Saturday, February 7, 2026

DCM

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು...

“ಹೈಕಮಾಂಡ್ ನಿರ್ಧರಿಸಿದ್ರೆ DCM ಆಗಿ ಪ್ರಮಾಣ”

ಇಷ್ಟು ದಿನ ಮುಖ್ಯಮಂತ್ರಿ ಸ್ಥಾನಕ್ಕೆ ಬಿಗ್‌ ಫೈಟ್‌ ನಡೀತಿತ್ತು. ಇದೀಗ ಡಿಸಿಎಂ ಪಟ್ಟಕ್ಕೂ ಪೈಪೋಟಿ ಶುರುವಾದಂತೆ ಕಾಣಿಸ್ತಿದೆ. ದಿನೇ ದಿನೇ ಆಕಾಂಕ್ಷಿಗಳ ಸಂಖ್ಯೆ ಏರುತ್ತಲೇ ಇದೆ. ಈ ಸಾಲಿಗೆ ಸಚಿವ ಜಮೀರ್‌ ಅಹಮದ್‌ ಖಾನ್‌ ಸೇರ್ಪಡೆಯಾಗಿದ್ದಾರೆ. ಒಂದು ವೇಳೆ ಹೈಕಮಾಂಡ್ ನಿರ್ಧರಿಸಿದರೆ, ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ನಾನು ಸಿದ್ಧನಿದ್ದೇನೆ. ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧನಾಗಿದ್ದೇನೆ. ಇದ್ಯಾವುದೂ...

ಡಿಸೆಂಬರ್‌ಗೆ ಬಿಜೆಪಿ ಸರ್ಕಾರ? ಮಾಜಿ DCM ಸ್ಫೋಟಕ ಸುಳಿವು

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್‌ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ. ಕಾಂಗ್ರೆಸ್ ಪಕ್ಷದ ದಿಢೀರ್‌ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್‌ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...

ಡಿಕೆಶಿ ಸಿಎಂ ಆಗುತ್ತಾರೆ? ಅವರ ಭವಿಷ್ಯವೇನು?

ಕಾಂಗ್ರೆಸ್​​ ಅಧಿಕಾರಕ್ಕೆ ಬಂದಾಗಿನಿಂದ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುತ್ತಾರಾ ಎಂಬ ಗೊಂದಲ ಎಲ್ಲೆಲ್ಲೂ ಕೇಳಿ ಬರುತ್ತಿದೆ.. ಈ ಬಗ್ಗೆ ಉಪ ಮುಖ್ಯಮಂತ್ರಿಯಾಗಿರುವ ಡಿಕೆಶಿ ಅವರು ಸಹ ಆಸೆ ವ್ಯಕ್ತಪಡಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ.. https://www.youtube.com/watch?v=ymU8jPs0Wiw ಆಗಿದ್ರೆ ಡಿಕೆಶಿ ಅವರ ಜಾತಕ ಏನು ಹೇಳುತ್ತೆ? ನಿಜವಾಗಿಯು ಅವರು ಸಿಎಂ ಆಗುತ್ತಾರಾ ಎಂಬ ಬಗ್ಗೆ ಸಂಪೂರ್ಣ ವಿವರ ಮೇಲಿನ ವೀಡಿಯೋದಲ್ಲಿದೆ..

ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡಿದ್ರೆ ನೋಟಿಸ್, ಬಾಯಿಗೆ ಬೀಗ ಹಾಕೊಂಡಿರಿ: ಡಿಕೆಶಿ

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದ್ರ ಬೆನ್ನಲ್ಲೇ ಕ್ರಮಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ...

ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡೋರಿಗೆ ಡಿಕೆಶಿ ಖಡಕ್ ಸಲಹೆ

ಬೆಂಗಳೂರು: “ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಮಾಧ್ಯಮಗಳು ಕೇಳಿದಾಗ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img