Dharwad News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಇಂದು ಧಾರವಾಡದ ಡಿಸಿ ಕಚೇರಿ ಎದುರು ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಶೀಘ್ರದಲ್ಲೇ ಬರಗಾಲ ಘೋಷಣೆ ಮಾಡಬೇಕು.ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಒತ್ತಾಯಿಸಬೇಕೆಂದು,ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು.
ಪ್ರತಿಭಟನೆಯಲ್ಲಿ ಡಿಸಿ ಮೂಲಕ ಸಿಎಂಗೆ ಮನವಿ ಪತ್ರ ರವಾನೆ ಮಾಡಲಾಯಿತು.
https://karnatakatv.net/kodimat-swameeji-talks/
https://karnatakatv.net/national-forest-martyrs-day/
https://karnatakatv.net/laxmi-hebbalkar-visit-rameshwara-temple/
ಹಾಸನ :
ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನಲ್ಲಿದವರು ರಸ್ತೆ ಮಧ್ಯೆ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಕೆಳಗಿಳಿದ ತಕ್ಷಣ ನೋಡ ನೋಡುತ್ತಲೇ ಧಗಧಗನೆ ಕಾರು ಹೊತ್ತುಉರಿಯಿತು. ಇನ್ನು ಈ ಘಟನೆ ಹಾಸನದ ಜಿಲ್ಲಾಧಿಕಾರಿ ಕಛೇರಿ ಮುಂದೆ ನಡೆದಿದೆ. ಅದೃಷ್ಟವಷಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ....
ಹಾಸನ: ರಸ್ತೆ ಬದಿ ಮೀನು ಮಾರಟ ಮಾಡಲು ಅವಕಾಶ ಕಲ್ಪಿಸುವಂತೆ ಮೀನು ಮಾರಾಟಗಾರರು ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೀನು ಸುರಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಳ್ಳ ಕೊಳ್ಳಗಳಲ್ಲಿ ಮೀನು ಹಿಡಿದು ರಸ್ತೆ ಬದಿ ಮೀನುಗಾರರು ಮಾರಾಟ ಮಾಡುತ್ತಿದ್ದರು. ನಗರದ ಯಾವುದೇ ರಸ್ತೆ ಬದಿಯಲ್ಲಿ ಮೀನು ಮಾರಬಾರದು ಎಂದು ನಗರಸಭೆ ಅಧಿಕಾರಿಗಳ ತಾಕೀತು...
ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬಿನ ಬೆಲೆ ಏರಿಕೆ ಮಾಡಿ, ಹಾಲಿನ ದರ ಏರಿಕೆ ಮಾಡಿ ಎಂದು ರೈತರು 3...
www.karnatakatv.net : ಬೆಳಗಾವಿ: ನಗರದಲ್ಲಿ ಕೆಲ ದಿನಗಳಿಂದ ಸತತವಾಗಿ ಸುರಿದ ಮಳೆಗೆ ಜಿಲ್ಲಾಧಿಕಾರಿ ಕಚೇರಿ ಬಳಿಯ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಅಂಡರ್ ಪಾಸ್ ನೇರವಾಗಿ ಸಿವಿಲ್ ನ್ಯಾಯಾಲಯಕ್ಕೆ ಸೇರುತ್ತದೆ. ಈ ಅಂಡರ್ ಪಾಸನಲ್ಲಿ ಸರಿ ಸುಮಾರು 5 ಅಡಿಗಳಿಗಿಂತ ಹೆಚ್ಚು ನೀರು ನಿಂತು ಸಂಚಾರ ಸ್ಥಗಿತಗೊಂಡಿದೆ. ಸಂಚಾರ ದಟ್ಟಣೆ...
Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್...