Saturday, July 5, 2025

DCM Parameshwar

‘ನಮ್ಮ ಒಗ್ಗಟ್ಟು ಮುರಿಯಲು ಸಾಧ್ಯವಿಲ್ಲ’- ಡಿಸಿಎಂ ಪರಮೇಶ್ವರ್

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಇನ್ನು ಕೆಲವೇ ಗಂಟೆ ಬಾಕಿ ಇರುವ ಬೆನ್ನಲ್ಲೇ ದೋಸ್ತಿ ನಾಯಕರಿಗೆ ಕಳವಳ ಎದುರಾಗಿದೆ. ತಮ್ಮ ಭವಿಷ್ಯ ನಿರ್ಧಾರವಾಗಲಿರೋ ನಾಳೆಯ ಬರುವಿಕೆಗಾಗಿ ಮೈತ್ರಿ ನಾಯಕರು ಕಾದು ಕುಳಿತಿದ್ದು, ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಕೊನೇ ಕ್ಷಣದವರೆಗೂ ಕಸರತ್ತು ನಡೆಸಲಿದ್ದಾರೆ. ಆದ್ರೆ ಮೇಲ್ನೋಟಕ್ಕೆ ಮಾತ್ರ ತಾವು ನಿರಾಳರಾಗಿರುವಂತೆ ದೋಸ್ತಿಗಳು ಕಂಡುಬರುತ್ತಿದ್ದಾರೆ. ತಮ್ಮ ಟ್ವಿಟ್ಟರ್ ನಲ್ಲಿ...

ಮೈತ್ರಿ ನಾಯಕರ ಹುಮ್ಮಸ್ಸು ಕಂಡು ಬೆವರುತ್ತಿರುವ ಬಿಜೆಪಿ..!

ಬೆಂಗಳೂರು: ಪತನದಂಚಿನಲ್ಲಿರೋ ಮೈತ್ರಿ ಸರ್ಕಾರ ಇದೀಗ ಸೇಫ್ ಜೋನ್ ಗೆ ಹೋಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ದೋಸ್ತಿಗಳು ಒಬ್ಬೊಬ್ಬರೇ ಅತೃಪ್ತರನ್ನು ಸಂಪರ್ಕ ಮಾಡುತ್ತಿರೋದು ಬಿಜೆಪಿ ನಾಯಕರು ಬೆವರುವಂತೆ ಮಾಡಿದೆ. ಅತೃಪ್ತ ಶಾಸಕರ ಮೇಲೆ ಅನರ್ಹತೆ ಆಸ್ತ್ರ ಪ್ರಯೋಗಿಸಲು ಮುಂದಾಗಿರೋ ದೋಸ್ತಿಗಳ ತಂತ್ರ ವರ್ಕೌಟ್ ಆಗೋ ಲಕ್ಷಣ ಕಾಣ್ತಿದೆ. ರಾಜೀನಾಮೆ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ...

ಕಾಂಗ್ರೆಸ್ ನ ಎಲ್ಲಾ ಸಚಿವರ ಸಾಮೂಹಿಕ ರಾಜೀನಾಮೆ..!

ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ. ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img