Friday, June 12, 2026

dcm dk shivakumar

ಡಿ.ಕೆ. ಶಿವಕುಮಾರ್‌ಗೆ ಹೈಕಮಾಂಡ್ ಗ್ಯಾರಂಟಿ, 10 ನಿಮಿಷದ ಮೀಟಿಂಗ್ ಸೋನಿಯಾ ಮೆಸೇಜ್

Not all heroes wear capes ಅನ್ನೋ ಒಂದು ಮಾತಿದೆ. ಹೀಗಂದ್ರೆ ಎಲ್ಲಾ ಹೀರೋಗಳು ನಿಲುವಂಗಿ ತೊಡೋದಿಲ್ಲ ಅಂತ ಅರ್ಥ. ಇನ್ನೂ ಸಿಂಪಲ್ಲಾಗಿ ಹೇಳಬೇಕು ಎಂದರೇ ಯಶ್ ಸಿನಿಮಾ ಡೈಲಾಗ್ ನೆನಪಿಸಬಹುದು. ಅಣ್ತಮ್ಮ..! ಇಲ್ಲಿ ಯಾರು ಹೀರೊಗಳನ್ನ ಹುಟ್ಟಾಕಲ್ಲ.. ನಮಗ್ ನಾವೇ ಹೀರೋ ಆಗ್ಬೇಕು ಅನ್ನೋ ಮಾತು ನಿಜವಾಗುತ್ತಿದೆ. KPCC President, Deputy Chief...

224 ಶಾಸಕರು ಅನರ್ಹ ಫಿಕ್ಸಾ..?

ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್​ ನೋಟಿಸ್​​ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಗೆಲುವನ್ನು ಪ್ರಶ್ನಿಸಿ, ಕೆ. ಶಂಕರ್ ಎನ್ನುವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಸುಪ್ರೀಂನಲ್ಲಿ ವಿಚಾರಣೆ ನಡೆದಿದೆ. ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠ​​, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೊಟೀಸ್​​ ಜಾರಿ ಮಾಡಿದೆ. ಈ ಸಂಬಂಧ...

ಡಿಕೆಶಿ ಭೇಟಿಯಾಗಿದ್ದೇಕೆ? ಸ್ವಾಮೀಜಿಗಳು ಏನಂದ್ರು?

ರಾಜ್ಯ ಕಾಂಗ್ರೆಸ್ಸಿನ ಪವರ್‌ ಶೇರಿಂಗ್‌ ಕಿತ್ತಾಟದ ನಡುವೆ, ಸ್ವಾಮೀಜಿಗಳು ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ನಾಯಕರಿಗೆ ಬಹಿರಂಗವಾಗೇ ಬೆಂಬಲ ಘೋಷಿಸಿದ್ದಾರೆ. ಇದೀಗ ರಾಜ್ಯದ ಹಿಂದುಳಿದ ವರ್ಗದ ಸಮುದಾಯದ ವಿವಿಧ ಪೀಠಗಳ ಸ್ವಾಮೀಜಿಗಳು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಅಷ್ಟೇ ಅಲ್ಲ. ಮುಖ್ಯಮಂತ್ರಿಯಾಗಿ ಎಂದು ಆಶೀರ್ವಾದವನ್ನೂ ಮಾಡಿದ್ದಾರೆ. ಸಿದ್ದು,ಡಿಕೆಶಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ, ಟಾಕ್‌ವಾರ್‌...

ಕರ್ನಾಟಕದ ಇಂದಿನ ಪ್ರಮುಖ ಸುದ್ದಿಗಳು

1)  ಸಿದ್ದರಾಮಯ್ಯ, ಡಿಕೆ ಬೆಂಬಲಿಗರ ಶಕ್ತಿ ಪ್ರದರ್ಶನ ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್ ಬಳಿಕವೂ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಮುಂದುವರೆದಿದೆ. ಮಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಮ್ಮುಖದಲ್ಲೇ, ಸಿದ್ದರಾಮಯ್ಯ ಪರ ಒಂದು ಬಣ, ಡಿ.ಕೆ. ಶಿವಕುಮಾರ್​​ ಪರ ಮತ್ತೊಂದು ಬಣ, ಜಿದ್ದಿಗೆ ಬಿದ್ದು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ...

“ಹಳ್ಳಿಯಿಂದ ಕೋಳಿ ತೆಗೆದುಕೊಂಡು ಬಾ ಎಂದು ಹೇಳಿದ್ದೆ”

ಬೆಂಗಳೂರಿನಲ್ಲಿ ವರ್ಜಿನಲ್‌ ಸಿಗೋದಿಲ್ಲ. ಹೀಗಾಗಿ ಹಳ್ಳಿಯಿಂದ ನಾಟಿ ಕೋಳಿ ತರುವಂತೆ ನಾನೇ ಅವರಿಗೆ ಹೇಳಿದ್ದು. ಹೀಗಂತ ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಬಳಿಕ ಸಿದ್ದರಾಮಯ್ಯ ನಗುತ್ತಲೇ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮನೆಯಲ್ಲಿ ನಾನ್‌ವೆಜ್‌. ನಮ್ಮ ಮನೆಯಲ್ಲಿ ಬರೀ ವೆಜ್‌. ಇವರು ವೆಜಿಟೇರಿಯನ್. ನಾನು ನಾನ್‌ವೆಜಿಟೇರಿಯನ್.‌ ಆದರೂ ನಾನು ನಾನ್‌ವೆಜ್‌ ಮಾಡಿಸಿರಲಿಲ್ಲ. ಹಳ್ಳಿಯಿಂದ ಕೋಳಿ ತೆಗೆದುಕೊಂಡು...

“ನಾವಿಬ್ಬರೂ ಬ್ರದರ್ಸ್‌, ಒಂದೇ ಪಕ್ಷ.. ಒಂದೇ ಸಿದ್ಧಾಂತ”

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಜೊತೆಯಾಗಿ ಬಂದು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮೊನ್ನೆ ಡಿಕೆ ಶಿವಕುಮಾರ್‌ ಬ್ರೇಕ್‌ಫಾಸ್ಟ್‌ಗೆ ಬಂದಾಗಲೇ, ನನಗೆ ಆಹ್ವಾನ ನೀಡಿದ್ರು. ಮಂಗಳವಾರ ಬನ್ನಿ ಎಂದು ಹೇಳಿದ್ರು ಬಂದಿದ್ದೇನೆ. ಪಾರ್ಟಿ ವಿಚಾರಗಳನ್ನ ಚರ್ಚೆ ಮಾಡಿದ್ದೀವಿ. ಮೊನ್ನೆಯೇ ಚರ್ಚೆ ಮಾಡಿದ್ದೀವಿ. ಹೈಕಮಾಂಡ್‌ ಏನ್‌ ಹೇಳ್ತಾರೋ ಅದರಂತೆ ನಡೆದುಕೊಳ್ಳಬೇಕೆಂದು ಹೇಳಿದ್ದೀವಿ. ರಾಹುಲ್‌ ಗಾಂಧಿ ಏನ್‌...

ಡಿಕೆಶಿ – ಸತೀಶ್‌ ಜಾರಕಿಹೊಳಿ ಭೇಟಿಯಾಗಿದ್ದೇಕೆ?

ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟದ ನಡುವೆ, ಮಹತ್ವದ ಬೆಳವಣಿಗೆಗಳು ನಡೀತಿವೆ. ಸಿದ್ದು ಬಣದಲ್ಲಿ ಗುರುತಿಸಿಕೊಂಡ ನಾಯಕರನ್ನು ಡಿಕೆ ಶಿವಕುಮಾರ್‌ ಭೇಟಿಯಾಗ್ತಿದ್ದಾರೆ. ಕೆ.ಜೆ. ಜಾರ್ಜ್‌, ಜಮೀರ್‌ ಅಹಮದ್‌, ಪ್ರಿಯಾಂಕ್‌ ಖರ್ಗೆ, ಮುನಿಯಪ್ಪ ಭೇಟಿ ಆಯ್ತು. ಜೊತೆಗೆ ನಿನ್ನೆ ರಾತ್ರಿ ಸತೀಶ್‌ ಜಾರಕಿಹೊಳಿ ಜೊತೆಯೂ ರಹಸ್ಯ ಸಭೆ ನಡೆಸಿದ್ದಾರಂತೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಿನ್ನೆ ತಡರಾತ್ರಿ ಮೀಟಿಂಗ್‌ ನಡೆದಿದ್ದು,...

ಡಿಕೆಗೆ ರಾಹುಲ್‌ ಗಾಂಧಿ ಮೆಸೇಜ್‌ ಕಳಿಸಿದ್ದೇನು..?

ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್‌ ಅಂಗಳ ತಲುಪಿದ್ದು, ಕ್ಲೈಮ್ಯಾಕ್ಸ್‌ ಇನ್ನೂ ಸಸ್ಪೆನ್ಸ್‌ ಆಗೇ ಉಳಿದುಕೊಂಡಿದೆ. ಕಗ್ಗಂಟು ಬಿಡಿಸಲು ವರಿಷ್ಠರು ಸರ್ಕಸ್‌ ಮಾಡ್ತಿದ್ದಾರೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಚಟುವಟಿಕೆಗಳ ವರದಿಯನ್ನು, ರಾಹುಲ್‌ ಗಾಂಧಿ ತರಿಸಿಕೊಂಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಸಲ್ಲಿ ಸಿದ್ದರಾಮಯ್ಯ ವರ್ಚಸ್ಸು ಜಾಸ್ತಿ ಇದೆ. ಡಿಕೆಶಿ ಪಕ್ಷದ ನಿಷ್ಠಾವಂತ. ಹೀಗಾಗಿ ನಾಯಕತ್ವ ವಿಚಾರದಲ್ಲಿ ಅಳೆದುತೂಗಿ ಲೆಕ್ಕಾಚಾರ...

ಸಿದ್ದರಾಮಯ್ಯ ಆಪ್ತರು ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿದ್ದೇಕೆ?

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಿವಾಸ, ಕಾಂಗ್ರೆಸ್‌ ರಾಜಕಾರಣದ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ. ಉಭಯ ನಾಯಕರ ನಿವಾಸಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದ ಮೇಲಂತೂ, ಬಣ ಬಡಿದಾಟ ಜೋರಾಗಿದೆ. ಈ ಮಧ್ಯೆ ಸಿದ್ದು ಬಣದಲ್ಲಿ ಗುರುತಿಸಿಕೊಂಡಿರುವ ಸಚಿವರು, ಡಿಕೆಶಿ ಭೇಟಿಯಾಗಿರೋದು ಭಾರೀ ಕುತೂಹಲ ಮೂಡಿಸಿದೆ. ಡಿಕೆಶಿ...

ಡಿಕೆ ಜೊತೆ ವೇದಿಕೆ ಶೇರ್‌ ಮಾಡಿದ್ದ ವಂಚಕ ಅಂದರ್

ಪ್ರಧಾನಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಉನ್ನತ ಅಧಿಕಾರಿ ಅಂತಾ ಹೇಳಿಕೊಂಡು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದತ್ತು ಪುತ್ರ ಎಂದು ಬಿಂಬಿಸಿಕೊಂಡು, ವೈದ್ಯರೊಬ್ಬರಿಗೆ ಬರೋಬ್ಬರಿ 2.7 ಕೋಟಿ ರೂಪಾಯಿ ಪಂಗನಾಮ ಹಾಕಿದ ವಂಚಕನನ್ನ, ವಿಜಯನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಯನ್ನು ವಿಜಯನಗರದ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ. ಈತ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img