Friday, November 28, 2025

dcm dk shivakumar

“ಗ್ಯಾರಂಟಿ ನಿಲ್ಲಿಸಲು ಜಾತಿಗಣತಿ ಮಾಡ್ತಿಲ್ಲ”

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾಂಗ್ರೆಸ್ ಸರ್ಕಾರ, ಜಾತಿ ಸಮೀಕ್ಷೆ ನಡೆಸುತ್ತಿದೆ ಅನ್ನೋ ಮಾತುಗಳು ವಿಪಕ್ಷಗಳಿಂದ ಕೇಳಿ ಬಂದಿದೆ. ಇದಕ್ಕೆಲ್ಲಾ ಖುದ್ದು ಡಿಸಿಎಂ ಡಿ.ಕೆ. ಶಿವಕುಮಾರ್‌ ತೆರೆ ಎಳೆದಿದ್ದಾರೆ. ಜಾತಿ ಆಧಾರಿತ ಜನಗಣತಿ ಮಾಡುತ್ತಿರುವುದು ಗ್ಯಾರಂಟಿ ಕಡಿತಕ್ಕೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಇದೆಲ್ಲಾ ಸುಳ್ಳು ಅಂತಾ ಸ್ಪಷ್ಟಪಡಿಸಿದ್ದಾರೆ.‌ ಗ್ಯಾರಂಟಿ ಯೋಜನೆಗಳನ್ನು ಯಾರೂ...

DCM ಡಿ.ಕೆ. ಶಿವಕುಮಾರ್‌ ಖಾತೆಯಲ್ಲಿ ಬದಲಾವಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್‌ ಖಾತೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಈ ಸಂಬಂಧ‌ ಅಧಿಸೂಚನೆ ಹೊರಡಿಸಿದ್ದಾರೆ. ಈ ಮೊದಲು ಡಿ.ಕೆ. ಶಿವಕುಮಾರ್‌ಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್ ಸೇರಿದಂತೆ, ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು. ಇದೀಗ...

ಅಧಿಕಾರಿಗಳ ಸಭೆಯಲ್ಲಿ ಸಿದ್ದು ಗರಂ ಆಗಿದ್ದೇಕೆ?

ಜಾತಿಗಣತಿಗೆ ಸಿಎಂ ಸಿದ್ದರಾಮಯ್ಯ, ಟಾರ್ಗೆಟ್‌ ಮತ್ತು ಡೆಡ್‌ಲೈನ್ ಫಿಕ್ಸ್‌ ಮಾಡಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗುರುತಿಸಿರುವ ಒಟ್ಟು ಮನೆಗಳಲ್ಲಿ, ಪ್ರತಿ ದಿನ ಶೇಕಡ 10ರಷ್ಟು ಗುರಿ ಸಾಧಿಸಬೇಕು. ಅಕ್ಟೋಬರ್‌ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು. ಅವಧಿ ವಿಸ್ತರಣೆ ಮಾಡುವುದಿಲ್ಲ. ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿಎಂ...

ಕಾವೇರಿ ಆರತಿಯಲ್ಲಿ ಡಿಕೆಶಿ ಶಪಥ

ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ, ಕರ್ನಾಟಕದ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ವಿಜೃಂಬಣೆಯಿಂದ ನೆರವೇರಿದೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಮುನ್ನುಡಿ ಬರೆದಿದ್ದಾರೆ. ಕೆಆರ್‌ಎಸ್‌ ಅಣೆಕಟ್ಟೆ ಬಳಿ ದೋಣಿ ವಿಹಾರ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಕಾವೇರಿ ಮೂರ್ತಿಗೆ, ಡಿಕೆಶಿ ಆರತಿ ಬೆಳಗೆ ಚಾಲನೆ ನೀಡಿದ್ರು. ಭಾನುಪ್ರಕಾಶ್‌ ಶರ್ಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು...

ಕಾವೇರಿ ಆರತಿ ಸಿದ್ಧತೆ ಪರಿಶೀಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ಮಂಡ್ಯದ ಕೆಆರ್‌ಎಸ್‌ನಲ್ಲಿ ಸೆಪ್ಟೆಂಬರ್‌ 26ರಿಂದ, 5 ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ. ಈ ಹಿನ್ನೆಲೆ ಕೆಆರ್‌ಎಸ್‌ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿದ್ದು, ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದ್ರು. ಯಾವುದೇ ಲೋಪವಿಲ್ಲದೆ ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಸೂಚನೆ ನೀಡಿದ್ದಾರೆ. ಈ ವೇಳೆ...

ಸಿದ್ದುಗೂ ಮುನ್ನ ಬಿಹಾರಕ್ಕೆ ಡಿಕೆಶಿ!

ಸ್ವಾತಂತ್ರ್ಯ ಭಾರತದ ನಂತರ ಇದೇ ಮೊದಲ ಬಾರಿಗೆ ಬಿಹಾರದಲ್ಲಿ ಇಂದು ಕಾಂಗ್ರೆಸ್ CWC ಸಭೆ ನಡೆಯುತ್ತಿದೆ. ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಿಮಿತ್ತ, ಸಿಎಂ ಸಿದ್ದರಾಮಯ್ಯಗೂ ಮುನ್ನವೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಹಾರಕ್ಕೆ ಹೋಗಿದ್ದಾರೆ. ಈ ವೇಳೆ ಗಯಾದಲ್ಲಿರುವ ಪುರಾಣ ಪ್ರಸಿದ್ಧ ವಿಷ್ಣುಪಾದ ದೇಗುಲಕ್ಕೆ ಭೇಟಿ ಕೊಟ್ಟಿದ್ದಾರೆ. ತಮ್ಮ ಇಷ್ಟಾರ್ಥ ಸಿದ್ಧಿಗೆ, ಭಗವಾನ್‌...

35ರಿಂದ 37 ‘ಕೈ’ ನಾಯಕರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ!

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನವೆಂಬರ್‌ನಲ್ಲಿ ಸಂಪುಟ ಪುನಾರಚನೆ ಫಿಕ್ಸ್‌ ಅಂತ್ಲೇ ಹೇಳಲಾಗ್ತಿದೆ. ಈ ಮಧ್ಯೆ ನಿಗಮ ಮಂಡಳಿ ಆಕಾಂಕ್ಷಿಗಳಿಗೆ, ದಸರಾ ಗಿಫ್ಟ್‌ ನೀಡಲು ಹೈಕಮಾಂಡ್‌ ನಿರ್ಧರಿಸಿದೆ. 35ರಿಂದ 37 ಕಾಂಗ್ರೆಸ್‌ ನಾಯಕರಿಗೆ, ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸಿದ್ಧಪಡಿಸಿದ ಪಟ್ಟಿ,...

ಹೈಕೋರ್ಟ್‌ನಲ್ಲಿ ಜಾತಿಗಣತಿ ಭವಿಷ್ಯ

ಜಾತಿಗಣತಿಗೆ ಹೈಕೋರ್ಟ್‌ ಟೆನ್ಷನ್‌ ಶುರುವಾಗಿದ್ದು, ತಡೆ ಕೋರಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿದೆ. ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಯನ್ನು, ಮುಂದೂಡಲು ಸಾಧ್ಯವೇ ಅಂತಾ ಹಿಂದಿನ ವಿಚಾರಣೆಯಲ್ಲಿ, ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ಪ್ರಶ್ನಿಸಿತ್ತು. ಜೊತೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಬಗ್ಗೆ, ಸೆಪ್ಟೆಂಬರ್‌ 23ರಂದು ಮಂಗಳವಾರ ವಿಚಾರಣೆ ನಡೆಸೋದಾಗಿ ಹೇಳಿತ್ತು. ರಾಜ್ಯ ಒಕ್ಕಲಿಗರ ಸಂಘ,...

ಘಟಾನುಘಟಿ ಸಚಿವರಿಗೆ ಕೊಕ್?

ನವೆಂಬರ್‌ ತಿಂಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ, ಮತ್ತೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಳ್ಳಲೇಬೇಕೆಂದು, ಕೆಲ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್‌ ಮಟ್ಟದಲ್ಲೂ ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದು ಕಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಸಚಿವರು ಹರಸಾಹಸ ಪಡ್ತಿದ್ದಾರೆ. ಇದೇ ವೇಳೆ ಎಂಎಲ್‌ಸಿ ಸಲೀಂ ಅಹಮದ್ ಅವರು ಹೊಸ ಬಾಂಬ್‌...

ಸುಪ್ರೀಂಕೋರ್ಟ್‌ ಅಂಗಳದಲ್ಲಿ D.K. ಶಿವಕುಮಾರ್‌ ಕೇಸ್

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ, ಸುಪ್ರೀಂಕೋರ್ಟ್‌ ಅಂಗಳ ತಲುಪಿದೆ. ಸಿಬಿಐ ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ, ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ರು. ಮುಖ್ಯ ನ್ಯಾಯಮೂರ್ತಿ ಬಿ.ಆರ್....
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img