Sunday, March 22, 2026

DCC President Post

ಜಾರಕಿಹೊಳಿ V/S ರಮೇಶ್ ಕತ್ತಿ, ದೀಪಾವಳಿ ನಂತರ ಬಿಗ್ ರಿವೇಂಜ್!?

ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ದೀಪಾವಳಿಯ ನಂತರ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಡಿಸಿಸಿ ಚುನಾವಣೆ ಈಗ ಮುಗಿದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇನ್ನೂ ಸಮಯವಿದೆ....
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img