Friday, June 12, 2026

dcm dk shivakumar

₹300 ಕೋಟಿ ಫಂಡಿಂಗ್‌? BJPಗೆ ಡಿಕೆ ಕೌಂಟರ್

ಬಿಹಾರದಲ್ಲಿ ಚುನಾವಣಾ ಕಣ ರಂಗೇರಿದ್ರೆ, ಕರ್ನಾಟಕದಲ್ಲಿ ಫಂಡ್‌ ಫೈಟಿಂಗ್‌ ಜೋರಾಗಿದೆ. ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಫಂಡ್‌ ನೀಡಿದೆ ಎಂದು, ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದ್ರು. ರಾಮುಲು ಈ ಆರೋಪಕ್ಕೆ ಡಿ.ಕೆ ಶಿವಕುಮಾರ್‌ ಕೌಂಟರ್‌ ಕೊಟ್ಟಿದ್ದಾರೆ. ಶ್ರೀರಾಮುಲು ಕಾಂಗ್ರೆಸ್‌ ಪಾರ್ಟಿಗೆ ಫಂಡ್‌ ಕೊಟ್ಟಿದ್ದಾರೆ. ರಾಮುಲು ಕೊಟ್ಟಿರುವ ಫಂಡ್‌ ಅನ್ನು ಬಿಹಾರಕ್ಕೆ ಕಳಿಸಿಕೊಟ್ಟಿದ್ದೇವೆ ಎಂದು ಟಕ್ಕರ್‌...

ಮೂಲಭೂತ ಸೌಕರ್ಯ ಟೀಕಿಸಿದವರಿಗೆ DK ಗುದ್ದು

ಬೆಂಗಳೂರು ನಗರದ ಮೂಲಸೌಕರ್ಯ ಕೊರತೆ, ರಸ್ತೆ ಗುಂಡಿ ಇತ್ಯಾದಿ ವಿಚಾರಗಳ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿದೆ. ಇದೇ ಸಮಯಕ್ಕೆ ಸರಿಯಾಗಿ ಬೆಂಜ್ ಸಿಇಒ ಮಾತಿಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಟೀಕಾಕಾರರಿಗೆ ಟ್ವೀಟ್‌ ಮೂಲಕವೇ ಟಾಂಗ್ ಕೊಟ್ಟಿದ್ದಾರೆ. ಬೆಂಗಳೂರಿನ ಅಸಾಧಾರಣ ಪ್ರತಿಭೆಯ ಕುರಿತಾದ ಈ ಮಾತುಗಳು, ಜಾಗತಿಕ ನಾವೀನ್ಯತೆಯ ಕೇಂದ್ರವಾಗಿ ಬೆಂಗಳೂರು ಬೆಳೆಯುತ್ತಿರುವುದನ್ನು ಪ್ರತಿಬಿಂಬಿಸುತ್ತವೆ. ಮರ್ಸಿಡಿಸ್...

ನ. 20ಕ್ಕೆ ರಾಹುಲ್‌ ಗಾಂಧಿ ಭೇಟಿ ಬಳಿಕ ಮಹಾಸ್ಫೋಟ?

ಮುಂದಿನ ನವೆಂಬರ್‌ 20ಕ್ಕೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ರೇಸ್ ‌ಕೋರ್ಸ್ ರಸ್ತೆಯ ಕಾಂಗ್ರೆಸ್‌ ಪಕ್ಷದ ಜಾಗದಲ್ಲಿ, ಹೈಬ್ರಿಡ್‌ ಸ್ವರೂಪದ ಬೃಹತ್‌ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಗಾಂಧಿ ಭಾರತ-100 ಹೆಸರಿನಲ್ಲಿ, ರಾಜ್ಯಾದ್ಯಂತ 100 ಕಾಂಗ್ರೆಸ್‌ ಕಚೇರಿಗಳ ನಿರ್ಮಾಣಕ್ಕೂ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನವೆಂಬರ್‌ ಕ್ರಾಂತಿ ಭಾಗವಾಗಿ ಸಚಿವ...

ಡಿಕೆ ವಿರುದ್ಧ ಸಿದ್ದು ಪ್ಲಾನ್‌ ವರ್ಕೌಟ್‌ ಆಗುತ್ತಾ?

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ನಡುವಿನ ಕುರ್ಚಿ ಕಾಳಗ, ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಪಡೆಯುವ ಮಹಾತ್ವಕಾಂಕ್ಷೆಗೆ ಪೆಟ್ಟು ನೀಡಲು, ಹೈಕಮಾಂಡ್‌ ಭೇಟಿ ವೇಳೆ 2 ಡಿಸಿಎಂ ಹುದ್ದೆಗಳ ರಚನೆಯ ಬಗ್ಗೆ ಪ್ರಸ್ತಾಪಿಸಲು, ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆಂದು ವರದಿಯಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ನಂತರ, ನವೆಂಬರ್ 14ರಿಂದ...

ಕರ್ನಾಟಕ ಪೊಲೀಸರಿಗೆ ಹೊಸ ಪೀಕ್‌ ಕ್ಯಾಪ್

ಕರ್ನಾಟಕ ಪೊಲೀಸರ ಲುಕ್‌ ಬದಲಾಗಿದೆ. ಸ್ಲೋಚ್ ಟೋಪಿ ಬದಲಾಗಿ ಹೊಸ ಪೀಕ್ ಕ್ಯಾಪ್ ನೀಡಲಾಗಿದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್, ಪೊಲೀಸರಿಗೆ ಹೊಸ ಕ್ಯಾಪ್‌ ತೊಡಿಸಿ ಚಾಲನೆ ನೀಡಿದ್ದಾರೆ. ಅಷ್ಟಕ್ಕೂ ಈ ಪೀಕ್‌ ಕ್ಯಾಪ್‌ ಐಡಿಯಾ ಒಳೆದಿದ್ದು ಸಿಎಂ ಸಿದ್ದರಾಮಯ್ಯ ಅವರಿಗಂತೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಹೇಳಿಕೊಂಡಿದ್ದಾರೆ. ಇಂದು...

ನವೆಂಬರ್‌ ಕ್ರಾಂತಿ ನಡದೇ ಬಿಡುತ್ತಾ?

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಆಗುತ್ತಾ? ಇಲ್ವಾ? ಎಂಬ ಚರ್ಚೆಗೆ ಹೊಸ ಆಯಾಮ ಸಿಕ್ಕಿದೆ. ನವೆಂಬರ್‌ ತಿಂಗಳಲ್ಲಿ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಲಿದೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ನಡೆಯಲಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಆದರೆ ಸಿದ್ದರಾಮಯ್ಯ ಬಣ ನಾಯಕತ್ವ ಬದಲಾವಣೆ ಇಲ್ಲ ಎನ್ನುತ್ತಿದ್ರೆ, ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿರುವ ಶತಪ್ರಯತ್ನ ಕುತೂಹಲಕ್ಕೆ...

ನನ್ನ ಬಗ್ಗೆ ಚರ್ಚೆ ಮಾಡಲು ನಿನಗೆ ಯೋಗ್ಯತೆಯೇ ಇಲ್ಲ..

ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ. ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ಅಂತಾ ಡಿಕೆಶಿ ಪ್ರಶ್ನೆಗೆ, ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಹೆಚ್‌ಡಿಕೆ ಖಡಕ್‌ ಕೌಂಟರ್‌ ಕೊಟ್ಟಿದ್ದಾರೆ. ಇಲ್ಲಿ ಕೈಗಾರಿಕೆ ನಿರ್ಮಾಣ ಮಾಡೋದು ರಾಜ್ಯ ಸರ್ಕಾರದ ಕೆಲಸ. ರಾಜ್ಯದಲ್ಲಿ ಅಂತಹ ವಾತಾವರಣ ನಿರ್ಮಿಸಬೇಕಿದೆ. ನನಗೆ ಕೇಂದ್ರದಲ್ಲಿ ಕೊಟ್ಟಿರುವ ಇಲಾಖೆ ಕಾರ್ಖಾನೆ ತರೋದಲ್ಲ. ಕರ್ನಾಟಕಕ್ಕೆ ನಾಲ್ಕೂವರೆ ಸಾವಿರ ಬಸ್‌...

“ದಾರಿ ತಪ್ಪಿ ನಿಮ್‌ ಮನೆ ಹಾಳು ಮಾಡಿಕೊಳ್ಳಬೇಡಿ”

ಬಿ ಖಾತಾದಿಂದ ಎ ಖಾತಾ ಮಾಡುವ ರಾಜ್ಯ ಸರ್ಕಾರದ ಯೋಜನೆ, ಜನರನ್ನು ಮೋಸ ಮಾಡುವ ಬಹುದೊಡ್ಡ ಲೂಟಿ ಎಂದು, ಕೇಂದ್ರ ಸಚಿವ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌ಡಿಕೆ, ಇದು ಸರ್ಕಾರದ 6ನೇ ಗ್ಯಾರಂಟಿ, ಜನತೆಗೆ ಟೋಪಿ ಹಾಕುವ ಯೋಜನೆ, ಈ ಯೋಜನೆಯಿಂದ ಜನರಿಗೆ...

ಅಪ್ಪನ ಅಧಿಕಾರಕ್ಕೆ ಯತೀಂದ್ರ ಚೆಕ್‌ಮೇಟ್

ಸಿಎಂ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಸತೀಶ್‌ ಜಾರಕಿಹೊಳಿ. ಬೆಳಗಾವಿಯಲ್ಲಿ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯರ ಈ ಹೇಳಿಕೆ ಸಂಚಲನ ಮೂಡಿಸಿದೆ. ಇದೀಗ ಯತೀಂದ್ರ ಅವರು ತಮ್ಮ ಹೇಳಿಕೆಯನ್ನ ತಾವೇ ಸಮರ್ಥನೆ ಮಾಡಿಕೊಂಡಿದ್ದಾರೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಮೈಸೂರಲ್ಲಿ ಸ್ಪಷ್ಪಪಡಿಸಿದ್ದಾರೆ. ಮೈಸೂರಲ್ಲಿ ತಮ್ಮ ಹಿಂದಿನ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ. ನನ್ನ...

ಡಿಕೆಶಿ V/S ಹೆಚ್‌ಡಿಕೆ ಕೌಂಟರ್‌ಗೆ 5 ಎನ್‌ಕೌಂಟರ್‌!

ಮಾತಿಗೆ ಮಾತು, ಏಟಿಗೆ ಎದಿರೇಟು, ಕೌಂಟರ್‌ಗೆ ಎನ್‌ಕೌಂಟರ್‌ ಪದೇ ಪದೇ ಆಗುತ್ತಲೇ ಇದೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಹೆಚ್‌.ಡಿ. ಕುಮಾರಸ್ವಾಮಿ ನಡುವೆ ಬಹಿರಂಗ ಚರ್ಚೆಯ ಸವಾಲು-ಪ್ರತಿಸವಾಲು ಮತ್ತೆ ತಾರಕಕ್ಕೇರಿದೆ. DK-HDK ಕೌಂಟರ್‌ 1 ಎ ಖಾತಾ ಬಿ ಖಾತಾದಲ್ಲಿ ಭ್ರಷ್ಟಾಚಾರ ಆರೋಪ ಮಾಡಿದ್ದ ಹೆಚ್‌.ಡಿ. ಕುಮಾರಸ್ವಾಮಿಗೆ, ಯಾವುದಾದರೂ ಚಾನಲ್‌‌ ಎದುರು ಬನ್ನಿ ಎಂದು ನಾನೇ ಕರೆಯುತ್ತಿದ್ದೇನೆ...
- Advertisement -spot_img

Latest News

Hubli News: ಫ್ಲೈಓವರ್ ಕಾಮಗಾರಿ ವೇಳೆ ವೃದ್ಧೆ ಮೇಲೆ ಬಿದ್ದ ಕಬ್ಬಿಣದ ರಾಡ್

Hubli News: ಹುಬ್ಬಳ್ಳಿಯ ಹೊಸೂರು ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಕಾಮಗಾರಿ ಸ್ಥಳದ ಸಮೀಪ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯ ತಲೆಯ...
- Advertisement -spot_img