Monday, April 27, 2026

Death from a heart attack

ಮತ್ತೆ 6 ಹೃದಯ ಸ್ತಬ್ಧ : ರಾಜ್ಯದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣಗಳು ಏನಾಗ್ತಿದೆ?

ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್​ ಅಟ್ಯಾಕ್​ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ. ಬೆಂಗಳೂರಿನ...

ಆಟೋ, ಕಾರು ಚಾಲಕರೇ ಎಚ್ಚರ! : ಹೃದಯಾಘಾತದ ಸಂಪೂರ್ಣ ಮಾಹಿತಿ ಬಹಿರಂಗ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದೆ. ಇದಕ್ಕೆ ನಿಜವಾದ ಕಾರಣಗಳನ್ನು ತಿಳಿಯಲು ತಾಂತ್ರಿಕ ಸಮಿತಿ ಸದಸ್ಯರ ತಂಡವನ್ನು ರಚಿಸಲಾಗಿತ್ತು. ಇದೀಗ ಆ ವರದಿಯನ್ನು ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್​ ಗುಂಡುರಾವ್​ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ...

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...

RJ rachana ಹೃದಯಾಘಾತದಿಂದ ಸಾವು..!

ರೇಡಿಯೋ ಜಾಕಿಯಾಗಿ ಕನ್ನಡಿಗರೆಲ್ಲರನ್ನೂ ರಂಜಿಸಿ ಎಲ್ಲರ ಮನೆ ಮಾತಾಗಿದ್ದ RJ ರಚನಾ ಹೃದಯಾಘಾತದಿಂದ (Death from a heart attack) ಸಾವನ್ನಪ್ಪಿದ್ದಾರೆ. ಜೆಪಿ ನಗರದ ಅಪಾರ್ಟ್ಮೆಂಟ್ (Apartment in JP city) ಒಂದರಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತ ಆಗಿದ್ದು, ಅಪೋಲೋ ಆಸ್ಪತ್ರೆಗೆ (Apollo Hospital) ಕರೆದುಕೊಂಡು ಹೋಗಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img