Monday, September 14, 2026

dead body

ಆ್ಯಂಬುಲೆನ್ಸ್ ಸಿಗದ ಕಾರಣ, ತಂದೆಯ ಶವವನ್ನು ಬೈಕ್‌ನಲ್ಲಿ ಸಾಗಿಸಿದ ಮಕ್ಕಳು

Tumakuru News: ನಾವು ಓಡಿಸ್ಸಾ ಸೇರಿ ಬೇರೆ ಬೇರೆ ರಾಜ್ಯದಲ್ಲಿ ಆ್ಯಂಬುಲೆನ್ಸ್ ಕೊರತೆ ಇದ್ದ ಕಾರಣ, ಕುಟುಂಬಸ್ಥರ ಶವವನ್ನು ಬೈಕ್‌ನಲ್ಲಿ ಸಾಗಿಸಿದ ಸುದ್ದಿಯನ್ನು ಹಲವು ಬಾರಿ ಕೇಳಿದ್ದೇವೆ. ಆದರೆ ನಮ್ಮ ರಾಜ್ಯದ ತುಮಕೂರಿನಲ್ಲಿಯೇ ಇಂಥ ಹೃದಯ ವಿದ್ರಾವಕ ಘಟನೆ ನಡೆದಿದೆ. https://youtu.be/Xj4njTthhlY ತುಮಕೂರಿನ ಪಾವಗಡ ಬಳಿಯ ವೈ.ಎನ್.ಹೊಸಕೋಟೆ ಕೇಂದ್ರದ ಬಳಿ ಈ ಘಟನೆ ನಡೆದಿದೆ. ಮೃತಪಟ್ಟಿರುವ ಅಪ್ಪನ...

ಶವವನ್ನು ಹೆಚ್ಚು ಹೊತ್ತು ಇಡದಿರಲು ಕಾರಣವೇನು ಗೊತ್ತಾ..?

https://youtu.be/FDwnV3OT0aE ಮನುಷ್ಯ ಯಾವುದಕ್ಕೆ ಬೆಲೆ ಕೊಡದಿದ್ದರೂ, ಸಂಬಂಧಕ್ಕೆ ಬೆಲೆ ಕೊಡಬೇಕು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಸಂಬಂಧಕ್ಕಿಂತ ದೊಡ್ಡದು ಯಾವುದೂ ಇಲ್ಲ. ಯಾಕಂದ್ರೆ ನಾವು ನಮ್ಮ ಮನೆ ಜನರಿಗೆ ಏನಾದ್ರೂ ಕಷ್ಟ ಆದ್ರೆ, ಎಷ್ಟು ದುಃಖ ಪಡ್ತೇವೆ. ಆದ್ರೆ ನಮ್ಮ ಮನೆ ಜನರು ಯಾರಾದರೂ ತೀರಿ ಹೋದಾಗ, ಅವರ ಶವವನ್ನ ನಾವು ಹೆಚ್ಚು ಸಮಯ ಇರಿಸಿಕೊಳ್ಳುವುದಿಲ್ಲ....

ಮಗನ ಶವ ನೀಡಲು 50,000 ರೂ.ಬೇಡಿಕೆ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ.!

https://www.youtube.com/watch?v=3lJIf5JEDpU ಬಿಹಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು ಪೋಷಕರಿಗೆ ಮಗನ ಶವ ನೀಡಲು 50,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇಷ್ಟೊಂದು ಹಣ ತಮ್ಮ ಬಳಿ ಇಲ್ಲದ ಕಾರಣ ಊರೂರು ಸುತ್ತಿ ಭಿಕ್ಷೆ ಬೇಡುತ್ತಿರುವ ಮನಕಲುಕುವ ದೃಶ್ಯ ಕಂಡು ಬಂದಿದೆ. ಬಿಹಾರದ ಸಮಸ್ತಿಪುರದ ನಿವಾಸಿಗಳಾದ ಮಹೇಶ್ ಠಾಕೂರ್ ಅವರ ಮಗ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ. ಇದೇ ಚಿಂತೆಯಲ್ಲಿದ್ದ ಪೋಷಕರಿಗೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img