Wednesday, July 2, 2025

DCM Shivakumar

ಸಿಎಂ ಸಿದ್ದರಾಮಯ್ಯಗೆ ಶಾಕ್ ಕೊಟ್ಟ ಬಿ.ಆರ್‌. ಪಾಟೀಲ್!

ಕಾಂಗ್ರೆಸ್​ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಸ್ವಪಕ್ಷೀಯ ಶಾಸಕರೇ ಸಚಿವರ ಮೇಲೆ ಮುಗಿಬಿದ್ದಿದ್ರು. ಕೊನೆಗೆ ಹೈಕಮಾಂಡ್ ಎಂಟ್ರಿ ಕೊಟ್ಟು ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿದೆ. ಆದರೆ, ಕಾಂಗ್ರೆಸ್ ನಾಯಕರಲ್ಲಿ ತಾಳ-ಮೇಳ ಸರಿ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆತ್ಮೀಯರಾಗಿದ್ದ ಶಾಸಕ ಬಿ.ಆರ್ ಪಾಟೀಲ್ ಅವರೇ ಶೀತಲ ಸಮರ ಸಾರಿದ್ದಾರೆ. ವಸತಿ ಯೋಜನೆಗಳಲ್ಲಿನ ಲಂಚಾವತಾರದ ಬಗ್ಗೆ...

ಗೋಡ್ಸೆ ಚಿಂತನೆಯನ್ನು ನಾವೆಲ್ಲಾ ಸೇರಿ ನಾಶ ಮಾಡಬೇಕಿದೆ: ಡಿಸಿಎಂ ಡಿ.ಕೆ.ಶಿವವಕುಮಾರ್

Political News: ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ಸಿಗರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾತ್ಮ ಗಾಂಧೀಜಿ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img