www.karnatakatv.net: ರಾಜ್ಯ: ಬೆಂಗಳೂರು- ಕಾಲೇಜು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಸಿಹಿ ಸುದ್ದಿ ನೀಡಿದ್ದಾರೆ. ಇನ್ನು, ಕೇವಲ 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲಾಗುವುದು ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ. ಅಲ್ಲದೇ, ಆಗಷ್ಟ್ ಒಳಗೆ 360 ಘಟಕಗಳಿಂದ ಆಮ್ಲಜನಕ ಉತ್ಪಾದನೆ ಸೇರಿದಂತೆ...