Thursday, July 30, 2026

death cases

ಆಪರೇಷನ್‌ ಅಸ್ಥಿಪಂಜರಕ್ಕೆ ಅಜ್ಞಾತ ಶಕ್ತಿಯ ಅಡ್ಡಗಾಲು!?

ಧರ್ಮಸ್ಥಳದ ನಿಗೂಢ ಸಾವುಗಳ ಪ್ರಕರಣ, ಅಂತಿಮ ಘಟ್ಟಕ್ಕೆ ಬಂದಿದೆ. ಇಂಥಾ ಹೊತ್ತಲ್ಲಿ GPR ಬಳಕೆ ವಿಚಾರದಲ್ಲಿ ಪ್ರಶ್ನೆಗಳು ಉದ್ಭವಿಸಿವೆ. ಮೃತ ಅನನ್ಯಾ ಭಟ್‌ ನ್ಯಾಯ ಸಿಗಬೇಕೆಂದು ತಾಯಿ ಸುಜಾತ ಭಟ್ ಹೋರಾಡ್ತಿದ್ದಾರೆ. ಅಸ್ಥಿಪಂಜರಗಳ ಶೋಧ ಕಾರ್ಯಾಚರಣೆಯಲ್ಲಿ, GPR ತಂತ್ರಜ್ಞಾನ ಬಳಕೆ ಮಾಡುವಂತೆ ಆಗ್ರಹಿಸಿದ್ರು. ಆದ್ರೀಗ GPR ತಂತ್ರಜ್ಞಾನ ಬಳಕೆ ತಪ್ಪಿಸಲು ಷಡ್ಯಂತ್ರ್ಯ ನಡೀತಿದೆ ಅಂತಾ, ಸುಜಾತ ಭಟ್‌...

BREAKING: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣ: ಇಂದು ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವು, ಮೃತರ ಸಂಖ್ಯೆ 5ಕ್ಕೆ ಏರಿಕೆ

https://www.youtube.com/watch?v=KkMZPfLd5eo&t=70s ರಾಯಚೂರು: ಜಿಲ್ಲೆಯಲ್ಲಿ ನಗರಸಭೆಯಿಂದ ಬಿಟ್ಟ ಕಲುಷಿತ ನೀರು ಕುಡಿದಂತ ಅನೇಕರು ಈಗಾಗಲೇ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದಂತ ಜನಕರಾಜ್ (48) ಎಂಬುವರು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ....
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img