Monday, August 24, 2026

DCM Parameshwara

ಮೊನ್ನೆ ಸಿಎಂ, ನಿನ್ನೆ ಮಾಜಿ ಸಿಎಂ, ಇಂದು ಡಿಸಿಎಂ- ಬಿಜೆಪಿ ವೋಟ್ ಬಗ್ಗೆ ಈಗೇಕೆ ಮೈಉರಿ..?

ಬೆಂಗಳೂರು: ಬಿಜೆಪಿ ಗಳಿಸಿದ ವೋಟ್ ಬಗ್ಗೆ ಮೈತ್ರಿ ನಾಯಕರು ಇದೀಗ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಂತಿದೆ. ಎಲ್ಲಿ ಹೋದ್ರೂ ಬಿಜೆಪಿ ವೋಟ್ ಬಗ್ಗೆ ಮಾತನಾಡೋ ನಾಯಕರು ಚುನಾವಣೆ ಫಲಿತಾಂಶದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕ್ತಿದ್ದಾರೆ. ಇದಕ್ಕೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಕೂಡ ಹೊರತಾಗಿಲ್ಲ. ಇತ್ತೀಚೆಗೆ ಮೈತ್ರಿ ನಾಯಕರು ಜನರ ನಡುವೆ ವರ್ತಿಸುತ್ತಿರೋ ರೀತಿ ತೀವ್ರ ಚರ್ಚೆಗೆ ಗ್ರಾಸವಾಗ್ತಿದೆ....
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img