ಧರ್ಮಸ್ಥಳ ಪ್ರಕರಣ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಒಂದು ಕಡೆ ಉತ್ಖನನ ಕಾರ್ಯ ನಡೆಯುತ್ತಿದೆ, ಮತ್ತೊಂದು ಕಡೆ ಧರ್ಮಸ್ಥಳ ಪ್ರಕರಣದಲ್ಲಿ ರಾಜಕಾರಣಿಗಳ ಹೇಳಿಕೆಗಳು ಜೋರಾಗಿವೆ. ಇದೀಗ ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಪ್ರಕರಣದಲ್ಲಿ ನಡೆದಿರುವ ಷಡ್ಯಂತ್ರ ಸೇರಿ ಉಳಿದೆಲ್ಲ ವಿಚಾರಗಳನ್ನು ಗೃಹ ಸಚಿವರೇ...
ರಾಜ್ಯ ಸುದ್ದಿಗಳು: ಇಂದು ಕೇವಲ ಲಸಿಕೆ ಹಾಕಲು ಕ್ಷೇತ್ರಕ್ಕೆ ಬಂದಿಲ್ಲ, ಜನರ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ. ನಮ್ಮ ಮನಸ್ಸು, ವಿಚಾರಕ್ಕೆ ಶಕ್ತಿ ಬರಬೇಕು ಎಂದರೆ ಆರೋಗ್ಯ ಚೆನ್ನಾಗಿರಬೇಕು. ನಮ್ಮ ಮುಂದಿನ ಪೀಳಿಗೆಯ ಆರೋಗ್ಯ ಉತ್ತಮವಾಗಿರಬೇಕು. ಈ ಉದ್ದೇಶದಿಂದ ಸರ್ಕಾರ ಐದುವರ್ಷದ ಮಗುವಿನವರೆಗೂ ಸರ್ಕಾರ ಉಚಿತ ಲಸಿಕೆ ನೀಡುತ್ತಾ ಬಂದಿದೆ. ರಾಜ್ಯದುದ್ದಗಲ ಈ ಕಾರ್ಯಕ್ರಮ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...