Saturday, May 2, 2026

dead beneficiaries Karnataka

ಸತ್ತವರ ಖಾತೆಗೆ ಗೃಹಲಕ್ಷ್ಮಿ ಹಣ, ಸರ್ಕಾರದಿಂದ ತೀವ್ರ ಪರಿಶೀಲನೆ!

ತುಮಕೂರು ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ 6,19,767 ಫಲಾನುಭವಿಗಳ ಪೈಕಿ 11,585 ಮಂದಿ ಮೃತರಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ, ಈ ಶಂಕಾಸ್ಪದ ಖಾತೆಗಳಿಗೆ ಸಹ ಯೋಜನೆಯ ಹಣ ಜಮೆಯಾಗುತ್ತಿದೆಯೇ ಎಂಬುದನ್ನು ತಕ್ಷಣವೇ ಪರಿಶೀಲಿಸಬೇಕೆಂದು ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೂಚಿಸಿದ್ದಾರೆ. ಶುಕ್ರವಾರ ತುಮಕೂರಿನ ಜಿಲ್ಲಾ ಪಂಚಾಯತ್...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img