Friday, June 12, 2026

dcm dk shivakumar

ಯತೀಂದ್ರ ಮಾತಿಗೆ ‘ಬಂಡೆ’ ಸೈಲೆಂಟ್‌ ಏಕೆ?

ನವೆಂಬರ್‌ ಕ್ರಾಂತಿ ಹೊಸ್ತಿಲಲ್ಲಿರುವ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ಪರ ವಿರೋಧದ ಚರ್ಚೆ ಹುಟ್ಟು ಹಾಕಿದೆ. ಸಿದ್ದು ಬಣದವರು ಸಮರ್ಥಿಸಿಕೊಂಡ್ರೆ, ಡಿಕೆಶಿ ಬಣದವರು ಪರೋಕ್ಷವಾಗಿ ವಾರ್ನ್‌ ಮಾಡ್ತಿದ್ದಾರೆ. ಇದೀಗ ಸ್ವತಃ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, ಮೌನಾಸ್ತ್ರ ಪ್ರಯೋಗಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸುತ್ತಿದ್ದಂತೆ, ಈಗ ನಾನು ಮಾತನಾಡೋಕೆ ಹೋಗಲ್ಲ....

GBA ವ್ಯಾಪ್ತಿಗೆ ಆನೇಕಲ್‌ ಸೇರುತ್ತಾ?

ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್‌ ಸೇರಿ ಬೆಂಗಳೂರಿನ ಹೊರ ವಲಯದ ಹಲವು ಪ್ರದೇಶಗಳನ್ನು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ತರಲಾಗುವುದು. ಹೀಗಂತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಈ ವಿಷಯದ ಕುರಿತು ಚರ್ಚಿಸಲು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗಿದೆ. ಮುಂಬರುವ...

ನ. 19ಕ್ಕೆ ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಇದರ ಭಾಗವಾಗೇ ನವೆಂಬರ್‌ 19ರಂದು ರಾಹುಲ್‌ ಗಾಂಧಿ ಕರ್ನಾಟಕಕ್ಕೆ ಬರ್ತಿದ್ದಾರೆ ಎನ್ನಲಾಗ್ತಿದೆ. ನವೆಂಬರ್‌ 15ರಿಂದ 20ರೊಳಗೆ ದೊಡ್ಡ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಆಹ್ವಾನ ಕೊಡುವ ಬಗ್ಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಡಿ.ಕೆ. ಶಿವಕುಮಾರ್‌ ಅತಿ ಹೆಚ್ಚು ಆಸಕ್ತಿ ವಹಿಸಿ,...

ಕ್ರಾಂತಿಗೂ ಮುನ್ನ ಡಿಕೆಶಿ ಬೆಲ್ಲದ ತುಲಾಭಾರ ಮಾಡಿಸಿದ್ದೇಕೆ?

ಡಿಸಿಎಂ ಡಿ.ಕೆ ಶಿವಕುಮಾರ್ ದೀಪಾವಳಿಯ ಬಲಿಪಾಡ್ಯಮಿ ದಿನ, ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜೊತೆಗೆ ರಾಯರ ಅನುಗ್ರಹಕ್ಕಾಗಿ ತುಲಾಭಾರ ಸೇವೆ ನೆರವೇರಿಸಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪಂಚಮುಖಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಮೂಲ ರಾಮ ದೇವರ ದರ್ಶನವನ್ನೂ ಮಾಡಿದ್ದಾರೆ. ಪಂಚಮುಖಿ ಆಂಜನೇಯನ ದರ್ಶನದ...

2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರನಾ?

ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಕುಳಿತ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಕೂತಿದ್ದಾರೆ. ಅವರು ಈ ಭಾಗಕ್ಕೆ ಆರ್ಟಿಕಲ್ 371ಜೆ ಕೊಟ್ಟರು. ಅಡ್ವಾಣಿ ಅವರು ಇದು ಸಾಧ್ಯವಿಲ್ಲ ಎಂದು ಹೇಳಿದ್ದನ್ನು, ಖರ್ಗೆ ಅವರು ಮಾಡಿ ತೋರಿಸಿದ್ದಾರೆ ಎಂದು, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿರುವ ಡಿಕೆಶಿ, ಕಾಂಗ್ರೆಸ್ ಸರ್ಕಾರದ ಯೋಜನೆಗಳು ಕೇವಲ ಕಾಂಗ್ರೆಸ್ ಸರ್ಕಾರಕ್ಕೆ...

ರಾಯರ ಸನ್ನಿಧಿಯಲ್ಲಿ D.K. ಶಿವಕುಮಾರ್‌ ಸಂಕಲ್ಪ ರಹಸ್ಯ!

ಡಿಸಿಎಂ ಡಿಕೆ ಶಿವಕುಮಾರ್‌ ಮಹಾನ್‌ ದೈವ ಭಕ್ತರು. ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲ ಆಗಲ್ಲ ಅಂತಾ ಹೇಳ್ತಿರ್ತಾರೆ. ತಮ್ಮ ಮಹಾತ್ವಾಕಾಂಕ್ಷೆಯನ್ನು ಸಾಕಾರ ಮಾಡಿಕೊಳ್ಳುವುದಕ್ಕೆ, ದೇವರ ಮೊರೆ ಹೋಗಿದ್ದಾರೆ. ಎಲ್ಲೇ ಹೋದ್ರೂ ದೇಗುಲಗಳಿಗೆ ಭೇಟಿ ಕೊಟ್ಟು ಸಂಕಲ್ಪ ಮಾಡ್ತಿದ್ದಾರೆ. ಹಾಸನಾಂಬೆ ದರ್ಶನದ ವೇಳೆಯೂ ಸಂಕಲ್ಪ ಮಾಡಿ, ನಾರಾಯಣಿ ಮತ್ತು ಖಡ್ಗಮಾಲಾ ಸ್ತೋತ್ರ ಪಠಿಸಿದ್ರು. ಆ ವೇಳೆ 2...

ಮಂತ್ರಾಲಯದಲ್ಲಿ DCM ಡಿ.ಕೆ ಶಿವಕುಮಾರ್‌ ವಿಶೇಷ ಪ್ರಾರ್ಥನೆ

ಹಿಡಿದ ಹಠ ಬಿಡದ ಟ್ರಬಲ್ ಶೂಟರ್ DCM ಡಿ.ಕೆ ಶಿವಕುಮಾರ್‌. ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಡಿಕೆಶಿ ಟೆಂಪಲ್‌ ರನ್‌ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಹಾಸನಾಂಬ ದೇವಿ ದರ್ಶನ ಮಾಡಿದ್ರು. ಈಗ ಮಂತ್ರಾಲಯಕ್ಕೆ ತೆರಳಿದ್ದು, ರಾಯರ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದು, ವರ್ಷಕ್ಕೊಮ್ಮೆ ನಡೆಯುವ ಮೂಲ ರಾಮದೇವರ...

ಹಾಸನಾಂಬೆ ಸನ್ನಿಧಿಯಲ್ಲಿ ಡಿಕೆ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...

ಮಧ್ಯರಾತ್ರಿ ಹೈಡ್ರಾಮಾ.. ಬಾಗಿಲು ತೆರೆದ ಬಿಗ್‌ಬಾಸ್‌

2 ದಿನಗಳಿಂದ ಬಂದ್‌ ಆಗಿದ್ದ ಬಿಗ್‌ಬಾಸ್‌ ಮನೆ ರೀ ಓಪನ್‌ ಆಗಿದೆ. ಮಧ್ಯರಾತ್ರಿ ಮನೆ ಬಾಗಿಲು ತೆರೆಯಲಾಗಿದ್ದು, ಹದಿನೇಳೂ ಸ್ಪರ್ಧಿಗಳು ಮತ್ತೆ ದೊಡ್ಡ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ರೆಸಾರ್ಟ್‌ನಿಂದ ನೇರವಾಗಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬಂದ ಸ್ಪರ್ಧಿಗಳು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯೊಳಗೆ ಹೆಜ್ಜೆ ಇಟ್ಟಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಸೂಚನೆ ಬೆನ್ನಲ್ಲೇ ಬೆಂಗಳೂರು...

ಪವರ್‌ ಶೇರಿಂಗ್‌ ವಿಚಾರದಲ್ಲಿ ಪರಮೇಶ್ವರ್ ಬೆಂಬಲ ಯಾರಿಗೆ?

ಬಿಹಾರ ಚುನಾವಣೆ ಬಳಿಕ ನವೆಂಬರ್‌ ಕ್ರಾಂತಿಯಾಗಲಿದೆ ಅನ್ನೋ ಚರ್ಚೆಗಳಿಗೆ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಬದಲಾವಣೆಗೆ ಚುನಾವಣೆಯೇ ಬೇಕಾ ಅಂತಾ ಪ್ರಶ್ನಿಸಿದ್ದಾರೆ. ಹೈಕಮಾಂಡ್‌ನವರು ಮಾಡೋದಿದ್ರೆ ಮಾಡ್ತಾರೆ. ಚುನಾವಣೆ ಅನ್ನೋ ಪ್ರಶ್ನೆಯೇ ಇಲ್ಲ. ಉಪಮುಖ್ಯಮಂತ್ರಿಗಳು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮೆಲ್ಲರಿಗೂ ಜವಾಬ್ದಾರಿ ಇದೆ. ಉತ್ತರ ಕರ್ನಾಟಕದಲ್ಲಿ ದೊಡ್ಡ ಪ್ರವಾಹ ಆಗ್ತಿದೆ. ದಕ್ಷಿಣ...
- Advertisement -spot_img

Latest News

Hubli News: ಫ್ಲೈಓವರ್ ಕಾಮಗಾರಿ ವೇಳೆ ವೃದ್ಧೆ ಮೇಲೆ ಬಿದ್ದ ಕಬ್ಬಿಣದ ರಾಡ್

Hubli News: ಹುಬ್ಬಳ್ಳಿಯ ಹೊಸೂರು ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಕಾಮಗಾರಿ ಸ್ಥಳದ ಸಮೀಪ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯ ತಲೆಯ...
- Advertisement -spot_img