Sunday, May 11, 2025

DCM G Parameshwar

ಡಿಸಿಎಂ ನಿವಾಸದಲ್ಲಿ ಶಾಸಕರು, ಸಚಿವರಿಗೆ ಉಪಹಾರ ಕೂಟ- ಯಾರಾಗ್ತಾರೆ ಹರಕೆಯ ಕುರಿ..?

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದಿಂದಾಗಿ ಕಂಗೆಟ್ಟಿರುವ ದೋಸ್ತಿಗಳು ಇದೀಗ ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ಶಾಸಕರು ಹಾಗೂ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿರೋ ಕೈ ನಾಯಕರು ಭುಗಿಲೆದ್ದಿರೋ ಭಿನ್ನಮತಕ್ಕೆ ಫುಲ್ ಸ್ಟಾಪ್ ಹಾಕೋದಕ್ಕೆ ಶತಪ್ರಯತ್ನ ಮಾಡ್ತಿದ್ದಾರೆ. ಹಾಲಿ ಸಚಿವರ ತಲೆದಂಡ ಮಾಡಿ ಅತೃಪ್ತ ಶಾಸಕರಿಗೆ ಮಂತ್ರಿಗಿರಿ ನೀಡೋ ಮೂಲಕ ಬಂಡಾಯ ಶಮನ ಮಾಡುವ ಹಾದಿಹಿಡಿದಿದ್ದಾರೆ...
- Advertisement -spot_img

Latest News

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...
- Advertisement -spot_img