Tuesday, September 15, 2026

dcmdkshivakumar

DK ಷಡ್ಯಂತ್ರದ ಬಾಂಬ್ : ಧರ್ಮಸ್ಥಳ SIT ತನಿಖೆಗೆ ಬಿಗ್ ಟ್ವಿಸ್ಟ್!

ಧರ್ಮಸ್ಥಳ ಪ್ರಕರಣ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಒಂದು ಕಡೆ ಉತ್ಖನನ ಕಾರ್ಯ ನಡೆಯುತ್ತಿದೆ, ಮತ್ತೊಂದು ಕಡೆ ಧರ್ಮಸ್ಥಳ ಪ್ರಕರಣದಲ್ಲಿ ರಾಜಕಾರಣಿಗಳ ಹೇಳಿಕೆಗಳು ಜೋರಾಗಿವೆ. ಇದೀಗ ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಪ್ರಕರಣದಲ್ಲಿ ನಡೆದಿರುವ ಷಡ್ಯಂತ್ರ ಸೇರಿ ಉಳಿದೆಲ್ಲ ವಿಚಾರಗಳನ್ನು ಗೃಹ ಸಚಿವರೇ...

Vaccination: ಇಂದ್ರಧನುಷ್‌ ಲಸಿಕೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಮಾತುಗಳು:

ರಾಜ್ಯ ಸುದ್ದಿಗಳು: ಇಂದು ಕೇವಲ ಲಸಿಕೆ ಹಾಕಲು ಕ್ಷೇತ್ರಕ್ಕೆ ಬಂದಿಲ್ಲ, ಜನರ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ. ನಮ್ಮ ಮನಸ್ಸು, ವಿಚಾರಕ್ಕೆ ಶಕ್ತಿ ಬರಬೇಕು ಎಂದರೆ ಆರೋಗ್ಯ ಚೆನ್ನಾಗಿರಬೇಕು. ನಮ್ಮ ಮುಂದಿನ ಪೀಳಿಗೆಯ ಆರೋಗ್ಯ ಉತ್ತಮವಾಗಿರಬೇಕು. ಈ ಉದ್ದೇಶದಿಂದ ಸರ್ಕಾರ ಐದುವರ್ಷದ ಮಗುವಿನವರೆಗೂ ಸರ್ಕಾರ ಉಚಿತ ಲಸಿಕೆ ನೀಡುತ್ತಾ ಬಂದಿದೆ. ರಾಜ್ಯದುದ್ದಗಲ ಈ ಕಾರ್ಯಕ್ರಮ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img