು, ಕ್ರಾಂತಿ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಭಕ್ತಗಣ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಅದ್ರಲ್ಲೂಕ್ರಾಂತಿ...

“ಕ್ರಾಂತಿ”ಗೆ ಅಪ್ಪು ಸಾಥ್ ಸಾಕು ಎಂದ ಫ್ಯಾನ್ಸ್..!

https://www.youtube.com/watch?v=ug__m7169rk ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..! ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...

ದರ್ಶನ್ ಅಭಿಮಾನಿಗಳ ಭಕ್ತಿಗೆ ಮೆಚ್ಚಿದ ಶಿವಪ್ಪ..!

https://www.youtube.com/watch?v=ENsyqM5q9CA ಡಿ ಬಾಸ್ "ಕ್ರಾಂತಿ"ಗೆ ಆಶೀರ್ವದಿಸಿದ ಶಿವಪ್ಪ..! ಸ್ಯಾಂಡಲ್‌ವುಡ್‌ನ ಬಾಕ್ಸಾಫೀಸ್ ಸುಲ್ತಾನ್ ಮತ್ತೆ ಬಾಕ್ಸಾಫೀಸ್‌ನ ಧೂಳೆಬ್ಬಿಸೋಕೆ ಸಜ್ಜಾಗ್ತಿದ್ದಾನೆ. ಎಸ್, ಕ್ರಾಂತಿ ಚಿತ್ರದ ಸಿನಿಮಾದ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲೂ ಡಿ-ಭಕ್ತಗಣ ಅದ್ದೂರಿಯಾಗಿ ಮಾಡ್ತಿದ್ದಾರೆ. ದಾಸ ದರ್ಶನ್ ನಟನೆಯ ಸಿನಿಮಾ ಬರುತ್ತೆ ಅಂದ್ರೆ ಅಲ್ಲಿ ಬರೀ ಹಬ್ಬ ಅಲ್ಲ, ಅಭಿಮಾನಿಗಳಿಂದ ನಾಡ ಹಬ್ಬಾನೇ ನಡೆಯುತ್ತೆ. ಇನ್ನು ಸಿನಿಮಾ ರಿಲೀಸ್‌ಗೆ...

ಅಭಿಮಾನಿಗಳಿಗೆ ಡಿ-ಬಾಸ್ ಕೂಲ್ ಮೆಸೇಜ್..!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಸ್ಟಾರ್ ನಟರು ಅಭಿನಯಿಸಿರೋ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಪಾಸ್ ಕುರಿತಾದ ವಿವಾದಕ್ಕೆ ದಚ್ಚು ತೆರೆ ಎಳೆದಿದ್ದಾರೆ. ಜುಲೈ 7 ಕ್ಕೆ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮದ ಪಾಸ್ ಗಳಲ್ಲಿ ನಟ ದರ್ಶನ್ ಫೋಟೋ ಪ್ರಿಂಟ್ ಮಾಡಿಲ್ಲ ಅಂತ ದಚ್ಚು ಅಪಾರ ಅಭಿಮಾನಿಗಳ ಗರಂ ಆಗಿದ್ರು.  ದುರ್ಯೋದನನ ಪಾತ್ರದಲ್ಲಿ...
- Advertisement -spot_img

Latest News

ತಪ್ಪಾಗಿದ್ದರೆ‌ ಕ್ಷಮೆ ಕೇಳಲು ನಾನು‌ ಹಿಂಜರಿಯಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ತಪ್ಪಾಗಿದ್ದರೆ ಕ್ಷಮೆ ಕೇಳಲು ನಾನು ಹಿಂಜರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗದಲ್ಲಿಂದು...
- Advertisement -spot_img