Thursday, November 27, 2025

dcm dkshivakumar

ಎದೆ ಮುಟ್ಕೊಂಡ್‌ ಹೇಳಿ.. ಎಷ್ಟ್ ಮನೆ ಹಾಳ್ ಮಾಡಿದ್ರಿ?

ಬಿಡದಿ ಟೌನ್‌ಶಿಪ್‌ ವಿಚಾರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ವಾಕ್ಸಮರ ತಾರಕಕ್ಕೇರಿದೆ. ಹೋರಾಟಗಾರರಿಗೆ ದಳಪತಿಗಳು ಬೆಂಬಲ ಘೋಷಿಸಿದ್ದು, ಅಗತ್ಯಬಿದ್ರೆ ಪಾದಯಾತ್ರೆ ಮಾಡೋದಾಗಿ ಹೆಚ್‌ಡಿಕೆ ಹೇಳಿದ್ದಾರೆ. ಟೌನ್‌ಶಿಪ್‌ ವಿಚಾರವಾಗೇ ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾಡಿರುವ ಹೆಚ್‌.ಡಿ. ಕುಮಾರಸ್ವಾಮಿ, ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 2006-07ರಲ್ಲಿ ಬೆಂಗಳೂರು ನಗರದ ಸಮಸ್ಯೆ ನೋಡಿ, ಇಲ್ಲಿನ ಡೆವಲಪ್‌ಮೆಂಟ್‌ ನಿಲ್ಲಿಸಿ, 5 ಟೌನ್‌ಶಿಪ್ ಮಾಡುವ ನಿರ್ಧಾರ ಮಾಡಿದ್ದೆ....

ರಾಜಣ್ಣ ಮಗನಿಗೆ ಬಾಲಕೃಷ್ಣ ಸವಾಲು

ರಾಜ್ಯ ಕಾಂಗ್ರೆಸ್‌ನೊಳಗೆ ಏನೋ ಸರಿ ಇಲ್ಲ ಅನ್ನುವುದು ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆಯೇ ಶೀತಲ ಸಮರ ತಾರಕಕ್ಕೇರುತ್ತಿದೆ. ಸಿದ್ದು ಬಲಗೈ ಬಂಟ ಕೆ.ಎನ್‌. ರಾಜಣ್ಣ ಮತ್ತು ಮಾಗಡಿ ಶಾಸಕ ಹೆಚ್‌.ಸಿ. ಬಾಲಕೃಷ್ಣ ನಡುವೆ ಟಾಕ್‌ ವಾರ್‌ ಮುಂದುವರೆದಿದೆ. ತಾವು ಸಿದ್ದರಾಮಯ್ಯ ಪರವಾಗಿದ್ದೇವೆ ಎಂಬ ಕಾರಣಕ್ಕೆ ಷಡ್ಯಂತ್ರ ಮಾಡಲಾಯಿತು ಅಂತಾ ರಾಜಣ್ಣ...

ಡಿ.ಕೆ. ಶಿವಕುಮಾರ್ – ತೇಜಸ್ವಿ ಸೂರ್ಯ ಕ್ರೆಡಿಟ್‌ ವಾರ್

ಇದೇ ಆಗಸ್ಟ್‌ 10ರಂದು ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಯಾಗ್ತಿದೆ. ಹೀಗಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೊದಲ ರೌಂಡ್ಸ್ ಹೋಗಿದ್ದಾರೆ. ಆಗಸ್ಟ್‌ 5ರಂದು ಹಳದಿ ಮಾರ್ಗದ ಮೆಟ್ರೋದಲ್ಲಿ ಸಂಚರಿಸಿ, ಪರಿಶೀಲನೆ ನಡೆಸಿದ್ರು. ಬಳಿಕ ಮಾತನಾಡುತ್ತಾ, ಗಲಾಟೆ ಮಾಡ್ತಿರುವ ಸಂಸದರು, ಅನುದಾನ ಕೊಡಿಸಿದ್ರೆ ಒಳ್ಳೆಯದು. ಬರೀ ತಪ್ಪು ಕಂಡು...

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಯೆಲ್ಲೋ ಲೈನ್‌ನ ಚಾಲಕರಹಿತ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಲೈನ್ ಮೆಟ್ರೋಗೆ ಭೇಟಿ ನೀಡಿ...

ಡಿಕೆಶಿಗೆ ಈ ಬಾರಿ ಶುಭ ಯೋಗ : ವಿಜಯೇಂದ್ರಗೆ ಈ ವರ್ಷ ಸಂಕಷ್ಟ: ಶ್ರೀ ನಾರಾಯಣ ಗುರೂಜಿ ಭವಿಷ್ಯ

Horoscope: ಈ ವರ್ಷ ಕರ್ನಾಟಕ ರಾಜಕೀಯದಲ್ಲಿ ಏನೇನು ಬದಲಾವಣೆಗಳು ಆಗಲಿದೆ..? ಯಾರಿಗೆ ಪಟ್ಟ ಸಿಗಲಿದೆ..? ಡಿಸಿಎಂ ಡಿಕೆಶಿ ಹಣೆಬರಹ ಹೇಗಿದೆ ಎನ್ನುವ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀ ನಾರಾಯಣ ಗುರೂಜಿ ಅವರು ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿಕೆಶಿಗೆ ಈ ವರ್ಷ ಜಾಕ್‌ಪಾಟ್ ಹೊಡೆಯುವ ಸಾಧ್ಯತೆ ಹೆಚ್ಚಾಗಿದ್ದು, 2025 ಡಿಕೆಶಿಗೆ ಅದೃಷ್ಟದ ವರ್ಷವಾಗಿದೆ. ಡಿಕೆಶಿಗೆ ಈ ವರ್ಷ...

Bhoomi pooja: ಎಲ್ಇಪಿ ಬ್ಯಾಟರಿ ಉತ್ಪಾದನೆ ಘಟಕ ಭೂಮಿಪೂಜೆ ಕಾರ್ಯಕ್ರಮದಲ್ಲಿ ಡಿಸಿಎಂ

ಚಾಮರಾಜನಗರ: ಈ ಕಂಪನಿಯವರು ಬಹಳ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದು, ಚಾಮರಾಜನಗರದಲ್ಲಿ ಈ ಬ್ಯಾಟರಿ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾಗಿರುವುದಕ್ಕೆ ಅವರಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಗಾಳಿ ಮತ್ತು ಸೌರ ವಿದ್ಯುತ್ ಉತ್ಪಾದನೆ ಹಾಗೂ ಶೇಖರಣೆ ಸುಲಭದ ಕೆಲಸವಲ್ಲ. ಈ ಕೆಲಸಕ್ಕೆ ನೀವು ಮುಂದಾಗಿರುವುದು ಅತ್ಯುತ್ತಮ ನಿರ್ಧಾರವಾಗಿದೆ. ನಿಮಗೆ ಅಗತ್ಯವಾದ ಎಲ್ಲ ರೀತಿಯ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img