Tuesday, October 14, 2025

dcm dk shivakumar

ಮಧ್ಯರಾತ್ರಿ ಹೈಡ್ರಾಮಾ.. ಬಾಗಿಲು ತೆರೆದ ಬಿಗ್‌ಬಾಸ್‌

2 ದಿನಗಳಿಂದ ಬಂದ್‌ ಆಗಿದ್ದ ಬಿಗ್‌ಬಾಸ್‌ ಮನೆ ರೀ ಓಪನ್‌ ಆಗಿದೆ. ಮಧ್ಯರಾತ್ರಿ ಮನೆ ಬಾಗಿಲು ತೆರೆಯಲಾಗಿದ್ದು, ಹದಿನೇಳೂ ಸ್ಪರ್ಧಿಗಳು ಮತ್ತೆ ದೊಡ್ಡ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ರೆಸಾರ್ಟ್‌ನಿಂದ ನೇರವಾಗಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬಂದ ಸ್ಪರ್ಧಿಗಳು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯೊಳಗೆ ಹೆಜ್ಜೆ ಇಟ್ಟಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಸೂಚನೆ ಬೆನ್ನಲ್ಲೇ ಬೆಂಗಳೂರು...

ಪವರ್‌ ಶೇರಿಂಗ್‌ ವಿಚಾರದಲ್ಲಿ ಪರಮೇಶ್ವರ್ ಬೆಂಬಲ ಯಾರಿಗೆ?

ಬಿಹಾರ ಚುನಾವಣೆ ಬಳಿಕ ನವೆಂಬರ್‌ ಕ್ರಾಂತಿಯಾಗಲಿದೆ ಅನ್ನೋ ಚರ್ಚೆಗಳಿಗೆ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಬದಲಾವಣೆಗೆ ಚುನಾವಣೆಯೇ ಬೇಕಾ ಅಂತಾ ಪ್ರಶ್ನಿಸಿದ್ದಾರೆ. ಹೈಕಮಾಂಡ್‌ನವರು ಮಾಡೋದಿದ್ರೆ ಮಾಡ್ತಾರೆ. ಚುನಾವಣೆ ಅನ್ನೋ ಪ್ರಶ್ನೆಯೇ ಇಲ್ಲ. ಉಪಮುಖ್ಯಮಂತ್ರಿಗಳು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮೆಲ್ಲರಿಗೂ ಜವಾಬ್ದಾರಿ ಇದೆ. ಉತ್ತರ ಕರ್ನಾಟಕದಲ್ಲಿ ದೊಡ್ಡ ಪ್ರವಾಹ ಆಗ್ತಿದೆ. ದಕ್ಷಿಣ...

ಡಿಕೆಶಿ ದೆಹಲಿ ದಂಡಯಾತ್ರೆ ರಹಸ್ಯ

ನವೆಂಬರ್‌ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಕಳೆದ 3 ತಿಂಗಳಲ್ಲಿ 5 ಬಾರಿ ದೆಹಲಿ ಪ್ರವಾಸ ಕೈಗೊಂಡಿದ್ದು, ಈಗ ಮತ್ತೆ ಖಾಸಗಿ ಕೆಲಸಗಳ ನೆಪದಲ್ಲಿ ದೆಹಲಿಗೆ ಡಿಕೆಶಿ ಹೋಗಿದ್ದಾರೆ. ಇನ್ನು, ಕಳೆದ ಬಾರಿ ವಕೀಲರ ಭೇಟಿ...

ಉತ್ತರಿಸಲಾಗದ ಪ್ರಶ್ನೆಗಳನ್ನು ಹಾಕಿದ್ದೀರಲ್ರೀ..

ಬೆಂಗಳೂರು ನಗರದಲ್ಲಿ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಕೇಂದ್ರ ಸಚಿವ ವಿ. ಸೋಮಣ್ಣರ ಮನೆಯಲ್ಲೂ ಜಾತಿಗಣತಿ ಮಾಡಲಾಗಿದೆ. ಬೆಂಗಳೂರಿನ ವಿಜಯನಗರದ ಮನೆಯಲ್ಲಿ, ಗಣತಿದಾರರ ಎಲ್ಲಾ ಪ್ರಶ್ನೆಗಳಿಗೆ ವಿ. ಸೋಮಣ್ಣ ಉತ್ತರ ನೀಡಿದ್ದಾರೆ. ಜೊತೆಗೆ ಸಾಲು ಸಾಲು ಪ್ರಶ್ನೆಗಳಿಗೆ ವಿ. ಸೋಮಣ್ಣ ಗರಂ ಆಗಿದ್ದು, ಗಣತಿದಾರರನ್ನೇ ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟು ಪ್ರಶ್ನೆಗಳು ಬೇಕಿತ್ತಾ ಎಂದು ಪ್ರಶ್ನಿಸಿದ್ದು, ಸರ್ಕಾರಿ ನೌಕರರು...

ಜಾತಿಗಣತಿಯ ಪ್ರಶ್ನೆಗಳು ಟು ಮಚ್‌ ಯಾ..

ಬೆಂಗಳೂರಲ್ಲಿ ಇಂದಿನಿಂದ ಜಾತಿ ಗಣತಿಯ ಸಮೀಕ್ಷೆ ಶುರುವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನೆಗೆ ಗಣತಿದಾರರು ಹೋಗಿ ಸಮೀಕ್ಷೆ ನಡೆಸಿದ್ದಾರೆ. ಪ್ರಾರಂಭದಲ್ಲಿ ತಾಳ್ಮೆಯಿಂದಲೇ ಇದ್ದ ಡಿಕೆಶಿ, ಕೆಲ ಹೊತ್ತಿನ ಬಳಿಕ ಗರಂ ಆಗಿದ್ದಾರೆ. ಬರೋಬ್ಬರಿ 1 ಗಂಟೆಗಳ ಕಾಲ ಸಾಲು, ಸಾಲು ಪ್ರಶ್ನೆಗಳಿಗೆಲ್ಲಾ ಉತ್ತರಿಸಿ ಸುಸ್ತಾಗಿದ್ದಾರೆ. ಬಳಿಕ ಇದೆಲ್ಲಾ ಬೇಕಾ ಅಂತಾ ಪ್ರಶ್ನಿಸಿದ್ದಾರೆ. ಸಮೀಕ್ಷೆಯಲ್ಲಿ ಜನ್ಮ ಜಿಲ್ಲೆ...

ತಣ್ಣಗಾಗುತ್ತಿಲ್ಲ ನವೆಂಬರ್ ಕ್ರಾಂತಿಯ ಕಿಚ್ಚು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಚ್ಚರಿಸಿದ್ದಾಯ್ತು. ನೋಟಿಸ್ ಕೊಟ್ಟು ಬಾಯಿ ಮುಚ್ಚಿಸೋ ಪ್ರಯತ್ನ ಮಾಡಿದ್ದಾಯ್ತು. ಮಾತಲ್ಲಿ ಎಷ್ಟೇ ಕ್ಲಾರಿಟಿ ಕೊಟ್ರು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಬದಲಾವಣೆ ಕಿಚ್ಚು ಶಮನವಾಗುತ್ತಲೇ ಇಲ್ಲ. ಪೂರ್ಣಾವಧಿ ಸಿಎಂ ನಾನೇ ಅಂತಾ ಸಿದ್ದರಾಮಯ್ಯ ಹೇಳುತ್ತಲೇ ಇದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ಡಿ.ಕೆ ಶಿವಕುಮಾರ್ ಸಿಎಂ ಆಗಲು ಸಂಕಲ್ಪ ವ್ರತಕ್ಕೆ ಫಲ ಸಿಗುತ್ತಾ?

ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕೆಂದು, ಕುಣಿಗಲ್‌ ಶಾಸಕ ರಂಗನಾಥ್‌ ಉಪವಾಸ ಮಾಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ವಗರಗೆರೆ ಗ್ರಾಮದ, ದಲಿತ ಮಹಿಳೆ ಜಯಮ್ಮ ಎಂಬುವರ ಮನೆಯಲ್ಲಿ, ಮುದ್ದೆ ಸಾರು ಊಟ ಮಾಡಿ ಉಪವಾಸ ಅಂತ್ಯಗೊಳಿಸಿದ್ದಾರೆ. ಉಪವಾಸ ಮುಗಿದ ಬಳಿಕ ಮಾತನಾಡಿದ ಶಾಸಕ ರಂಗನಾಥ್‌, ನವರಾತ್ರಿ ದಿನ ಹಲವರು ಸಂಕಲ್ಪ ಮಾಡಿ ಉಪವಾಸ ಮಾಡುವ ಮೂಲಕ, ಶಕ್ತಿ...

ಬಂಡೆ ಕನಸಿಗೆ ಹೆಬ್ಬಂಡೆ! ಡಿಕೆ ಶಿವಕುಮಾರ್‌ಗೆ ಡೇಂಜರ್ ಅಂದಿದ್ದೇಕೆ HDK?

ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಅನ್ನೋ ಮಹತ್ವಾಕಾಂಕ್ಷೆಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಇಳಿಸೋದಕ್ಕೆ ಶತ ಪ್ರಯತ್ನ ನಡೆಸುತ್ತಿರುವ ವಿಚಾರ ಕಾಂಗ್ರೆಸ್ ವಲಯದಲ್ಲಿ ಬಹುದೊಡ್ಡ ಚರ್ಚೆಯನ್ನೇ ಹುಟ್ಟು ಹಾಕಿದೆ. ಇದೇ ನವೆಂಬರ್ ತಿಂಗಳಲ್ಲಿ ಡಿ.ಕೆ ಶಿವಕುಮಾರ್ ಕರ್ನಾಟಕದ 24ನೇ ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋ ಗಟ್ಟಿ ವಾದವೂ ಡಿಕೆ ಬಣದ ಕಡೆಯಿಂದ ಕೇಳಿ...

“ಗ್ಯಾರಂಟಿ ನಿಲ್ಲಿಸಲು ಜಾತಿಗಣತಿ ಮಾಡ್ತಿಲ್ಲ”

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾಂಗ್ರೆಸ್ ಸರ್ಕಾರ, ಜಾತಿ ಸಮೀಕ್ಷೆ ನಡೆಸುತ್ತಿದೆ ಅನ್ನೋ ಮಾತುಗಳು ವಿಪಕ್ಷಗಳಿಂದ ಕೇಳಿ ಬಂದಿದೆ. ಇದಕ್ಕೆಲ್ಲಾ ಖುದ್ದು ಡಿಸಿಎಂ ಡಿ.ಕೆ. ಶಿವಕುಮಾರ್‌ ತೆರೆ ಎಳೆದಿದ್ದಾರೆ. ಜಾತಿ ಆಧಾರಿತ ಜನಗಣತಿ ಮಾಡುತ್ತಿರುವುದು ಗ್ಯಾರಂಟಿ ಕಡಿತಕ್ಕೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಇದೆಲ್ಲಾ ಸುಳ್ಳು ಅಂತಾ ಸ್ಪಷ್ಟಪಡಿಸಿದ್ದಾರೆ.‌ ಗ್ಯಾರಂಟಿ ಯೋಜನೆಗಳನ್ನು ಯಾರೂ...

DCM ಡಿ.ಕೆ. ಶಿವಕುಮಾರ್‌ ಖಾತೆಯಲ್ಲಿ ಬದಲಾವಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್‌ ಖಾತೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಈ ಸಂಬಂಧ‌ ಅಧಿಸೂಚನೆ ಹೊರಡಿಸಿದ್ದಾರೆ. ಈ ಮೊದಲು ಡಿ.ಕೆ. ಶಿವಕುಮಾರ್‌ಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್ ಸೇರಿದಂತೆ, ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು. ಇದೀಗ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img