Friday, September 11, 2026

DCM DK shivkumar

ಗಣಿಗ ರವಿಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಂತೋಷ : ಕೈ ಶಾಸಕನ ಪರ ಬ್ಯಾಟ್ ಬೀಸಿದ ಹೆಚ್.ಡಿ. ರೇವಣ್ಣ

ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್‌ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...

“ಸಿದ್ದರಾಮಯ್ಯನವ್ರೇ ನಿಮ್ಮ ಭಂಡತನಕ್ಕೆ ಹ್ಯಾಟ್ಸ್ ಆಫ್, ಏನೂ ಮಾಡ್ದೆ “ಸಾಧನಾ ಸಮಾವೇಶ” ಮಾಡೋಕೆ ಹೊರಟಿದ್ದೀರಿ”

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜುಲೈ 19 ರಂದು ಮೈಸೂರಲ್ಲಿ ಸಾಧನಾ ಸಮಾವೇಶ ನಿಗದಿ ಮಾಡಿದೆ. ಬರೀ ಉಡಾಫೆ ಮಾತಾಡುತ್ತಾ? ಡಿಕೆ ಶಿವಕುಮಾರ್...

ಡಿಕೆಶಿ ಸಿಎಂ ಆಗಲಿ : ದುಗ್ಗಮ್ಮ ದೇವಿಗೆ ಅಭಿಮಾನಿಗಳ 101 ಕಾಯಿಯ ಹರಕೆ!

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರದ ಚರ್ಚೆ ನಡೆಯುತ್ತಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಆಪ್ತರು ಅವರನ್ನೇ ಮುಂದುವರೆಸಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಬೆಂಬಲಿಗರೂ ಕೂಡ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...

ಕೈ ನಾಯಕರ ಪೈಪೋಟಿ : ಈ ಸ್ಥಳದಲ್ಲಿಯೇ 2ನೇ ಅಂತರಾಷ್ಟ್ರೀಯ ಏರ್ಪೋರ್ಟ್‌ ಸ್ಥಾಪನೆ..

ಬೆಂಗಳೂರು : ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರ ನಡುವೆ ಸ್ಫರ್ಧೆ ಏರ್ಪಟ್ಟಿತ್ತು. ಈ ಮೂಲಕ ವಿಮಾನ ನಿಲ್ದಾಣದ ಜಾಗದ ವಿಚಾರ ಭಾರಿ ಚರ್ಚೆಯಾಗಿತ್ತು. ಆದರೆ ಈ ಎಲ್ಲದರ ನಡುವೆಯೇ ರಾಜ್ಯ...

ರೆಡಿಯಾಯ್ತು ಸುರ್ಜೇವಾಲಾ ರಿಪೋರ್ಟ್‌ ಕಾರ್ಡ್‌ : ಸಿದ್ದು ಸಂಪುಟದ ಮಂತ್ರಿಗಳಲ್ಲಿ ಶುರುವಾಯ್ತು ಢವ ಡವ!

ಬೆಂಗಳೂರು : ರಾಜ್ಯಕ್ಕೆ ಆಗಮಿಸಿ ಶಾಸಕರ ಬಳಿಕ ಸಚಿವರೊಂದಿಗೆ ಸಭೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕೈ ಮಂತ್ರಿಗಳಿಗೆ ಶಾಕ್‌ ನೀಡುತ್ತಿದ್ದಾರೆ. ಸಚಿವರ ಬಗ್ಗೆ ಶಾಸಕರಿಂದ ದೂರು ಸ್ವೀಕರಿಸಿದ ಬಳಿಕ ಸಂಬಂಧಪಟ್ಟ ಮಂತ್ರಿಗಳ ಬಳಿ ಅವುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಬಳಿಕ ಇದೀಗ ಸಚಿವರ ರಿಪೋರ್ಟ್‌ ಕಾರ್ಡ್‌...

ಗೊಂದಲಕ್ಕೆಲ್ಲ ಸುರ್ಜೇವಾಲಾ ಕಾರಣ : ಕೈ ಉಸ್ತುವಾರಿ ವಿರುದ್ದ ಸಿಡಿದ ಸಿದ್ದು ಬಣ ; ಬದಲಾಗ್ತಾರಾ ಇನ್‌ಚಾರ್ಜ್?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ವಿರುದ್ದ ಸಿದ್ದರಾಮಯ್ಯ ಬಣ ತಿರುಗಿ ಬಿದ್ದಿದೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಎಲ್ಲ ಗೊಂದಲಗಳಿಗೆ ಉಸ್ತುವಾರಿಯೇ ಕಾರಣ ಎಂದು‌ ಸಿದ್ದು ಆಪ್ತ ಸಚಿವ, ಶಾಸಕರು ಕಿಡಿಕಾರಿದ್ದಾರೆ. ವರಿಷ್ಠರಿಗೆ ಸುರ್ಜೇವಾಲಾ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದ್ದಾರೆ. ಇನ್ನೂ ಸುರ್ಜೇವಾಲಾ ಅವರು ಯಾಕೆ ಅಭಿವೃದ್ದಿಯ ಬಗ್ಗೆ ಚರ್ಚಿಸಬೇಕು? ಶಾಸಕರ...

ವಿಪಕ್ಷಗಳಿಗೆ ಡಿಕೆಶಿ ಸೆಡ್ಡು : ಜಿಬಿಎ ವ್ಯಾಪ್ತಿಗೆ ಇಡೀ ಬೆಂಗಳೂರು ಏನಿದು ಲೆಕ್ಕಾಚಾರ?

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್‌ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...

ಸಿಎಂ ಸಿದ್ದುಗೆ ಖರ್ಗೆ ಪತ್ರ : ಸಂಚಲನಕ್ಕೆ ಕಾರಣವಾಯ್ತು ಎಐಸಿಸಿ ಅಧ್ಯಕ್ಷರ ಲೆಟರ್!‌

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮದೇ ಸರ್ಕಾರ ಆಡಳಿತದಲ್ಲಿರುವಾಗಲೇ ಪಕ್ಷದ ಅಧ್ಯಕ್ಷರು ಅಸಮಾಧಾನದಿಂದ ಪತ್ರ, ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಅಲ್ಲದೆ ಸಾಮಾಜಿಕ ನ್ಯಾಯದ ಬಗ್ಗೆ ಪ್ರತಿಪಾದಿಸುವ, ಹಿಂದುಳಿದ ವರ್ಗಗಳ ಏಳ್ಗೆಯ ಕುರಿತು ಧ್ವನಿ...

ಸಮಯ, ಸಂದರ್ಭಗಳು ಒಟ್ಟಿಗೆ ಬಂದರೆ ಒಳ್ಳೆಯದೇ ಆಗುತ್ತದೆ : ಡಿಕೆ ಶಿವಕುಮಾರ್ ಪರ ಶಾಸಕ ರವಿ ಗಣಿಗ ಬ್ಯಾಟ್!

ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್​​ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...

ಪರಿಷತ್‌ ಪಟ್ಟಿಗೆ ಬ್ರೇಕ್ : ಕೈ ನಾಯಕರು ಶಾಕ್‌! ; ನಿಜವಾಗಿ ಆಗಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಸಿಎಂ ಖರ್ಚಿ ಕದನ ಇನ್ನೊಂದು ಹಂತಕ್ಕೆ ಹೋಗಿ ತಲುಪುವ ಲಕ್ಷಣಗಳು ಗೋಚರವಾಗುತ್ತಿವೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಒಳಗೊಳಗೆ ಕೆಂಡಕಾರುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಇದೀಗ ಹೊಸ ದಾರಿಯನ್ನು ಹುಡುಕಿಕೊಂಡಿದ್ದಾರೆ. ಆ ಹಾದಿ ಹಿಡಿದು ಸಿದ್ದು ಕಟ್ಟಿ ಹಾಕಲು ಡಿಕೆಶಿ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಘೋಷಿಸಿರುವಂತೆ ರಾಜ್ಯ ವಿಧಾನ ಪರಿಷತ್‌ನ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img