Saturday, April 25, 2026

DCM DK shivkumar

 ನಾನುಂಟು, ಪಕ್ಷ ಉಂಟು : ಒಟ್ಟಿಗೆ ಕೆಲಸ ಮಾಡ್ತೀವಿ ; ಏನಿದು ಡಿಕೆಶಿ ರಾಜಕೀಯ ಹೊಸ ಲೆಕ್ಕಾಚಾರ?

ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್​​ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...

ಮತ್ತೆ ರಾಜ್ಯಕ್ಕೆ ಸುರ್ಜೇವಾಲಾ ಎಂಟ್ರಿ : ಮಂತ್ರಿಗಳ ಕಿವಿ ಹಿಂಡ್ತಾರಾ ಉಸ್ತುವಾರಿ?

ಬೆಂಗಳೂರು : ಕಳೆದ ವಾರವಷ್ಟೇ ರಾಜ್ಯದಲ್ಲಿನ ಕೆಲ ಕಾಂಗ್ರೆಸ್‌ ಪಕ್ಷದ ಶಾಸಕರ ಅಸಮಾಧಾನ ತಿಳಿಗೊಳಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಮತ್ತೆ ನಾಳೆಯಿಂದ ಇನ್ನುಳಿದ ಶಾಸಕರ ಅಹವಾಲು, ದೂರುಗಳನ್ನು ಆಲಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಆಗುತ್ತಿಲ್ಲ, ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ವಸತಿ ಇಲಾಖೆಯಲ್ಲಿ ಆಶ್ರಯ...

ಅಧ್ಯಕ್ಷ ಸ್ಥಾನದ ದುರಾಸೆ ಇಲ್ಲ, ಯತ್ನಾಳ್-ಡಿಕೆಶಿ ಬಾಂಧವ್ಯ: ಡಿ.ಕೆ. ಸುರೇಶ್

“ಸದ್ಯಕ್ಕೆ ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ನನ್ನಲ್ಲಿಲ್ಲ” - ಡಿ.ಕೆ. ಸುರೇಶ್, ಮಾಜಿ ಸಂಸದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಸೆ ಪಟ್ಟಿಲ್ಲ ಅಂತ ಮಾಜಿ ಸಂಶದ ಡಿಕೆ ಸುರೇಶ್ ಸ್ಪಷ್ಟಪಡಿಸಿದ್ದಾರೆ. “ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ...

ಕುಮಾರಸ್ವಾಮಿ ಬೇನಾಮಿ ಆಸ್ತಿ ಬಗ್ಗೆ ಶೀಘ್ರ ಮಾಹಿತಿ: ರಮೇಶ್ ಬಂಡಿಸಿದ್ದೇಗೌಡ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರು ಸ್ನೇಹಿತರು ಎಷ್ಟೆಲ್ಲ ಬೇನಾಮಿ ಆಸ್ತಿ ಮಾಡಿದ್ದಾರೆಂದು ಇನ್ನು ಎರಡೇ ದಿನಗಳಲ್ಲಿ ತಿಳಿಸುತ್ತೇನೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿದ್ದಾರೆ. https://youtu.be/id3_3oca30k ಹಾಸನದಲ್ಲಿ ಮಾತನಾಡಿದ ರಮೇಶ್, ಮುಡಜಾ ಹಗರಣದಲ್ಲಿ ಸಿದ್ದರಾಮಯ್ಯ ಸತ್ತವರ ಹೆಸರಿನಲ್ಲಿ ಡಿನೊಟಿಫಿಕೇಶನ್ ಮಾಡಿಸಿದ್ದಾರೆಂದು ಆರೋಪಿಸಿದಕ್ಕೆ ಪ್ರತಿಕ್ರಿಯಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಎಷ್ಟು ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು...

2028ಕ್ಕೆ ನಾನೇ ರಾಜ್ಯದ ಸಿಎಂ ಸತೀಶ್‌ ಜಾರಕಿಹೊಳಿ, ಡಿಕೆಗೆ ಸೆಡ್ಡು

ಬೆಳಗಾವಿ: ಲೋಕಸಭೆ ಚುನಾವಣೆ ವೇಳೇ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಕಾಂಗ್ರೆಸ್‌ ನಾಯಕರ ಮಧ್ಯೆ ಈಗ ಭಿನ್ನಾಭಿಪ್ರಾಯಗಳು ಮೂಡಿವೆ. ಅದರಲ್ಲೂ, ಮುಖ್ಯಮಂತ್ರಿ ಬದಲಾವಣೆ ವಿಚಾರವು ಮುನ್ನೆಲೆಗೆ ಬಂದಿದ್ದು, ಸ್ವಾಮೀಜಿಗಳು ಕೂಡ ಇದರ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ, ‘2028ರಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗಲು ಹಕ್ಕು ಮಂಡಿಸುತ್ತೇನೆ’ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳುವ ಮೂಲಕ...

ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡಿದ್ರೆ ನೋಟಿಸ್, ಬಾಯಿಗೆ ಬೀಗ ಹಾಕೊಂಡಿರಿ: ಡಿಕೆಶಿ

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದ್ರ ಬೆನ್ನಲ್ಲೇ ಕ್ರಮಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ...

ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಕೆಶಿ

ಬೆಂಗಳೂರು: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ರಾತ್ರಿ ಪ್ರತಿಕ್ರಿಯಿಸಿದರು. "ರಾಜ್ಯದ ಅಭಿವೃದ್ಧಿ, ಬಾಕಿ ಇರುವ ಯೋಜನೆಗಳು, ಅನುದಾನದಲ್ಲಿ ನ್ಯಾಯ ಒದಗಿಸುವ, ರಾಜ್ಯದ ಬೇಡಿಕೆಗಳ ವಿಚಾರವಾಗಿ...

ನಮ್ಮ ಕುಟುಂಬದ ಯಾವುದೇ ಸದಸ್ಯರು ರಾಜಕೀಯಕ್ಕೆ ಬರಲ್ಲಾ : ಡಿಕೆಶಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯ ಬಗ್ಗೆ ಕುತೂಹಲ ಇರುವ ನಡುವೆಯೇ ಉಪಮುಖ್ಯಮಂತ್ರಿ .ಕೆ.ಶಿವಕುಮಾರ್‌ ಅವರು ತಮ್ಮ ಕುಟುಂಬದಿಂದ ಬೇರೆ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. https://youtu.be/5BE7nl7MwQY?si=HE1QJ0TMjcQcAzTz ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್‌ ಮಾಡಿರುವ ಡಿ.ಕೆ.ಶಿ ವಕುಮಾರ್‌, ನಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ...

ಹೆಚ್​​ ಡಿಡಿ, ಹೆಚ್​ಡಿಕೆ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಕೈ ಬಿಟ್ಟ ವಿಚಾರ, ಡಿಕೆಶಿ ಏನಂದ್ರು ಗೊತ್ತಾ?

ಬೆಂಗಳೂರು: “ಯಾರನ್ನೂ ಅಗೌರವಿಸುವ ಉದ್ದೇಶ ನಮಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರಾಗಿ ಎಸ್.ಎಂ ಕೃಷ್ಣ, ಸದಾನಂದ ಗೌಡರು, ದೇವೇಗೌಡರು, ಕುಮಾರಸ್ವಾಮಿ ಅವರು ಇದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ಶಿಷ್ಟಾಚಾರವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿಕೆ ನೀಡಿದ್ದಾರೆ. ಕೆಂಪೇಗೌಡರ ಜಯಂತಿಗೆ ಮಾಜಿ...

ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡೋರಿಗೆ ಡಿಕೆಶಿ ಖಡಕ್ ಸಲಹೆ

ಬೆಂಗಳೂರು: “ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಮಾಧ್ಯಮಗಳು ಕೇಳಿದಾಗ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ...
- Advertisement -spot_img

Latest News

Political News: ಪಕ್ಷ ಬಿಟ್ಕೋಡು ಅಂದ್ರೆ ನಾನು ಬಿಟ್ಕೊಡ್ತೀನಿ: Induvalu Sachidananda Podcast

Political News: ಇಂಡುವಾಳು ಸಚ್ಚಿದಾನಂದ ಸಂದರ್ಶನದಲ್ಲಿ ಮಾತನಾಡಿದ್ದು, ತಮಗೆ ಮುಂದಿನ ಚುನಾವಣೆಯಲ್ಲಿ ಟಿಕೇಟ್ ಸಿಗದಿದ್ರೆ ಯಾವ ನಿರ್ಧಾರ ತೆಗೆದುಕ`ಳ್ಳುತ್ತಾರೆ ಎನ್ನುವ ಬಗ್ಗೆ ವಿವರಿಸಿದ್ದಾರೆ. https://youtu.be/VLA5kZP7JmI ನಾನು ಬಿಜೆಪಿ ಪಕ್ಷದ...
- Advertisement -spot_img