Thursday, July 30, 2026

dcm dk shivakumar

ಸಿಎಂ ಬದಲಾವಣೆ ಕ್ಲೈಮ್ಯಾಕ್ಸ್‌ಗೆ ಟ್ವಿಸ್ಟ್‌!

ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಕೆ.ಎನ್‌ ರಾಜಣ್ಣ ಅವರ ಸೆಪ್ಟೆಂಬರ್ ಕ್ರಾಂತಿ ಹೇಳಿಕೆ, ರಾಜ್ಯ ಕಾಂಗ್ರೆಸ್ಸಲ್ಲಿ ಸುನಾಮಿಯನ್ನೇ ಸೃಷ್ಟಿಸಿತ್ತು. ಹಲವು ದಿನಗಳ ಬಳಿಕ ಹೈಕಮಾಂಡ್‌ ಎಂಟ್ರಿಯಿಂದಾಗಿ, ಬಹಿರಂಗ ಹೇಳಿಕೆಗಳಿಗೆಲ್ಲಾ ಬ್ರೇಕ್‌ ಬಿದ್ದಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆ ಕಿಚ್ಚು, ಹೊತ್ತಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಅದೇ ರಾಜಣ್ಣ. ಮತ್ತೊಮ್ಮೆ ತಮ್ಮ ಸೆಪ್ಟೆಂಬರ್‌ ಕ್ರಾಂತಿ ಹೇಳಿಕೆಗೆ,...

“5 ವರ್ಷದಲ್ಲಿ ಡಿಸೆಂಬರ್‌ ಕೂಡಾ ಇದೆ”

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಯಾವುದೇ ಪ್ರತಿಕ್ರಿಯೆಗೆ ಮುಂದಾಗದೆ ಸೈಲೆಂಟ್‌ ಆಗಿದ್ದಾರೆ. ಇದೀಗ ಇದೇ ಸಿದ್ದರಾಮಯ್ಯ ಹೇಳಿಕೆಗೆ ಕೌಂಟರ್‌ ನೀಡಿರುವ ಡಿಕೆ ಶಿವಕುಮಾರ್‌ ಆಪ್ತ ಶಾಸಕ ಶಿವಗಂಗಾ...

ಮೇಕೆದಾಟು ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ!?

ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್​​ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...

ಕ್ಯಾನ್ಸರ್ ಥರ್ಡ್‌, ಫೋರ್ಥ್‌ ಸ್ಟೇಜ್‌ ಬಂದರೆ ಕಷ್ಟ! : ಸುರ್ಜೇವಾಲಾ ಡ್ಯಾಮೇಜ್‌ ಕಂಟ್ರೋಲ್‌ ಮಾಡ್ತಿದ್ದಾರೆ ; ಸಚಿವ ಸತೀಶ್‌ ಶಾಕಿಂಗ್‌ ಹೇಳಿಕೆ..

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಶಾಸಕರ ಬಳಿಕ ಸಚಿವರ ಜೊತೆ ಒನ್‌ ಟು ಒನ್‌ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರವಷ್ಟೇ ಕೆಲ ಸಚಿವರೊಂದಿಗೆ ಮಾತುಕತೆ ನಡೆಸಿರುವ ಸುರ್ಜೇವಾಲಾ ಇಂದೂ ಸಹ ಮಂತ್ರಿಗಳ ಸಭೆ ನಡೆಸಿದ್ದಾರೆ. ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಅವರು ಸುರ್ಜೇವಾಲಾ...

ಸಿದ್ದರಾಮಯ್ಯ ಬಣ V/S ಡಿ.ಕೆ. ಶಿವಕುಮಾರ್ ಬಣ

ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಜುಲೈ 9ರಂದು ದೆಹಲಿಗೆ ಹೋಗಿದ್ದ...

ಡಿ.ಕೆ. ಶಿವಕುಮಾರ್​ಗೆ CM ಸಿದ್ದರಾಮಯ್ಯ 6 ಸಿಗ್ನಲ್!

5 ವರ್ಷ ನಾನೇ ಸಿಎಂ. ನಾಯಕತ್ವ ಬದಲಾವಣೆಯನ್ನ ಡಿ.ಕೆ ಶಿವಕುಮಾರ್ ಕೇಳಿಯೇ ಇಲ್ಲ. ಹೀಗಾಗಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ವರಿಷ್ಠರ ಭೇಟಿಗೆ ತೆರಳಿರುವ ಸಿದ್ದರಾಮಯ್ಯ, ದೆಹಲಿಯಲ್ಲೇ ಡಿಕೆಶಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಭೇಟಿಗೂ ಮುನ್ನವೇ, ತನ್ನ ಲೈನ್ ಕ್ಲಿಯರ್ ಮಾಡಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ದೆಹಲಿಯಲ್ಲಿ ದಿಢೀರ್ ಸುದ್ದಿಗೋಷ್ಟಿ ನಡೆಸಿದ್ದು, ಮುಂದಿನ 5...

ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಗೆ ಕುತ್ತು..!? ಡಿಕೆ ನಾಯಕತ್ವಕ್ಕೆ ಪಟ್ಟು!?

ಕರ್ನಾಟಕ ಕಾಂಗ್ರೆಸ್​​ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...

 ಸಿದ್ದು ಜೊತೆ ಇನ್ನೂ ನಿಂತಿಲ್ಲವಾ ಡಿಕೆಶಿ ಮುನಿಸು?

ಬೆಂಗಳೂರು : ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸಲಾಗದ ತಿರುವು, ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಬದಲಾವಣೆಯ ಚರ್ಚೆಗಳ ನಡುವೆಯೇ ಖುದ್ದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೆಜ್ಜೆ ಇಡುತ್ತಿದ್ದಾರೆ. ಮೈಸೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವಿಬ್ಬರು ಒಂದೇ ಎನ್ನುವ ಸಂದೇಶ ನೀಡಿದ್ದರು. ನಮ್ಮ ಸರ್ಕಾರ ಬಂಡೆಯಂತೆ ಭದ್ರವಾಗಿದೆ ಎನ್ನುವ...

ಇದ್ಯಾವ ಸೀಮೆ ನ್ಯಾಯ! K.N ರಾಜಣ್ಣಗೆ ನೋಟಿಸ್ ಯಾಕಿಲ್ಲ?

ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದು ಡೌಟ್!

ಸಿಎಂ ಹುದ್ದೆ ರೇಸ್​​ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್​ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img