Friday, August 28, 2026

DCP siddalinga swami

9 ಲಕ್ಷ ಮೌಲ್ಯದ ಮದ್ಯ ನಾಶ

www.karnatakatv.net :ತುಮಕೂರು : ನಗರದ  ಅಬಕಾರಿ ಇಲಾಖೆಯವರು ಜಪ್ತಿ ಮಾಡಿದ್ದ ಸುಮಾರು ೯ ಲಕ್ಷ ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು.  ಶಿರಾಗೇಟ್ ಬಳಿಯ ಕೆ.ಎಸ್.ಬಿ.ಸಿ.ಎಲ್ ಡಿಪೋ ಆವರಣದಲ್ಲಿ ಮದ್ಯದ ಬಾಟಲಿಗಳನ್ನು ಒಡೆದು ಮದ್ಯವನ್ನು ಮೋರಿಗೆ ಚೆಲ್ಲಲಾಯಿತು.1,688 ಲೀಟರ್ ಹಾಟ್ ಡ್ರಿಂಕ್ಸ್ ಹಾಗೂ 475 ಲೀಟರ್ ಬಿಯರ್ ನಾಶ ಮಾಡಲಾಯಿತು. ತಹಶಿಲ್ದಾರ್ ಮೋಹನ್ ಕುಮಾರ್, ಅಬಕಾರಿ ಡಿಎಸ್ಪಿ ಸಿದ್ದಲಿಂಗಸ್ವಾಮಿ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img