Sunday, April 13, 2025

#dcm d k shivakumar

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾತಿನ ಬೆನ್ನಲ್ಲೆ ಟ್ವೀಟ್ ಮಾಡಿದ ಡಿಸಿಎಂ ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಕುಂಭ ಮೇಳಕ್ಕೆ ಪತ್ನಿ ಸಮೇತರಾಗಿ ಹೋಗಿ, ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ. ಈ ಮೂಲಕ ಖರ್ಗೆಗೆ ಟಕ್ಕರ್ ಕೊಟ್ಟಿದ್ದಾರೆಂದು ಹಲವರು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಈ ಮೊದಲೇ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕುಂಭ ಮೇಳ ಬರೀ ಬಿಜೆಪಿಯವರಿಗಲ್ಲ, ನಾನೂ ಹೋಗಲಿದ್ದೇನೆ ಎಂದು. ಅದಾದ ಬಳಿಕ ಖರ್ಗೆ, ಬಿಜೆಪಿಗರನ್ನು ಕುರಿತು ಕುಂಭ...

ಮಹಾಕುಂಭದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಡಿಕೆಶಿ ಪುತ್ರಿ ಐಶ್ವರ್ಯ

Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಪೂರ್ಣ ಮಹಾ ಕುಂಭ ಮೇಳ ನಡೆಯುತ್ತಿದ್ದ 40 ಕೋಟಿಗೂ ಅಧಿಕ ಜನ ಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಇದೀಗ ಡಿಸಿಎಂ ಡಿಕೆಶಿ ಮಗಳು ಐಶ್ವರ್ಯಾ ಕೂಡ ಕುಂಭ ಮೇಳಕ್ಕೆ ಹೋಗಿ, ಹಿಂದೂ ಮಹಾ ಮೇಳದಲ್ಲಿ ಭಾಗಿಯಾಗಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಮುಳುಗಿ, ಕುಂಭ ಮೇಳದಲ್ಲಿ ಭಾಗವಹಿಸಿರುವ ಐಶ್ವರ್ಯಾ...

Sandalwood News: ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್

Sandalwood News: ನಟ ಕಿಚ್ಚ ಸುದೀಪ್ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ್ದು, ಮುಂಬರುವ ಸಿಸಿಎಲ್ ಆಟದ ಉದ್ಘಾಟನೆಗೆ ಆಮಂತ್ರಿಸಿದ್ದಾರೆ. ಇದೇ ಫೆಬ್ರವರಿ 8ರಂದು ಬೆಂಗಳೂರಿನಲ್ಲಿ ಸಿಸಿಎಲ್ ಸೀಸನ್ 11 ಆಂರಭವಾಗಲಿದೆ. ಈ ಕಾರ್ಯಕ್ರಮವನ್ನು ಡಿಸಿಎಂ ಡಿಕೆಶಿಯವರು ಉದ್ಘಾಟಿಸಬೇಕು ಎಂದು ಆಮಂತ್ರಿಸಲು ಕಿಚ್ಚ ಸುದೀಪ್ ಡಿಕೆಶಿ ಮನೆಗೆ ಭೇಟಿ ನೀಡಿದ್ದರು. ಕಿಚ್ಚನಿಗೆ ನಿರ್ದೇಶಕ ಅನೂಪ್ ಭಂಡಾರಿ...

Political News: ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಭರವಸೆ ಇದೆ: ವಿನಯ್ ಗುರೂಜಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಎಲ್ಲ ಭರವಸೆ ಇದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ. ವಿನಯ್ ಗುರೂಜಿ ಆಧ್ಯಾತ್ಮದ ಬಗ್ಗೆ ಮಾತನಾಡುವವರಲ್ಲದೇ, ಜ್ಯೋತಿಷ್ಯವನ್ನು ಕೂಡ ಉತ್ತಮವಾಗಿ ಬಲ್ಲವರು. ಹಲವರ ಬಗ್ಗೆ ಅವರು ನುಡಿದ ಭವಿಷ್ಯ ಸತ್ಯವಾಗಿದೆ. ಹಾಗಾಗಿ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು ಅವರ ಬಳಿಯೇ ಭವಿಷ್ಯ ಕೇಳುತ್ತಾರೆ. ಮತ್ತು ಪರಿಹಾರವನ್ನೂ...

Political News: ಕಾಂಗ್ರೆಸ್ ಸರ್ಕಾರ ಯಾವ ಮಾತಿಗೂ ತಪ್ಪಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Hassan News: ಹಾಸನದಲ್ಲಿಂದು ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾಾರ್, ಜನರನ್ನು ಉದ್ದೇಶಿಸಿ, ಮಾತನಾಡಿದರು. https://youtu.be/60dm8o6m4Aw ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರೂ ಅಧಿಕಾರಕ್ಕೆ ಬಂದಂತೆ. ನಮ್ಮ ಗ್ಯಾರಂಟಿಗಳ ಶಕ್ತಿಯಿಂದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ...

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸುವುದು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

Political News: ಇಂದು ಚೆನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಯೋಗೇಶ್ವರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಾಥ್ ಕೊಟ್ಟಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ, ರೋಡ್ ಶೋ ಮಾಡಿ, ಯೋಗೇಶ್ವರ್ ಪರ ಮತಯಾಚನೆ ಮಾಡಿದರು. https://youtu.be/h5JACnQ3SP8 ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಇಂದು ಚನ್ನಪಟ್ಟಣದಲ್ಲಿ ಸೇರಿರುವ ಜನಸಾಗರವೇ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರ...

ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಸಿ.ಪಿ.ಯೋಗೇಶ್ವರ್: ಸೈನಿಕನಿಗೆ ಸಿಎಂ, ಡಿಸಿಎಂ ಸಾಥ್

Haveri: ಹಾವೇರಿ: ಶಿಗ್ಗಾವಿ ಉಪ ಚುನಾವಣೆ ಹಿನ್ನೆಲೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಕುಟುಂಬಸ್ಥರ ಜೊತೆ ಬಂದು, ಭರತ್ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಬೃಹತ್ ರೋಡ್ ಶೋ ಮೂಲಕ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. Channapattana: ಇನ್ನೊಂದೆಡೆ ಚೆನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಸಿಎಂ...

ಮಹಾತ್ಮಾ ಗಾಂಧಿ ಸ್ವತಂತ್ರ ಸಂಗ್ರಾಮ ಆರಂಭಿಸಿ 100 ವರ್ಷ ಹಿನ್ನೆಲೆ, ವಿಶೇಷ ಗಾಂಧಿ ಜಯಂತಿ ಆಚರಣೆ: ಡಿಸಿಎಂ

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಮಹಾತ್ಮಾಗಾಂಧಿ ಸ್ವಾತಂತ್ರ ಸಂಗ್ರಾಮ ಆರಂಭಿಸಿ 100 ವರ್ಷವಾಗಿರುವ ಹಿನ್ನೆಲೆ, ಈ ಬಾರಿ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಬೇಕು ಎಂದುಕೊಂಡಿದ್ದೇವೆ ಎಂದಿದ್ದಾರೆ. ಮಹಾತ್ಮಾ ಗಾಂಧೀಜಿ ಅವರು ನಮ್ಮ ಆಸ್ತಿ. ಅವರ ತತ್ವ ಸಿದ್ಧಾಂತಗಳು ಅನುಕರಣೀಯ. ಮುಂದಿನ ಪೀಳಿಗೆಗೂ ಕೂಡ ಅವರ ಸಂದೇಶಗಳನ್ನು ತಲುಪಿಸುವ ಉದ್ದೇಶದಿಂದ ಈ...

Dk Shivakumar : ಪ್ರಧಾನಿ ಮೋದಿ- ಡಿಸಿಎಂ ಡಿಕೆಶಿ ಭೇಟಿ : ಮುಡಾ ಕೇಸ್ ಬೆನ್ನಲ್ಲೇ ಮೋದಿ ಭೇಟಿ ಆಗಿದ್ದೇಕೆ?

ಮುಡಾ ಹಗರಣ ಬಯಲಿಗೆ ಬರ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಮೋದಿ ಭೇಟಿಗೆ ಬಿಜೆಪಿ ನಾಯಕರೇ ತಿಂಗಳುಗಳ ಕಾಲ ಕಾಯ್ತಾರೆ. ಅಂತಹದ್ರಲ್ಲಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಇದ್ರೂ, ಡಿಕೆಶಿ ಒಬ್ಬರೇ ಮೋದಿ ಭೇಟಿಯಾಗಿದ್ಯಾಕೆ? ಇದು ಹೈಕಮಾಂಡ್ ನಾಯಕರನ್ನು ಕೆಂಡಾಮಂಡಲರಾಗುವಂತೆ ಮಾಡಿದೆ. ಹೈಕಮಾಂಡ್ ಕೇಳಿರೋ ಪ್ರಶ್ನೆಗಳಿಗೂ, ಡಿಕೆಶಿ ಕೊಟ್ಟಿರೋ ಉತ್ತರಕ್ಕೂ ಒಂದಕ್ಕೊಂದು...

ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ: ಚಲುವರಾಯಸ್ವಾಮಿ

Political News: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು. ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ....
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img