Friday, June 12, 2026

dcm dk shivakumar

DK Shivakumar: ಕುಮಾರಸ್ವಾಮಿ ಒಬ್ಬ ಹುಚ್ಚ: ಡಿಕೆಶಿ ವಾಗ್ಧಾಳಿ

ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ಮಾತಿನ ಯುದ್ಧ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ , ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ. ಮುಡಾ ಹಗರಣ ವಿಚಾರದಲ್ಲಿ ಅವರು ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು...

ಡಿಸಿಎಂಗೆ ಇಟ್ಟ ಡೈನಾಮೇಟ್ ಸಿಎಂ ಬುಡಕ್ಕೆ ಬಂತಾ..?

ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಸಿಎಂ ಸಿದ್ದರಾಮಯ್ಯಗೆ ಒಕ್ಕಲಿಗ ಸ್ವಾಮೀಜಿ ಮನವಿ ಮಾಡಿದ ನಂತರ ಲಿಂಗಾಯತ ಸ್ವಾಮೀಜಿಯೊಬ್ಬರು ವೀರಶೈವ ಲಿಂಗಾಯತರಿಗೆ ಸಿಎಂ ಹುದ್ದೆ ಕೊಡಬೇಕೆಂದು ಆಗ್ರಹಿಸಿದ್ದಾರೆ. https://youtu.be/YIE25xvj0rs?si=vyL-ZCNW1bpZH_rB ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಸ್ವಾಮೀಜಿ ಶ್ರೀಶೈಲ ಜಗದ್ಗುರು ಚಿನ್ನ ಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ, ಒಂದು ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾದರೆ, ತಮ್ಮ ಸಮುದಾಯದ ಸಚಿವರನ್ನು...

Karnataka ;150 ಕೋಟಿ ಬಜೆಟ್ ಚನ್ನಪಟ್ಟಣ ಉಪಚುನಾವಣೆ : ಡಿಕೆ ಬ್ರದರ್ಸ್ ಎಂಟ್ರಿ, ಮೈತ್ರಿಯಲ್ಲಿ ಗೊಂದಲ

ರಾಮನಗರ : ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಆದ್ರೆ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಕ್ಷಣವೇ ಚನ್ನಪಟ್ಟಣಕ್ಕೆ ಕ್ಷೇತ್ರ ಪ್ರವಾಸ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಜನ ಒತ್ತಾಯ ಮಾಡಿದ್ರೆ ಚುನಾವಣೆಗೆ ಸ್ಪರ್ಧೆ...

ಡಿಕೆಶಿ CM ಮಾಡಿ ಎಂದು ಸಿಎಂಗೆ ವೇದಿಕೆಯಲ್ಲೇ ಒತ್ತಾಯಿಸಿದ ಸ್ವಾಮೀಜಿ!

ಕಳೆದ ಒಂದು ತಿಂಗಳಿನಿಂದ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್‌ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಆದ್ರಿಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಮೀಜಿಯೊಬ್ಬರು ಸಿದ್ದರಾಮಯ್ಯ ಮುಂದೆಯೇ, ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಹೇಳಿರೋದು ಭಾರೀ ಚರ್ಚೆಗೆ ಕಾರಣವಾಗಿದೆ.. ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ...

ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಪಧ್ಮನಾಭನಗರ ವಿವಿಧ ಪಕ್ಷದ ಕಾರ್ಯಕರ್ತರು..!

ರಾಜಕೀಯ ಸುದ್ದಿ: ವಿವಿಧ ಪಕ್ಷದ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿರುವುದಕ್ಕೆ ಡಿಸಿಎಂ ಡಿಕೆ ನಾಯಕರಿಗೆ ಶುಭ ಹಾರೈಸಿ ಆತ್ಮೀಯವಾಗಿ ಸ್ವಾಗತಿಸಿದರು. ಹಾಗೂ ಟ್ವೀಟ್ ಮೂಲಕ ಡಿಸಿಎಂ ಖುಷಿಯನ್ನು ಹಂಚಿಕೊಂಡರು. ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಪಕ್ಷ ಬದಲಾವಣೆಯ ಪರ್ವ ಜೋರಾಗಿದ್ದು ವಿವಿಧ ಪಕ್ಷದ ಸದಸ್ಯರು, ವಾರ್ಡ್ ಮೆಂಬರ್ ಗಳು ,...

Tungabadra; ರೈತರ ಬೇಡಿಕೆ ಮೇರೆಗೆ ತುಂಗಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ:

ನವದೆಹಲಿ:“ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ” ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿಗಳು ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಗುರುವಾರ ಮಾತನಾಡಿದರು.“ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ....

ಕುಡಿಯುವ ನೀರು ಯೋಜನೆ ಕುರಿತು ಸಭೆ ನಡೆಸಿದ ಡಿಕೆ ಶಿವಕುಮಾರ್

ರಾಜಕೀಯ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕುರಿತು ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯನ್ನು ವಿಕಾಸಸೌಧದಲ್ಲಿ ಇಂದು ನಡೆಸಿದರು. ನಗರಾಭಿವೃದ್ಧಿ ಸಚಿವ ಬೈರತಿ...
- Advertisement -spot_img

Latest News

Hubli News: ಫ್ಲೈಓವರ್ ಕಾಮಗಾರಿ ವೇಳೆ ವೃದ್ಧೆ ಮೇಲೆ ಬಿದ್ದ ಕಬ್ಬಿಣದ ರಾಡ್

Hubli News: ಹುಬ್ಬಳ್ಳಿಯ ಹೊಸೂರು ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಕಾಮಗಾರಿ ಸ್ಥಳದ ಸಮೀಪ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯ ತಲೆಯ...
- Advertisement -spot_img