Friday, December 26, 2025

death

ಚಿತ್ರದುರ್ಗದಲ್ಲಿ ಘನಘೋರ ದುರಂತ ಸಜೀವ ದಹನವಾಗಿದ್ದೆಷ್ಟು ಮಂದಿ..?

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಘನಘೋರ ದುರಂತ ಸಂಭವಿಸಿದ್ದು, 9ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಡಿಕ್ಕಿಯಾಗಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ದುರಂತದಲ್ಲಿ ಸುಮಾರು 32 ಪ್ರಯಾಣಿಕರ ಪೈಕಿ, 9ಕ್ಕೂ ಅಧಿಕ ಮಂದಿ ಸುಟ್ಟುಕರಕಲಾಗಿದ್ದಾರೆಂದು, ಪ್ರಾಥಮಿಕ ಮಾಹಿತಿ ಹೇಳ್ತಿದೆ. ಅಪಘಾತದ ವೇಳೆ...

ಕಾರಿನಲ್ಲಿ ಇನ್ಸ್‌ಪೆಕ್ಟರ್‌ ಸಜೀವ ದಹನ

ಧಾರವಾಡದಲ್ಲಿ ಘನಘೋರ ದುರಂತವೊಂದು ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಒಬ್ಬರು ಸಜೀವ ದಹನವಾಗಿದ್ದಾರೆ. ಕಳೆದ ನವೆಂಬರ್‌ 25ರಂದು, ಕೇವಲ 10 ದಿನಗಳ ಹಿಂದಷ್ಟೇ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕೂಡ, ರೋಡ್‌ ಆಕ್ಸಿಡೆಂಟ್‌ನಲ್ಲಿ ದುರ್ಮರಣಕ್ಕೀಡಾಗಿದ್ರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂಥದ್ದೇ ದುರ್ಘಟನೆ ಮರುಕಳಿಸಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ, ಐ20 ಕಾರಲ್ಲಿ...

ಅಪ್ಪನ ಕೋಪಕ್ಕೆ ಹೊಟ್ಟೆಯಲ್ಲೇ ಮಗು ಸಾವು

ಮದುವೆಯಾದ 6 ತಿಂಗಳಿಗೆ ಪತ್ನಿಗೆ ಚಿತ್ರ ಹಿಂಸೆ ಕೊಡ್ತಿದ್ದ. ಗರ್ಭಿಣಿ ಅನ್ನೋದನ್ನೂ ನೋಡದೇ ಮಾರಕಾಸ್ತ್ರಗಳಿಂದಲೂ ಹಲ್ಲೆ ನಡೆಸಿದ್ದಾನೆ. ಪರಿಣಾಮ, ಗರ್ಭಿಣಿಯ ಹೊಟ್ಟೆಯಲ್ಲಿದ್ದ ಮಗು ಭೂಮಿಗೆ ಬರುವುದಕ್ಕೂ ಮುನ್ನವೇ ಸಾವನ್ನಪ್ಪಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ಘಟನೆ. ಮುಂಡಗೋಡ ತಾಲೂಕಿನ ಓಣಕೇರಿ ಗ್ರಾಮದ ಅಮೀರಬಿ ಮತ್ತು ಪಯಾಜ್ ಮತ್ತೆಸೂರು ಪ್ರೀತಿಸಿ ಮದುವೆಯಾಗಿದ್ರು. ಮದುವೆಗೆ ಮುಂಚಿತವೇ...

ಅನ್ನದಾತನ ಸಾವಿಗೆ ಹೊಣೆ ಯಾರು?

ಮಂಡ್ಯ ಡಿಸಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವನ್ನಪ್ಪಿದ್ದಾರೆ. ರೈತ ಮಂಜೇಗೌಡ ಕೆ‌‌.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ನಿವಾಸಿ. ಭೂಸ್ವಾಧೀನಗೊಂಡಿದ್ದ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿರಲಿಲ್ಲ. ಅರ್ಜಿ ಸಲ್ಲಿಸಿದ್ರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿರಲಿಲ್ಲವಂತೆ. ತಾಲೂಕು ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ಬಂದರೂ ಸಮಸ್ಯೆ...

ಬದುಕಿನ ಪಯಣ ಮುಗಿಸಿದ ಕಾಂಗ್ರೆಸ್‌ ಶಾಸಕ H.Y. ಮೇಟಿ

ಕಾಂಗ್ರೆಸ್ಸಿನ ಹಿರಿಯ ಶಾಸಕ, ಮಾಜಿ ಸಚಿವ ಹೆಚ್‌.ವೈ. ಮೇಟಿ, ತಮ್ಮ ಬದುಕಿನ ಪಯಣ ಮುಗಿಸಿದ್ದಾರೆ. 1946 ಅಕ್ಟೋಬರ್‌ 9ರಂದು ಹುಲ್ಲಪ್ಪ ಯಮನಪ್ಪ ಮೇಟಿ ಜನಿಸಿದ್ರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರು ಮತ್ತು 14ನೇ ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ಈ ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. 1989ರಿಂದ 1999ರವರೆಗೆ ಮತ್ತು 2004ರಿಂದ 2007ರವರೆಗೆ ಗುಳೇದಗುಡ್ ವಿಧಾನಸಭಾ...

KSRTC ಡಿಕ್ಕಿಯಾಗಿ ಯುವಕರ ದುರಂತ

KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ. ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್​​​ಆರ್‌ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...

Karwar News: ಗಂಟಲಲ್ಲಿ ಅನ್ನ ಸಿಕ್ಕಿಹಾಕಿಕೊಂಡು ವ್ಯಕ್ತಿ ಸಾ*ವು

Karwar News: ಸಾವು ಯಾವಾಗ ಬೇಕಾದರೂ, ಯಾರಿಗೆ ಬೇಕಾದರೂ, ಹೇಗೆ ಬೇಕಾದರೂ ಬರಬಹುದು. ಅದೇ ರೀತಿಯ ಎಷ್ಟೋ ಘಟನೆಗಳು ನಡೆದಿದೆ. ಇದೀಗ ಊಟ ಮಾಡುವಾಗ, ಅನ್ನ ಗಂಟಲಲ್ಲಿ ಸಿಕ್ಕಿಹಾಕಿ, ಪ್ರಾಣವೇ ಹೋದ ಘಟನೆ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಈ ಘಟನೆ ನಡೆದಿದ್ದು, ಬಿಣಗಾ ಮಾಣಸವಾಡ ನಿವಾಸಿ, 38 ವರ್ಷದ ಅಮೀತ್ ಮಾಳಸೇರ್ ಎಂಬಾತ ಮೃತನಾಗಿದ್ದಾನೆ....

ಶಿವನ ಪಾದ ಸೇರಿದ ಗಣೇಶನ ಭಕ್ತರು

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕುಣಿದು ಕುಪ್ಪಳಿಸುತ್ತಾ ಗಣೇಶ ಮೂರ್ತಿಗಳ ವಿಸರ್ಜನೆ ಹೋದವರು, ಬಾರದ ಲೋಕಕ್ಕೆ ಹೋಗಿದ್ದಾರೆ. ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ , ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಇಬ್ಬರು ಮೃತಪಟ್ಟಿದ್ದಾರೆ. ಇತ್ತ, ಮೈಸೂರಿನಲ್ಲೂ ಗಣಪನಿಗೆ ಪೂಜೆ ಸಲ್ಲಿಸಲು ಹೋಗಿ, ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿಯೊಬ್ರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ...

Bengaluru: ಶೂ ಧರಿಸಿದ ಕೆಲ ಕ್ಷಣಗಳಲ್ಲೇ ಹಾರಿಹೋಯಿತು ಪ್ರಾಣಪಕ್ಷಿ

Bengaluru: ಶೂ ಧರಿಸುವಾಗ, ಹೆಲ್ಮೆಟ್ ಹಾಕುವಾಗ ನೋಡಿ ಹಾಕಬೇಕು, ಅದರಲ್‌ಲಿ ಏನಾದರೂ ಇರುತ್ತದೆ ಅಂತಾ ನಾವು ನೀವು ಹಲವು ಸುದ್ದಿಗಳನ್ನು ಓದಿರುತ್ತೇವೆ. ಅದರಲ್ಲೂ ಶೂಸ್, ಕ್ರಾಕ್ಸ್ ಅಂಥಾ ಚಪ್ಪಲಿ ಧರಿಸುವಾಗಲಂತೂ, 1 ಬಾರಿ ಚೆಕ್ ಮಾಡಿಯೇ ಧರಿಸಬೇಕು. ಏಕೆಂದರೆ, ಅದರಲ್ಲಿ ಹಾವು, ಚೇಳು ಇರಬಹುದು. ಇದನ್ನು ಹೇಳಲು ಕಾರಣವೇನೆಂದರೆ, ಬೆಂಗಳೂರಿನ ಆನೇಕಲ್‌ನಲ್ಲಿ ಓರ್ವ ವ್ಯಕ್ತಿ ಕ್ರಾಕ್ಸ್...

ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿಯ ಸೂ*ಸೈಡ್ ಕೇಸ್‌ಗೆ ಪ್ರೇಮ ಕಹಾನಿಯ ನಂಟು..?

ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ ಅಶ್ವಿನಿ (20) ನೇಣು ಬಿಗಿದುಕೊಂಡು ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದು ಆದರೆ ಇದೀಗ ಪ್ರಿಯಕರನಿಂದಲೇ ಅಶ್ವಿನಿ ಸಾವಿಗೆ ಕಾರಣ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಮೃತ ಅಶ್ವಿನಿ, ದೇವರಾಜು–ನಾಗರತ್ನಮ್ಮ ದಂಪತಿಯ ದ್ವಿತೀಯ ಪುತ್ರಿ. ತುಮಕೂರಿನಲ್ಲಿ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img