Wednesday, August 5, 2026

DCPShekhar

ಅಮಾನತು ವಾಪಸ್ 4 ಅಧಿಕಾರಿಗಳಿಗೆ ರಿಲೀಫ್ – ಸರ್ಕಾರದ ಅಮಾನತು ಆದೇಶ ವಾಪಸ್!

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸಾಕಷ್ಟು ಚರ್ಚೆಯಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಅಮಾನತುಗೊಂಡಿದ್ದ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಇದೀಗ 52 ದಿನಗಳ ಬಳಿಕ ವಾಪಸ್ ಪಡೆದಿದೆ. ತನಿಖಾ ವರದಿಯ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಾಲ್ತುಳಿತ ಪ್ರಕರಣದ ತನಿಖೆ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img