Thursday, December 4, 2025

dcm pavan kalyan

ಧರ್ಮಸ್ಥಳಕ್ಕೆ ಇಂದು ಪವರ್ ಸ್ಟಾರ್ ಪವನ್‌ ಕಲ್ಯಾಣ್‌

ಧರ್ಮಸ್ಥಳ ಪ್ರಕರಣದ ಬುರುಡೆ ಗ್ಯಾಂಗ್‌ಗೆ ಎಸ್‌ಐಟಿ ಅಧಿಕಾರಿಗಳು ಸಖತ್‌ ಗ್ರಿಲ್‌ ಮಾಡ್ತಿದ್ದಾರೆ. ನಿರಂತರವಾಗಿ ಹಲವರ ವಿಚಾರಣೆ ನಡೀತಿದೆ. 7ನೇ ದಿನ ಮಟ್ಟಣ್ಣವರ್‌ ವಿಚಾರಣೆಗೆ ಬಂದಿದ್ರೆ, 8ನೇ ದಿನವೂ ಸಾಮಾಜಿಕ ಕಾರ್ಯಕರ್ತ ಜಯಂತ್‌ ವಿಚಾರಣೆ ನಡೆಸಲಾಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಲ್ಲಿ, ವಿಚಾರಣೆ ನಡೀತಿದೆ. ಮಹೇಶ್ ತಿಮರೋಡಿ, ಮಟ್ಟಣ್ಣವರ್‌, ಜಯಂತ್‌, ಪ್ರದೀಪ್‌, ಯೂಟ್ಯೂಬರ್‌ ಅಭಿಷೇಕ್‌,...

ಧರ್ಮಸ್ಥಳಕ್ಕೆ ಬರ್ತಿದ್ದಾರೆ ಪವನ್ ಕಲ್ಯಾಣ್! ಯಾಕೆ?

ಧರ್ಮಸ್ಥಳ ಇತ್ತೀಚೆಗೆ ಹಲವು ಕಾರಣಗಳಿಂದ ಸುದ್ದಿಯಲ್ಲಿದೆ. ಧರ್ಮಸ್ಥಳದ ಘನತೆಯನ್ನು ಹಾಳು ಮಾಡುವ ಪ್ರಯತ್ನ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. NIA ತನಿಖೆಗೆ ಒತ್ತಾಯಿಸುತ್ತಿರುವುದರ ಮಧ್ಯೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಜನಪ್ರಿಯ ನಾಯಕ ಪವನ್ ಕಲ್ಯಾಣ್ ಅವರು...

ಪವರ್ ಸ್ಟಾರ್ ಪತ್ನಿಗೆ 2ನೇ ಮದುವೆ:2ನೇ ಮದುವೆಗೆ ಗ್ರೀನ್ ಸಿಗ್ನಿಲ್!

ಬೇಕಾದಷ್ಟು ಸೌಲಭ್ಯಗಳು ಇಂದು ನಮಗೆ ಸುಲಭವಾಗಿ ಸಿಗುತ್ತಿದ್ದರು ಕೂಡ ಮನಸ್ಸಿಗೆ ನೆಮ್ಮದಿ ಇಲ್ಲ. ಈಗಿನ ಕಾಲದಲ್ಲಿ ಜನರು ಬಹಳ ಫಾಸ್ಟ್ ಇದ್ದಾರೆ. ಪ್ರೀತಿ, ಪ್ರೇಮ, ಅಂತ ಮದುವೆಯಾಗುತ್ತಾರೆ, ಅಷ್ಟೇ ಬೇಗನೆ ಡಿವೋರ್ಸ್ ಕೂಡ ಆಗುತ್ತಾರೆ. ನಮ್ಮವರ ಜೊತೆ ನಾವು ಸಂಬಂಧದ ಮೌಲ್ಯವನ್ನು ಮರೆತು ಬದುಕುತ್ತಿದ್ದೇವೆ ಮತ್ತು ಬಾಂಧವ್ಯವನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಇದೀಗ ಪವರ್ ಸ್ಟಾರ್...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಣ್ಣಾಮಲೈ ಭೇಟಿ ಹಿಂದಿದ್ಯಾ ಹರಕೆ?!

ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ಭೇಟಿ ಹಲವು ರಾಜಕೀಯ ಸುಳಿವುಗಳನ್ನ ನೀಡುತ್ತಿದೆ. ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ ಅಖಿಲಾ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ...
- Advertisement -spot_img

Latest News

ರೂ. ಮೌಲ್ಯ ಕುಸಿತ: “ಮೋದಿಜಿಯ ಮಾಸ್ಟರ್ ಸ್ಟ್ರೋಕ್” ಎಂದು ಆಚರಿಸುತ್ತದೆಯೇ? ಎಂದು ಪ್ರಿಯಾಂಕ್ ಪ್ರಶ್ನೆ

Political News: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದ್ದು 1 ಡಾಲರ್ ಬೆಲೆ 90 ರೂಪಾಯಿಯಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಸೇರಿ ಬಿಜೆಪಿ ವಿರೋಧ...
- Advertisement -spot_img