Monday, August 24, 2026

DCM Parameshwara

ಮೊನ್ನೆ ಸಿಎಂ, ನಿನ್ನೆ ಮಾಜಿ ಸಿಎಂ, ಇಂದು ಡಿಸಿಎಂ- ಬಿಜೆಪಿ ವೋಟ್ ಬಗ್ಗೆ ಈಗೇಕೆ ಮೈಉರಿ..?

ಬೆಂಗಳೂರು: ಬಿಜೆಪಿ ಗಳಿಸಿದ ವೋಟ್ ಬಗ್ಗೆ ಮೈತ್ರಿ ನಾಯಕರು ಇದೀಗ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಂತಿದೆ. ಎಲ್ಲಿ ಹೋದ್ರೂ ಬಿಜೆಪಿ ವೋಟ್ ಬಗ್ಗೆ ಮಾತನಾಡೋ ನಾಯಕರು ಚುನಾವಣೆ ಫಲಿತಾಂಶದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕ್ತಿದ್ದಾರೆ. ಇದಕ್ಕೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಕೂಡ ಹೊರತಾಗಿಲ್ಲ. ಇತ್ತೀಚೆಗೆ ಮೈತ್ರಿ ನಾಯಕರು ಜನರ ನಡುವೆ ವರ್ತಿಸುತ್ತಿರೋ ರೀತಿ ತೀವ್ರ ಚರ್ಚೆಗೆ ಗ್ರಾಸವಾಗ್ತಿದೆ....
- Advertisement -spot_img

Latest News

SIR ಕರಡು ಮತದಾರರ ಪಟ್ಟಿ ಪ್ರಕಟ 1.07 ಕೋಟಿ ಹೆಸರು ಡಿಲೀಟ್, ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

ಕರ್ನಾಟಕದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯ ಚುನಾವಣಾ ಆಯೋಗ ಸೋಮವಾರ ಮೊದಲ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ...
- Advertisement -spot_img