Tuesday, December 23, 2025

DBossFans

ನಾಳೆ ಮಂಡ್ಯದಲ್ಲಿ ದಚ್ಚು,ಯಶ್ ಕಮಾಲ್-ಸಂಸದೆ ಸುಮಲತಾ ಭರ್ಜರಿ ವಿಜಯೋತ್ಸವ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರೋ ಸಂಸದೆ ಸುಮಲತಾ ನಾಳೆ ಮಂಡ್ಯದ ಜನತೆಗೆ ಅಭಿನಂದನೆ ಹೇಳೋ ಸಲುವಾಗಿ ಸ್ವಾಭಿಮಾನಿ ವಿಜಯೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಚುನಾವಣೆ ಮುಗಿದ ಬಳಿಕ ಮಂಡ್ಯದತ್ತ ಸುಳಿಯದ ಸಂಸದೆ ಸುಮಲತಾ ನಾಳೆ ವಿಜಯೋತ್ಸವ ಆಚರಿಸೋ ಸಲುವಾಗಿ ತಮ್ಮ ಕ್ಷೇತ್ರ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ನಗರದಲ್ಲಿರೋ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ವಿಜಯೋತ್ಸವಕ್ಕಾಗಿ ಭರ್ಜರಿ ವೇದಿಕೆ ಸಿದ್ದವಾಗ್ತಿದೆ....

ಮಂಡ್ಯದಲ್ಲಿ ನಿಖಿಲ್ ಕುಮಾರ್ ಗೆದ್ರಂತೆ- ಲೀಡ್ ಎಷ್ಟು ಅಂತ ಈಗ್ಲೇ ಗೊತ್ತಂತೆ..!

ಮಂಡ್ಯ: ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಕುಮಾರ್ ಗೆದ್ದಾಗಿದೆ. ಈ ಬಗ್ಗೆ ಯಾರು ಬೇಕಾದ್ರೂ ಬೆಟ್ಟಿಂಗ್ ಕಟ್ಟಬಹುದು ಅಂತ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಫಲಿತಾಂಶದ ದಿನಕ್ಕೆ ಇನ್ನೂ ಕೆಲ ದಿನಗಳ ಬಾಕಿ ಇರುವಾಗಲೇ ನಾರಾಯಣಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ನಾರಾಯಣಗೌಡ, ಮೈತ್ರಿ ಬೆಂಬಲಿತ ನಿಖಿಲ್ ಕುಮಾರ್ ಈಗಾಗಲೇ ಗೆದಿದ್ದು ಈ ಬಗ್ಗೆ ಯಾರು ಬೇಕಾದ್ರೂ...

ಎಲ್ ಹೋದ್ರು ಸಿನಿಮಾ ಸ್ಟಾರ್ ಗಳು- ದರ್ಶನ್-ಯಶ್ ಗೆ ಶಾಸಕ ಟಾಂಗ್

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದ ಚಾಲೆಂಚಿಂಗ್ ಸ್ಟಾರ್ ದರ್ಶನ್ ಮತ್ತು ಯಶ್ ವಿರುದ್ಧ ಸದಾ ಕಿಡಿ ಕಾರುತ್ತಿದ್ದ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಇದೀಗ ಮತ್ತೆ ಟೀಕೆ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಶಾಸಕ, ಇಲ್ಲಿದೆ ಬಂದ ಸಿನಿಮಾ ಸ್ಟಾರ್ ಗಳು ಬಿಟ್ಟಿದ್ದು ಬರೀ ಗಾಳಿಪಟ ಹವಾ. ಈಗ ಅವರು ಎಲ್ಲಿಗೆ ಹೋಗಿದ್ದಾರೆ?...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img