Tuesday, February 10, 2026

DCM G Parameshwar

ಪರಮೇಶ್ವರ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಯಾವಾಗ ಗೊತ್ತಾ?

ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಸಂತೋಷ ಅಂದ್ರೆ ಸದ್ಯ ವಾತಾವರಣ ತಿಳಿಯಾಗಿದೆ. ಕೆಲವರು ಕ್ರಿಯೇಟ್‌ ಮಾಡಿದ್ರು. ಈಗ ಯಾರೂ ಅದರ ಬಗ್ಗೆ ಮಾತನಾಡುವುದಿಲ್ಲ. ಕೆಲವರಿಗೆ ಸಿದ್ದರಾಯ್ಯನವರು ಕಂಟಿನ್ಯೂ ಆಗಬೇಕೆಂಬುದು ಇದೆ. ಇನ್ನೂ ಕೆಲವರಿಗೆ ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬುದು ಇದೆ....

ರಾಜ್ಯಾದ್ಯಂತ ಖಾಕಿ ಪಡೆ ಹೈಅಲರ್ಟ್‌

ದೆಹಲಿಯಲ್ಲಿ ಸ್ಫೋಟ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಖಾಕಿಪಡೆ ಕಟ್ಟೆಚ್ಚರ ವಹಿಸಿದೆ. ನಾಕಾಬಂದಿ ಹಾಕಿ ಪೊಲೀಸರು, ವಾಹನಗಳ ತಪಾಸಣೆ ನಡೆಸಿದ್ದಾರೆ. ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಸಿನಿಮಾ ಮಂದಿರ, ಮಾಲ್‌ಗಳು, ದೇವಾಲಯಗಳು, ವಿಮಾನ ನಿಲ್ದಾಣ, ಮೆಟ್ರೋ ಸ್ಟೇಷನ್​​ ಸೇರಿದಂತೆ ನಗರದೆಲ್ಲೆಡೆ ತಪಾಸಣೆ ಹಾಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಲ್ಲಾ...

ಅಧಿಕಾರಿಗಳಿಗೆ ಜಿ. ಪರಮೇಶ್ವರ್‌ ಫುಲ್‌ ಚಾರ್ಜ್‌!

ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಶೀಲಾ ಹಾಲ್ಕುರಿಕೆ ಸಾಮಾಜಿಕ ಕಾರ್ಯಕರ್ತೆ & ರಂಗಭೂಮಿ ನಟಿ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ರು. ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಿ. ಪರಮೇಶ್ವರ್, ಜಿಲ್ಲೆಯ...

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ವಾ?

ನಿಗಮ ಮಂಡಳಿ ಸ್ಥಾನದ ನಿರೀಕ್ಷೆಯಲ್ಲಿದ್ದ, ತುಮಕೂರು ಜಿಲ್ಲೆಯ ಕಾರ್ಯಕರ್ತರು ನಿರಾಸೆಗೆ ಒಳಗಾಗಿದ್ದಾರೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಿರಾ ತಾಲೂಕಿನ ಹಾರೋಗೆರೆ ಮಹೇಶ್‌ ಅವ್ರನ್ನು ನೇಮಕ ಮಾಡಿದ್ದನ್ನು ಬಿಟ್ಟರೆ, ತುಮಕೂರು ಜಿಲ್ಲೆಯ ಯಾವೊಬ್ಬ ಕಾರ್ಯಕರ್ತರಿಗೂ ಅವಕಾಶ ಕೊಟ್ಟಿಲ್ಲ. ಪ್ರತಿ ಬಾರಿಯೂ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರನ್ನು ಗುರುತಿಸಿ, ನಿಗಮ ಮಂಡಳಿ ಅಥವಾ ಸರ್ಕಾರದ ಸಂಸ್ಥೆಗಳಲ್ಲಿ ಅಧಿಕಾರ...

ಡಿಸಿಎಂ ನಿವಾಸದಲ್ಲಿ ಶಾಸಕರು, ಸಚಿವರಿಗೆ ಉಪಹಾರ ಕೂಟ- ಯಾರಾಗ್ತಾರೆ ಹರಕೆಯ ಕುರಿ..?

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದಿಂದಾಗಿ ಕಂಗೆಟ್ಟಿರುವ ದೋಸ್ತಿಗಳು ಇದೀಗ ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ಶಾಸಕರು ಹಾಗೂ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿರೋ ಕೈ ನಾಯಕರು ಭುಗಿಲೆದ್ದಿರೋ ಭಿನ್ನಮತಕ್ಕೆ ಫುಲ್ ಸ್ಟಾಪ್ ಹಾಕೋದಕ್ಕೆ ಶತಪ್ರಯತ್ನ ಮಾಡ್ತಿದ್ದಾರೆ. ಹಾಲಿ ಸಚಿವರ ತಲೆದಂಡ ಮಾಡಿ ಅತೃಪ್ತ ಶಾಸಕರಿಗೆ ಮಂತ್ರಿಗಿರಿ ನೀಡೋ ಮೂಲಕ ಬಂಡಾಯ ಶಮನ ಮಾಡುವ ಹಾದಿಹಿಡಿದಿದ್ದಾರೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img