ರಾಜ್ಯ ಕಾಂಗ್ರೆಸ್ನಲ್ಲಿ ಬಣ ಬಡಿದಾಟದ ನಡುವೆ, ಮಹತ್ವದ ಬೆಳವಣಿಗೆಗಳು ನಡೀತಿವೆ. ಸಿದ್ದು ಬಣದಲ್ಲಿ ಗುರುತಿಸಿಕೊಂಡ ನಾಯಕರನ್ನು ಡಿಕೆ ಶಿವಕುಮಾರ್ ಭೇಟಿಯಾಗ್ತಿದ್ದಾರೆ. ಕೆ.ಜೆ. ಜಾರ್ಜ್, ಜಮೀರ್ ಅಹಮದ್, ಪ್ರಿಯಾಂಕ್ ಖರ್ಗೆ, ಮುನಿಯಪ್ಪ ಭೇಟಿ ಆಯ್ತು. ಜೊತೆಗೆ ನಿನ್ನೆ ರಾತ್ರಿ ಸತೀಶ್ ಜಾರಕಿಹೊಳಿ ಜೊತೆಯೂ ರಹಸ್ಯ ಸಭೆ ನಡೆಸಿದ್ದಾರಂತೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಿನ್ನೆ ತಡರಾತ್ರಿ ಮೀಟಿಂಗ್ ನಡೆದಿದ್ದು,...
ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಅಂಗಳ ತಲುಪಿದ್ದು, ಕ್ಲೈಮ್ಯಾಕ್ಸ್ ಇನ್ನೂ ಸಸ್ಪೆನ್ಸ್ ಆಗೇ ಉಳಿದುಕೊಂಡಿದೆ. ಕಗ್ಗಂಟು ಬಿಡಿಸಲು ವರಿಷ್ಠರು ಸರ್ಕಸ್ ಮಾಡ್ತಿದ್ದಾರೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್ನಲ್ಲಿ ಆಗುತ್ತಿರುವ ಚಟುವಟಿಕೆಗಳ ವರದಿಯನ್ನು, ರಾಹುಲ್ ಗಾಂಧಿ ತರಿಸಿಕೊಂಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಸಲ್ಲಿ ಸಿದ್ದರಾಮಯ್ಯ ವರ್ಚಸ್ಸು ಜಾಸ್ತಿ ಇದೆ. ಡಿಕೆಶಿ ಪಕ್ಷದ ನಿಷ್ಠಾವಂತ.
ಹೀಗಾಗಿ ನಾಯಕತ್ವ ವಿಚಾರದಲ್ಲಿ ಅಳೆದುತೂಗಿ ಲೆಕ್ಕಾಚಾರ...
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಿವಾಸ, ಕಾಂಗ್ರೆಸ್ ರಾಜಕಾರಣದ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ. ಉಭಯ ನಾಯಕರ ನಿವಾಸಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದ ಮೇಲಂತೂ, ಬಣ ಬಡಿದಾಟ ಜೋರಾಗಿದೆ. ಈ ಮಧ್ಯೆ ಸಿದ್ದು ಬಣದಲ್ಲಿ ಗುರುತಿಸಿಕೊಂಡಿರುವ ಸಚಿವರು, ಡಿಕೆಶಿ ಭೇಟಿಯಾಗಿರೋದು ಭಾರೀ ಕುತೂಹಲ ಮೂಡಿಸಿದೆ.
ಡಿಕೆಶಿ...
ಪ್ರಧಾನಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಉನ್ನತ ಅಧಿಕಾರಿ ಅಂತಾ ಹೇಳಿಕೊಂಡು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದತ್ತು ಪುತ್ರ ಎಂದು ಬಿಂಬಿಸಿಕೊಂಡು, ವೈದ್ಯರೊಬ್ಬರಿಗೆ ಬರೋಬ್ಬರಿ 2.7 ಕೋಟಿ ರೂಪಾಯಿ ಪಂಗನಾಮ ಹಾಕಿದ ವಂಚಕನನ್ನ, ವಿಜಯನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಯನ್ನು ವಿಜಯನಗರದ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ. ಈತ...
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ದರ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದು, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ನಮ್ಮ ಸರ್ಕಾರ ಅನ್ನದಾತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಪರೋಕ್ಷವಾಗಿ ಅಂಕುಶ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ, ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ, ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು, ಧಾರವಾಡದ ವಿಭಾಗೀಯ ಪೀಠ ತಿಳಿಸಿದ್ದು, ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ...
ನವೆಂಬರ್ ಕ್ರಾಂತಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಿನ್ನೆಯೇ ದೆಹಲಿಗೆ ಹೋಗಿದ್ದಾರೆ. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾರನ್ನೂ ಭೇಟಿ ಮಾಡಿಲ್ಲ ಎಂದು ಡಿಕೆ ಹೇಳಿದ್ದಾರೆ. ಯಾವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡಿಲ್ಲ. ಸಿಎಂ ಎಲ್ಲವನ್ನೂ ಮಾಡಿಕೊಳ್ಳುತ್ತಾರೆ. ನಾನು ಯಾವುದೇ ಲೀಡರ್ಗಳನ್ನು ಭೇಟಿ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿಲ್ಲ. ಆದ್ರೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮತಗಳ್ಳತನದ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕದಲ್ಲೂ ವೋಟ್ ಚೋರಿ ವಿಚಾರದಲ್ಲಿ ಸಹಿ ಸಂಗ್ರಹ ಅಭಿಯಾನ ಮಾಡಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ರಾಜ್ಯದ ಕಾಂಗ್ರೆಸ್ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಲಾಸ್ಟ್ ವಾರ್ನಿಂಗ್ ಕೊಟ್ಟಿದ್ದಾರೆ.
ನಿನ್ನೆಯೂ ಮೀಟಿಂಗ್ ಆಗಿದೆ. ನವೆಂಬರ್ 9ಕ್ಕೆ...
ಡಿಸಿಎಂ ಡಿ.ಕೆ ಶಿವಕುಮಾರ್ ಡ್ರೀಮ್ ಪ್ರಾಜೆಕ್ಟ್ ಆದ ಬೆಂಗಳೂರಿನ ಟನಲ್ ರೋಡ್ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಜೆಡಿಎಸ್ ಕೂಡ ಟನಲ್ ರೋಡ್ ಯೋಜನೆಯನ್ನು ವಿರೋಧಿಸಿದೆ. ಗುಂಡಿ ಮುಚ್ಚುವುದಕ್ಕೆ ಆಗದವರು ಟನಲ್ ರೋಡ್ ಮಾಡ್ತೀರಾ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಆಯ್ತು. ಫಲಿತಾಂಶ ನೋಡಿ...
ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆಯಾದ್ರೆ ಮುಂದಿನ ಕೆಪಿಸಿಸಿ ಅಧ್ಯಕ್ಷರು ಯಾರಾಗ್ತಾರೆ ಎಂಬ ಚರ್ಚೆಗಳು ಈಗಲೇ ಶುರುವಾಗಿದೆ. ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಡಿ.ಕೆ. ಸುರೇಶ್, ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ನಲ್ಲಿ ನಾನಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಏಕೆ ಹೇಳ್ತೀರಾ? ನಾನು ಆ ರೇಸ್ನಲ್ಲಿ ಇಲ್ಲ. ಈ...
Spiritual: ನಿಮಗೆ 3 ಸಮಯ ತಿನ್ನಲು ರುಚಿಕರ, ಆರೋಗ್ಯಕರ ಆಹಾರ ಸಿಗುತ್ತಿದೆ. ನೀವು ನೆಮ್ಮದಿಯಾಗಿದ್ದೀರಿ. ಉಪವಾಸವಿರುವ ಅಗತ್ಯ ನಿಮಗಿಲ್ಲವೆಂದಲ್ಲಿ. ನೀವು ಪುಣ್ಯವಂತರು ಎಂದರ್ಥ. ಎಲ್ಲರ ಪ್ರಕಾರ...