Saturday, September 5, 2026

DCM Ashwathnarayan

ಡಿಸಿಎಂ ಅಶ್ವಥ್ ನಾರಾಯಣ್ ಜೊತೆ ತಿರುನಲ್ಲೂರಿನಲ್ಲಿ ಶನೇಶ್ವರ ದೇವಸ್ಥಾನಕ್ಕೆ ಯಶ್ ಭೇಟಿ

ಕೆಜಿಎಫ್-2 ಚಾಪ್ಟರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋ ರಾಕಿಂಗ್ ಸ್ಟಾರ್ ಯಶ್, ಶೂಟಿಂಗ್ ಗೆ ಬ್ರೇಕ್ ಕೊಟ್ಟು ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ನಿರ್ಮಾಪಕ ವಿಜಯ್ ಕಿರಗಂದೂರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ಅತಿಥಿ ಉಪನ್ಯಾಸಕ ಕುಟುಂಬಕ್ಕೆ ಡಿಸಿಎಂ 3ಲಕ್ಷ ನೆರವು

www.karnatakatv.net : ನ್ಯೂಮೋನಿಯಾಕ್ಕೆ ತುತ್ತಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಅಸುನೀಗಿದ ಅತಿಥಿ ಉಪನ್ಯಾಸಕರೊಬ್ಬರ ಪತ್ನಿಯ ಸಾವಿಗೆ ಕಂಬನಿ ಮಿಡಿದಿರುವ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ಮೃತರ ಕುಟುಂಬಕ್ಕೆ ಸಹಾಯಹಸ್ತ ಚಾಚಿದ್ದಾರೆ. ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಮಂಜಣ್ಣ ಅವರ ಪತ್ನಿ ಲತಾ ಅವರು ತೀವ್ರ ನ್ಯೂಮೋನಿಯಾಕ್ಕೆ ತುತ್ತಾಗಿದ್ದರು. ಐಸಿಯುನಲ್ಲಿ...

ಸರ್ವಪಕ್ಷ ಸಭೆಯಲ್ಲಿ ಯಡಿಯೂರಪ್ಪ ಹೇಳಿದ್ದೇನು..?

ಕರ್ನಾಟಕ ಟಿವಿ : ಕೊರೊನಾ  ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ...

ದೇವೇಗೌಡರ ಫ್ಯಾಮಿಲಿಗೆ ಬಿಗ್ ಶಾಕ್

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img