Thursday, August 28, 2025

dcm dk shivakumar

ಕೊನೆಗೂ ಕ್ಷಮೆ ಕೇಳಿದ DK – ತಪ್ಪು ಅಂದವ್ರಿಗೆಲ್ಲಾ ಟಾಂಗ್

ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಕೊನೆಗೂ ಕ್ಷಮೆಯಾಚಿಸಿದ್ದಾರೆ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ, ತಪ್ಪು ಮಾಡಿದ್ದೇನೆಂದು ಭಾವಿಸಿದ್ರೆ ಕ್ಷಮೆ ಇರಲಿ ಅಂತಾ ಮನವಿ ಮಾಡಿದ್ದಾರೆ. ಕಳೆದ ಆಗಸ್ಟ್‌ 22ರಂದು ವಿಧಾನಸಭಾ ಅಧಿವೇಶನದಲ್ಲಿ, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ ಗೀತೆಯನ್ನ ಡಿಕೆಶಿ ಹಾಡಿದ್ರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದಾಗ ಗದ್ದಲ...

ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ – ಡಿಕೆ ಕಾಲೆಳೆದ JDS

ಡಿಕೆಶಿ RSS ಗೀತೆ ವಿಚಾರವಾಗಿ, ರಾಜ್ಯ ಕಾಂಗೆಸ್ಸಲ್ಲಿ ಆಕ್ರೋಶ ಭುಗಿಲೆದ್ದಿದೆ. ಸೆಪ್ಟಂಬರ್‌ ಕ್ರಾಂತಿ ಬಳಿಕ ಕಾಂಗ್ರೆಸ್ಸಿಗರ ವಿರುದ್ಧ ಮೈತ್ರಿ ಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿತ್ತು. 2024ರ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆಗ ಮತದಾರರ ಪಟ್ಟಿ ಸಿದ್ಧವಾಗಿತ್ತು. ಆಗ ಕಣ್ಮುಚ್ಚಿ ಕುಳಿತುಕೊಂಡು, ಈಗ ಹೇಳಿದ್ರೆ ಏನು ಪ್ರಯೋಜನ ಅಂತಾ ಕೆ.ಎನ್‌. ರಾಜಣ್ಣ...

ಡಿ.ಕೆ. ಶಿವಕುಮಾರ್ RSS ಗೀತೆ ಹಾಡಿದ ಬಳಿಕ ಪ್ರಿಯಾಂಕ್‌ ಖರ್ಗೆ ಗುಡುಗು

ತುಂಬಿದ ಸದನದಲ್ಲಿ RSS ಗೀತೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹಾಡಿದ್ರು. ಇದಾದ ಬಳಿಕ, ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಪಕ್ಕಾ ಕಾಂಗ್ರೆಸ್‌ವಾದಿಗಳು, ಇದನ್ನ ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿಲ್ಲ. ಖರ್ಗೆ, ಸಿದ್ದರಾಮಯ್ಯರಂತ ಹಿರಿಯ ರಾಜಕಾರಣಿಗಳು ಕೂಡ, ಆರ್‌ಎಸ್‌ಎಸ್‌ಗೆ ತದ್ವಿರುದ್ಧ. ಹೀಗಿರುವಾಗ, ಸೋನಿಯಾ ಗಾಂಧಿ ನನ್ನ ತಾಯಿ ಇದ್ದಂತೆ ಎಂದಿದ್ದ ಬಾಯಲ್ಲೇ, ಆರ್‌ಎಸ್‌ಎಸ್‌ ಗೀತೆಯನ್ನು ಡಿಕೆಶಿ...

ಸದನದಲ್ಲಿ ಡಿಕೆಶಿ ಕೆಮ್ಮಿದ ವಿಶೇಷ ಪ್ರಸಂಗ!

ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ದಿಢೀರ್ ನಿರ್ಧಾರ ಹಲವು ಸಚಿವರಿಗೆ ಶಾಕ್ ಕೊಟ್ಟಿದೆ. ರಾಜಣ್ಣ ಅವರ ರಾಜೀನಾಮೆ ಪ್ರಹಸನದ ಮಧ್ಯೆ ಬಿಜೆಪಿ ನಾಯಕರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದನದಲ್ಲಿ ಡಿಕೆಶಿ ಕೆಮ್ಮಿದ್ದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಇವತ್ತು...

ಡಿ.ಕೆ. ಶಿವಕುಮಾರ್‌ಗೆ ಪರೋಕ್ಷ ಆಹ್ವಾನನಾ?

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ.. ಯಾವಾಗ ಏನ್‌ ಬೇಕಾದ್ರೂ ಆಗಬಹುದು. ಯಾರು ಯಾವ ಪಕ್ಷಕ್ಕಾದ್ರೂ ಹೋಗಬಹುದು. ಈ ಹಿಂದೆಯೂ ಇಂಥಾ ಹಲವಾರು ಘಟನೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಎಸ್‌.ಎಂ. ಕೃಷ್ಣ, ಬಂಗಾರಪ್ಪ ಅವರು ಕೂಡ ಇದಕ್ಕೆ ಹೊರತಾಗಿಲ್ಲ. ಜೆಡಿಎಸ್ ಪಕ್ಷದಲ್ಲಿದ್ದ ಸಿದ್ದರಾಮಯ್ಯನವರು ಕಾಂಗ್ರೆಸ್ಸಿಗೆ ಬಂದಿದ್ದಾರೆ. ಕಾಂಗ್ರೆಸ್‌ನಲ್ಲಿದ್ದ ಎಸ್‌.ಎಂ. ಕೃಷ್ಣ ಅವರು ದಿಢೀರನೇ ಬಿಜೆಪಿ ಪಕ್ಷ...

ರಾಹುಲ್ ಗಾಂಧಿಗೆ ಕರ್ನಾಟಕವೇ ಯಾಕೆ?

ಇದೇ ಆಗಸ್ಟ್‌ 5ರಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕರ್ನಾಟಕಕ್ಕೆ ಬರ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ. ಅದರಲ್ಲೂ ಕರ್ನಾಟಕದಲ್ಲೇ ಚುನಾವಣಾ ಅಕ್ರಮ ಆಗಿದೆ ಅಂತಾ, ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಮತಗಳ್ಳತನ ವಿರುದ್ಧ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದೆ. ರಾಹುಲ್ ಗಾಂಧಿ ಅವರು ಮತಗಳ್ಳತನದ ವಿರುದ್ಧದ ತಮ್ಮ ಹೋರಾಟವನ್ನು ಕರ್ನಾಟಕದಿಂದಲೇ...

ಸಿಎಂ ಬದಲಾವಣೆ ಕ್ಲೈಮ್ಯಾಕ್ಸ್‌ಗೆ ಟ್ವಿಸ್ಟ್‌!

ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಕೆ.ಎನ್‌ ರಾಜಣ್ಣ ಅವರ ಸೆಪ್ಟೆಂಬರ್ ಕ್ರಾಂತಿ ಹೇಳಿಕೆ, ರಾಜ್ಯ ಕಾಂಗ್ರೆಸ್ಸಲ್ಲಿ ಸುನಾಮಿಯನ್ನೇ ಸೃಷ್ಟಿಸಿತ್ತು. ಹಲವು ದಿನಗಳ ಬಳಿಕ ಹೈಕಮಾಂಡ್‌ ಎಂಟ್ರಿಯಿಂದಾಗಿ, ಬಹಿರಂಗ ಹೇಳಿಕೆಗಳಿಗೆಲ್ಲಾ ಬ್ರೇಕ್‌ ಬಿದ್ದಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆ ಕಿಚ್ಚು, ಹೊತ್ತಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಅದೇ ರಾಜಣ್ಣ. ಮತ್ತೊಮ್ಮೆ ತಮ್ಮ ಸೆಪ್ಟೆಂಬರ್‌ ಕ್ರಾಂತಿ ಹೇಳಿಕೆಗೆ,...

“5 ವರ್ಷದಲ್ಲಿ ಡಿಸೆಂಬರ್‌ ಕೂಡಾ ಇದೆ”

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಯಾವುದೇ ಪ್ರತಿಕ್ರಿಯೆಗೆ ಮುಂದಾಗದೆ ಸೈಲೆಂಟ್‌ ಆಗಿದ್ದಾರೆ. ಇದೀಗ ಇದೇ ಸಿದ್ದರಾಮಯ್ಯ ಹೇಳಿಕೆಗೆ ಕೌಂಟರ್‌ ನೀಡಿರುವ ಡಿಕೆ ಶಿವಕುಮಾರ್‌ ಆಪ್ತ ಶಾಸಕ ಶಿವಗಂಗಾ...

ಮೇಕೆದಾಟು ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ!?

ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್​​ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...

ಕ್ಯಾನ್ಸರ್ ಥರ್ಡ್‌, ಫೋರ್ಥ್‌ ಸ್ಟೇಜ್‌ ಬಂದರೆ ಕಷ್ಟ! : ಸುರ್ಜೇವಾಲಾ ಡ್ಯಾಮೇಜ್‌ ಕಂಟ್ರೋಲ್‌ ಮಾಡ್ತಿದ್ದಾರೆ ; ಸಚಿವ ಸತೀಶ್‌ ಶಾಕಿಂಗ್‌ ಹೇಳಿಕೆ..

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಶಾಸಕರ ಬಳಿಕ ಸಚಿವರ ಜೊತೆ ಒನ್‌ ಟು ಒನ್‌ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರವಷ್ಟೇ ಕೆಲ ಸಚಿವರೊಂದಿಗೆ ಮಾತುಕತೆ ನಡೆಸಿರುವ ಸುರ್ಜೇವಾಲಾ ಇಂದೂ ಸಹ ಮಂತ್ರಿಗಳ ಸಭೆ ನಡೆಸಿದ್ದಾರೆ. ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಅವರು ಸುರ್ಜೇವಾಲಾ...
- Advertisement -spot_img

Latest News

ಛಬ್ಬಿ ಸಿಂಧೂರ ಗಣಪತಿಗೆ 199 ವರ್ಷದ ಸಂಭ್ರಮ: ಇಷ್ಟಾರ್ಥ ಸಿದ್ಧಿ ವಿನಾಯಕ ದರ್ಶನಕ್ಕೆ ಜನಸಾಗರ

Hubli News: ಹುಬ್ಬಳ್ಳಿ: ಸಿಂಧೂರ ವರ್ಣದ ಛಬ್ಬಿ ಗಣಪತಿ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತಸಾಗರವೇ ಹರಿದು ಬರುತ್ತಿದೆ. ಇಷ್ಟಾರ್ಥಗಳನ್ನು ಈಡೇರಿಸುವ ಗಣಪತಿಗೆ ಈಗ 199ನೇ ವರ್ಷದ ಸಂಭ್ರಮ. ವಿಘ್ನ...
- Advertisement -spot_img