Friday, November 28, 2025

dcm dk shivakumar

ಸಿದ್ದರಾಮಯ್ಯ – ಡಿಕೆಶಿಗೆ ಸುರ್ಜೇವಾಲಾ ವಾರ್ನ್!

ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ತಕ್ಷಣ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಾರ್ನ್ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...

ವಿರೋಧಗಳಿಗೆ ಮಣಿಯದ ಸಿದ್ದರಾಮಯ್ಯ

ಮನೆ, ಮನೆಗೂ ತೆರಳಿ ಜಾತಿಗಣತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಹಲವು ಸಚಿವರು ಸಿಡಿಮಿಡಿಯಾಗಿದ್ದಾರೆ. ಜಾತಿ ಕಿಚ್ಚು, ಸರ್ಕಾರದ ಗೊಂದಲ ನಿವಾರಣೆಗಾಗಿ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಎಂಟ್ರಿ ಕೊಡಬೇಕಾಗಿ ಬಂದಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ದಿಢೀರ್...

ಸಿದ್ದು, ಡಿಕೆ ಗುದ್ದಾಟಕ್ಕೆ ಜಾತಿಗಣತಿ ಮುಂದೂಡಿಕೆ?

ಸೆಪ್ಟೆಂಬರ್ 22ರಿಂದ ಆರಂಭವಾಗುವ ಜಾತಿಗಣತಿ ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಬಿಸಿತುಪ್ಪವಾಗಿದೆ. ಹಿಂದೂಗಳ ಜೊತೆ ಕ್ರಿಶ್ಚಿಯನ್‌ ಹೆಸರು ಸೇರಿಸಿರೋದಕ್ಕೆ, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೆಪ್ಟೆಂಬರ್‌ 18ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಸೇರಿ ಹಲವು ಸಚಿವರು ಕೆಂಡಾಮಂಡಲರಾಗಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಎದುರೇ...

ಸರ್ಕಾರದ ಜಾತಿಗಣತಿ ವಿರುದ್ಧ ಹೈಕೋರ್ಟ್‌ಗೆ PIL

ಸೆಪ್ಟೆಂಬರ್‌ 22ರಿಂದ ರಾಜ್ಯದಲ್ಲಿ ಜಾತಿ ಗಣತಿ ಶುರುವಾಗ್ತಿದೆ. ಆದ್ರೀಗ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಹೊಸ ತಲೆ ನೋವು ಶುರುವಾಗಿದೆ. ಜಾತಿಗಣತಿಗೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಿದೆ. ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ, ಹೈಕೋರ್ಟ್‌ಗೆ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ. ರಾಜ್ಯದಲ್ಲಿ ಜಾತಿ ಗಣತಿಯನ್ನೇ ರದ್ದುಪಡಿಸುವಂತೆ ಕೋರಲಾಗಿದೆ. ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿ...

‘ಅಪಮಾನಕ್ಕೆಲ್ಲಾ ಸಿಎಂ, ಡಿಸಿಎಂ ಹೊಣೆ’

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗ್ತಿದೆ. ಪ್ರತಿಷ್ಠಿತ ಕೆಲ ಕಂಪನಿಗಳನ್ನು, ಬೆಂಗಳೂರಿನಿಂದ ಬೇರೆ ಕಡೆ ಶಿಫ್ಟ್‌ ಮಾಡೋದಾಗಿ ಉದ್ಯಮಿಗಳು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲೂ ಈ ಬಗ್ಗೆ ಪೋಸ್ಟ್‌ ಮಾಡಲಾಗಿದ್ದು, ಭಾರೀ ವೈರಲ್‌ ಆಗಿದೆ. ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ, ಬೆಂಗಳೂರನ್ನು ಗುಂಡಿಯೂರು ಅಂತಾ ವ್ಯಂಗ್ಯವಾಡಿ ಟ್ವೀಟ್‌ ಮಾಡಿದ್ದಾರೆ. ನಾಡಪ್ರಭು...

ಆರಾಮಾಗಿ ಹಾಸನಾಂಬೆ ದರ್ಶನ ಮಾಡಿ..

ಅಕ್ಟೋಬರ್‌ 9ರಿಂದ ಪ್ರಖ್ಯಾತ ಹಾಸನಾಂಬ ಉತ್ಸವ ಶುರುವಾಗ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಆಹ್ವಾನ ನೀಡಲಾಗಿದೆ. ಮೊದಲು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರಿಗೆ, ಅಧಿಕೃತವಾಗಿ ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಯ್ತು. ಬಳಿಕ ಸಿಎಂ, ಡಿಸಿಎಂ ಭೇಟಿಯಾಗಿ ಆಹ್ವಾನಿಸಲಾಗಿದೆ. ಈ ವೇಳೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್‌ ಪಟೇಲ್‌, ಡಿಸಿ ಲತಾ...

“ಕೃಷ್ಣಾ” ಸಂತ್ರಸ್ತರ ಬಾಳಲ್ಲಿ ಹೊಸ ಭರವಸೆ

ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಗಾಗಿ ಸ್ವಾಧೀನಗೊಂಡ ಭೂಮಿಗೆ, ಕೊನೆಗೂ ಪರಿಹಾರ ನಿಗದಿಯಾಗಿದೆ. ಸೆಪ್ಟಂಬರ್‌ 16ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಳುಗಡೆಯಾಗುವ 75,563 ಎಕರೆ ಪ್ರದೇಶದಲ್ಲಿ, ಪ್ರತಿ ಎಕರೆ ನೀರಾವರಿ ಭೂಮಿಗೆ 40 ಲಕ್ಷ ರೂಪಾಯಿ, ಹಾಗೂ ಒಣ ಭೂಮಿಗೆ 30 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಕಾಲುವೆಗಳ...

“ಕೊಲ್ಲಲು ನೂರು ಜನ ಇದ್ರೂ ಕಾಯುವವನು ಒಬ್ಬ ಇರುತ್ತಾನೆ”

2025ರ ನವೆಂಬರ್‌ಗೆ ರಾಜ್ಯ ಕಾಂಗ್ರೆಸ್ ಸರ್ಕಾರ, ಎರಡೂವರೆ ವರ್ಷ ಪೂರೈಸುತ್ತಿದೆ. ಸಿಎಂ ಬದಲಾವಣೆ ಕೂಗು ಪರೋಕ್ಷವಾಗಿ, ಮತ್ತೆ ಮುನ್ನೆಲೆಗೆ ಬಂದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನದಲ್ಲಿ, ಸಿಎಂ ಆಗುವ ಆಸೆ ಇನ್ನೂ ಇದೆ ಅನ್ನೋದು ಬಹಿರಂಗವಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಹೆಚ್‌.ಸಿ. ಮಹದೇವಪ್ಪ, ಕೆ.ಹೆಚ್‌. ಮುನಿಯಪ್ಪ...

ಹಾಸನ ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ

ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್‌ ಮತ್ತು...

ಹೇಮಾವತಿ ಕೆನಾಲ್ ಕಾಮಗಾರಿ ನೋಡಿ ಡಿಕೆಶಿ ಏನಂದ್ರು?

ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ ಯೋಜನೆ. ಹೆಸರು ಕೇಳಿರ್ದೇನೆ ತುಮಕೂರು ಜನರ ರಕ್ತ ಕೊತ ಕೊತ ಕುದಿಯೋಕೆ ಶುರುವಾಗುತ್ತೆ. ತುಮಕೂರು ಜಿಲ್ಲೆಯ ನೀರನ್ನು, ಮಾಗಡಿಗೆ ಹರಿಸೋಕೆ ಕುತಂತ್ರ ಹೆಣೆಯಲಾಗಿದೆ ಅನ್ನೋ ಜನರ ಆಕ್ರೋಶ, ಇನ್ನೂ ಆರಿಲ್ಲ. ಮೇ 31, ಸಂಕಾಪುರದ ಬಳಿ ರೈತ ಪರ ಸಂಘಟನೆಗಳು, ಬಿಜೆಪಿ ನಾಯಕರು, ಕೆನಾಲ್‌ ಕಾಮಗಾರಿಗೆ ಮುತ್ತಿಗೆ ಹಾಕಿದ್ರು....
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img