Sunday, March 29, 2026

#dcm d k shivakumar

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸುವುದು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

Political News: ಇಂದು ಚೆನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಯೋಗೇಶ್ವರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಾಥ್ ಕೊಟ್ಟಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ, ರೋಡ್ ಶೋ ಮಾಡಿ, ಯೋಗೇಶ್ವರ್ ಪರ ಮತಯಾಚನೆ ಮಾಡಿದರು. https://youtu.be/h5JACnQ3SP8 ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಇಂದು ಚನ್ನಪಟ್ಟಣದಲ್ಲಿ ಸೇರಿರುವ ಜನಸಾಗರವೇ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರ...

ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಸಿ.ಪಿ.ಯೋಗೇಶ್ವರ್: ಸೈನಿಕನಿಗೆ ಸಿಎಂ, ಡಿಸಿಎಂ ಸಾಥ್

Haveri: ಹಾವೇರಿ: ಶಿಗ್ಗಾವಿ ಉಪ ಚುನಾವಣೆ ಹಿನ್ನೆಲೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಕುಟುಂಬಸ್ಥರ ಜೊತೆ ಬಂದು, ಭರತ್ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಬೃಹತ್ ರೋಡ್ ಶೋ ಮೂಲಕ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. Channapattana: ಇನ್ನೊಂದೆಡೆ ಚೆನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಸಿಎಂ...

ಮಹಾತ್ಮಾ ಗಾಂಧಿ ಸ್ವತಂತ್ರ ಸಂಗ್ರಾಮ ಆರಂಭಿಸಿ 100 ವರ್ಷ ಹಿನ್ನೆಲೆ, ವಿಶೇಷ ಗಾಂಧಿ ಜಯಂತಿ ಆಚರಣೆ: ಡಿಸಿಎಂ

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಮಹಾತ್ಮಾಗಾಂಧಿ ಸ್ವಾತಂತ್ರ ಸಂಗ್ರಾಮ ಆರಂಭಿಸಿ 100 ವರ್ಷವಾಗಿರುವ ಹಿನ್ನೆಲೆ, ಈ ಬಾರಿ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಬೇಕು ಎಂದುಕೊಂಡಿದ್ದೇವೆ ಎಂದಿದ್ದಾರೆ. ಮಹಾತ್ಮಾ ಗಾಂಧೀಜಿ ಅವರು ನಮ್ಮ ಆಸ್ತಿ. ಅವರ ತತ್ವ ಸಿದ್ಧಾಂತಗಳು ಅನುಕರಣೀಯ. ಮುಂದಿನ ಪೀಳಿಗೆಗೂ ಕೂಡ ಅವರ ಸಂದೇಶಗಳನ್ನು ತಲುಪಿಸುವ ಉದ್ದೇಶದಿಂದ ಈ...

Dk Shivakumar : ಪ್ರಧಾನಿ ಮೋದಿ- ಡಿಸಿಎಂ ಡಿಕೆಶಿ ಭೇಟಿ : ಮುಡಾ ಕೇಸ್ ಬೆನ್ನಲ್ಲೇ ಮೋದಿ ಭೇಟಿ ಆಗಿದ್ದೇಕೆ?

ಮುಡಾ ಹಗರಣ ಬಯಲಿಗೆ ಬರ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಮೋದಿ ಭೇಟಿಗೆ ಬಿಜೆಪಿ ನಾಯಕರೇ ತಿಂಗಳುಗಳ ಕಾಲ ಕಾಯ್ತಾರೆ. ಅಂತಹದ್ರಲ್ಲಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಇದ್ರೂ, ಡಿಕೆಶಿ ಒಬ್ಬರೇ ಮೋದಿ ಭೇಟಿಯಾಗಿದ್ಯಾಕೆ? ಇದು ಹೈಕಮಾಂಡ್ ನಾಯಕರನ್ನು ಕೆಂಡಾಮಂಡಲರಾಗುವಂತೆ ಮಾಡಿದೆ. ಹೈಕಮಾಂಡ್ ಕೇಳಿರೋ ಪ್ರಶ್ನೆಗಳಿಗೂ, ಡಿಕೆಶಿ ಕೊಟ್ಟಿರೋ ಉತ್ತರಕ್ಕೂ ಒಂದಕ್ಕೊಂದು...

ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ: ಚಲುವರಾಯಸ್ವಾಮಿ

Political News: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು. ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ....

ಸೂರಜ್ ರೇವಣ್ಣ ಕೇಸ್ ಬಗ್ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ. ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರುತ್ತೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೆಬೇಕು, ರಕ್ಷಣೆಯ ಮಾತಿಲ್ಲ. ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಯಾರೇ ತಪ್ಪು ಮಾಡಲಿ ಶಿಕ್ಷೆಯಾಗಬೇಕು. ತನಿಖೆಯಲ್ಲಿ ರಾಜಕೀಯ ಬೇರೆಸುವ...

ಹುಬ್ಬಳ್ಳಿಯಲ್ಲಿ ರಾಜ್ಯ ಕೈ ನಾಯಕರ ವಿರುದ್ಧ ಜೆಡಿಎಸ್ ಪ್ರೊಟೆಸ್ಟ್.. ಡಿಕೆಶಿರನ್ನು ಸಂಪುಟದಿಂದ ಕೈ ಬೀಡಲು ಆಗ್ರಹ.

Hubli News: ಹುಬ್ಬಳ್ಳಿ: ಹಾಸನ ಸಂಸದ ರೇವಣ್ಣ ಪ್ರಜ್ವಲ್‌ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಫೆಕ್ ವಿಡಿಯೋ ಹಾಗೂ ಸುಳ್ಳು ದಾಖಲೆ ಸೃಷ್ಟಿ ಮಾಡಿ ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಡಿಸಿಎಂ ಡಿಕೆ ಶಿವಕುಮಾರನ್ನು ತಕ್ಷಣವೇ ಸಂಒಉಟದಿಂದ ವಜಾ ಮಾಡಲು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ...

ಪಾಲಿಕೆ ಸದಸ್ಯರಿಗೆ ಡಿಸಿಎಂ ಡಿಕೆಶಿ ಕಪಾಳಮೋಕ್ಷ: ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದ ಜೋಶಿ

Political News: ಸವಣೂರಿನಲ್ಲಿ ನಡೆದ ಪ್ರಚಾರದ ವೇಳೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲಿಕೆ ಸದಸ್ಯರಿಗೆ ಕಪಾಳಕ್ಕೆ ಹೊಡೆದಿದ್ದು, ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಕೋಪಗೊಂಡಿರುವ ಡಿಕೆಶಿ, ಪಾಲಿಕೆ ಸದಸ್ಯರ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಜೋಶಿ, ಆ ಮನುಷ್ಯ ಗಾಂಧಿಜಿಯ ತತ್ವದಂತೆ, ಇನ್ನೊಂದು...

ರೈತರ ಮೇಲಿನ ದಾಳಿ ಖಂಡನೀಯ. ರೈತರಿಗೆ ಕನಿಷ್ಠ ಬೆಂಬಲ ಬೆಲೆ, ಇದು ʼಇಂಡಿಯಾʼ ಗ್ಯಾರಂಟಿ: ಡಿಸಿಎಂ ಡಿಕೆಶಿ

Political News: ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದ ರೈತರನ್ನು ತಡೆದಿದ್ದು, ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಈ ಕೆಲಸಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ಹೊರಹಾಕಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೃಷಿಕ, ಕಾರ್ಮಿಕ, ಸೈನಿಕನಿಲ್ಲದೆ ದೇಶ ಕಟ್ಟಲು ಸಾಧ್ಯವಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ...

ಸೋನಿಯಾರನ್ನು ಹೆದರಿಸಿ ಡಿಕೆಶಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ; ರಮೇಶ್ ಜಾರಕಿಹೊಳಿ ಆರೋಪ

ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಹೌದು,...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img