ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ದೀಪಾವಳಿಯ ನಂತರ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಡಿಸಿಸಿ ಚುನಾವಣೆ ಈಗ ಮುಗಿದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇನ್ನೂ ಸಮಯವಿದೆ....
ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕಾರಣದಲ್ಲಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಪರೋಕ್ಷವಾಗಿ ಹಿನ್ನಡೆಯಾದಂತೆ ಆಗಿದೆ. ರಾಜ್ಯ ರಾಜಕಾರಣದಲ್ಲಿ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಒಟ್ಟಾಗಿದ್ರೂ, ಜಿಲ್ಲಾ ರಾಜಕಾರಣದಲ್ಲಿ ಶೀತಲ ಸಮರ ಇದ್ದೇ ಇದೆ. ಸದ್ಯ, ಖಾನಾಪುರದಿಂದ ಸ್ಪರ್ಧೆಯಿಂದ ಹೆಬ್ಬಾಳ್ಕರ್ ಸಹೋದರ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಹಿಂದೆ ಸರಿದಿದ್ದಾರೆ. ಇದೇ ವಿಚಾರವಾಗಿ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ...
ಬೆಳಗಾವಿ : ರಾಜ್ಯದಲ್ಲಿ ಪ್ರತಿಷ್ಠಿತ ಚುನಾವಣೆಗಳಲ್ಲೊಂದಾದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿವೆ. ಜಿಲ್ಲೆಯ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಆದ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ. ಚುನಾವಣೆಗೆ ಇನ್ನೂ ಮೂರು ತಿಂಗಳುಗಳ ಸಮಯಾವಕಾಶ ಇದ್ದರೂ ಈಗಿನಿಂದಲೇ ಪ್ರಚಾರ ಕಾರ್ಯಗಳು ಶುರುವಾಗಿವೆ.
ಈ ಚುನಾವಣೆಯು ಜಿಲ್ಲೆಯಲ್ಲಿ ಅತ್ಯಂತ ಪ್ರಮುಖ ಹಾಗೂ ಅತೀ ಹೆಚ್ಚಿನ ರಾಜಕೀಯ ಮಹತ್ವವನ್ನು...
ಬೆಳಗಾವಿ : ರಾಜ್ಯದಲ್ಲಿ ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...
ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್ ರಹ್ಮಾನ್ರನ್ನು ಐಪಿಎಲ್ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್...