ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ.
ಬೆಂಗಳೂರಿನ...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದೆ. ಇದಕ್ಕೆ ನಿಜವಾದ ಕಾರಣಗಳನ್ನು ತಿಳಿಯಲು ತಾಂತ್ರಿಕ ಸಮಿತಿ ಸದಸ್ಯರ ತಂಡವನ್ನು ರಚಿಸಲಾಗಿತ್ತು. ಇದೀಗ ಆ ವರದಿಯನ್ನು ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್ ಗುಂಡುರಾವ್ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ...
ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ.
ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...
ರೇಡಿಯೋ ಜಾಕಿಯಾಗಿ ಕನ್ನಡಿಗರೆಲ್ಲರನ್ನೂ ರಂಜಿಸಿ ಎಲ್ಲರ ಮನೆ ಮಾತಾಗಿದ್ದ RJ ರಚನಾ ಹೃದಯಾಘಾತದಿಂದ (Death from a heart attack) ಸಾವನ್ನಪ್ಪಿದ್ದಾರೆ. ಜೆಪಿ ನಗರದ ಅಪಾರ್ಟ್ಮೆಂಟ್ (Apartment in JP city) ಒಂದರಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತ ಆಗಿದ್ದು, ಅಪೋಲೋ ಆಸ್ಪತ್ರೆಗೆ (Apollo Hospital) ಕರೆದುಕೊಂಡು ಹೋಗಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...