Wednesday, August 20, 2025

Death ceremonial program

ಅಭಿಮಾನಿಯ ಉತ್ತರಕ್ರಿಯೆಗೆ ಹೋಗ್ತಾರಾ ಡಿ-ಬಾಸ್…?

www.karnatakatv.net :ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯೊಬ್ಬರು ಕೆಲದಿನಗಳ ಹಿಂದಷ್ಟೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ  ದರ್ಶನ್ ಅಭಿಮಾನಿಗಳ ಸಂಘ ಉತ್ತರಕ್ರಿಯಾ ಕಾರ್ಯಕ್ರಮಕ್ಕೆ  ಬರುವಂತೆ ಡಿಬಾಸ್ ಗೆ  ಮನವಿ ಮಾಡಿದೆ. ಹೌದು, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ರಾಂಪುರ ನಿವಾಸಿ ಪ್ರಜ್ವಲ್(30) ಆಗಸ್ಟ್ 31 ರಂದು ಬೆಂಗಳೂರು ಏರ್ಪೋರ್ಟ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡ್ತಿದ್ದ ...
- Advertisement -spot_img

Latest News

ಖಾಸಗಿ ಡ್ರೈವರ್, ಕ್ಲೀನರ್‌ಗೆ ಸರ್ಕಾರದಿಂದ ಸಿಹಿ ಸುದ್ದಿ- ವಾಹನ ಚಾಲಕರಿಗೆ ಭದ್ರತಾ ಗ್ಯಾರಂಟಿ!

ಖಾಸಗಿ ವಾಣಿಜ್ಯ ವಾಹನಗಳ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಇದು ಗುಡ್‌ನ್ಯೂಸ್‌. ಅಪಘಾತ ಪರಿಹಾರ ಯೋಜನೆ ಅಡಿ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು...
- Advertisement -spot_img