Friday, June 20, 2025

dcm dkshivakumar

ಡಿಕೆಶಿಗೆ ಈ ಬಾರಿ ಶುಭ ಯೋಗ : ವಿಜಯೇಂದ್ರಗೆ ಈ ವರ್ಷ ಸಂಕಷ್ಟ: ಶ್ರೀ ನಾರಾಯಣ ಗುರೂಜಿ ಭವಿಷ್ಯ

Horoscope: ಈ ವರ್ಷ ಕರ್ನಾಟಕ ರಾಜಕೀಯದಲ್ಲಿ ಏನೇನು ಬದಲಾವಣೆಗಳು ಆಗಲಿದೆ..? ಯಾರಿಗೆ ಪಟ್ಟ ಸಿಗಲಿದೆ..? ಡಿಸಿಎಂ ಡಿಕೆಶಿ ಹಣೆಬರಹ ಹೇಗಿದೆ ಎನ್ನುವ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀ ನಾರಾಯಣ ಗುರೂಜಿ ಅವರು ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿಕೆಶಿಗೆ ಈ ವರ್ಷ ಜಾಕ್‌ಪಾಟ್ ಹೊಡೆಯುವ ಸಾಧ್ಯತೆ ಹೆಚ್ಚಾಗಿದ್ದು, 2025 ಡಿಕೆಶಿಗೆ ಅದೃಷ್ಟದ ವರ್ಷವಾಗಿದೆ. ಡಿಕೆಶಿಗೆ ಈ ವರ್ಷ...

Bhoomi pooja: ಎಲ್ಇಪಿ ಬ್ಯಾಟರಿ ಉತ್ಪಾದನೆ ಘಟಕ ಭೂಮಿಪೂಜೆ ಕಾರ್ಯಕ್ರಮದಲ್ಲಿ ಡಿಸಿಎಂ

ಚಾಮರಾಜನಗರ: ಈ ಕಂಪನಿಯವರು ಬಹಳ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದು, ಚಾಮರಾಜನಗರದಲ್ಲಿ ಈ ಬ್ಯಾಟರಿ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾಗಿರುವುದಕ್ಕೆ ಅವರಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಗಾಳಿ ಮತ್ತು ಸೌರ ವಿದ್ಯುತ್ ಉತ್ಪಾದನೆ ಹಾಗೂ ಶೇಖರಣೆ ಸುಲಭದ ಕೆಲಸವಲ್ಲ. ಈ ಕೆಲಸಕ್ಕೆ ನೀವು ಮುಂದಾಗಿರುವುದು ಅತ್ಯುತ್ತಮ ನಿರ್ಧಾರವಾಗಿದೆ. ನಿಮಗೆ ಅಗತ್ಯವಾದ ಎಲ್ಲ ರೀತಿಯ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img