Tuesday, December 23, 2025

DCCBankElections

ಡಿಸಿಸಿ ಬ್ಯಾಂಕ್ ಚುನಾವಣಾ ಕಾವಲಿಗೆ ಲಾಂಗು, ಮಚ್ಚು ಹಿಡಿದ ಪುಂಡರು!!!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯ ಹಿನ್ನೆಲೆಯಲ್ಲಿ ತೀವ್ರ ಪೈಪೋಟಿ ಹೆಚ್ಚಾಗುತ್ತಿದೆ. ವಿಶ್ವರಾಜ್ ಶುಗರ್ಸ್ ಕಾರ್ಖಾನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಲಾಂಗು, ಮಚ್ಚು ಹಿಡಿದು ಫುಡಾರಿಗಳು ನಿಂತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದೀಗ ಈ ಕ್ಷೇತ್ರದಲ್ಲಿ ಎರಡು ಬಲ ಶಕ್ತಿಗಳ ಮಧ್ಯೆ ತೀವ್ರ ಪೈಪೋಟಿ ಇದೆ. ಒಂದು ಕಡೆ‌...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img