Tuesday, October 14, 2025

death note

ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ : ಮನನೊಂದ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕಾಪಿ ಚೀಟಿ ತಂದಿದ್ದಳೆಂದು ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ. ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲೀಷ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಅಮೃತಾ ಎಸ್ಎಸ್ಎಲ್ ಸಿ ಓದುತ್ತಿದ್ದಳು, ಕ್ಲಾಸ್ ಟೆಸ್ಟ್ ವೇಳೆ ಕಾಪಿ ಚೀಟಿ ಮಾಡಿ ಸಿಕ್ಕಿಬಿದ್ದಿದ್ದಳು. ಇದೇ ವಿಷಯವನ್ನು...

ಡೆತ್ ನೋಟ್ ಬರೆದಿಟ್ಟು ಪ್ರೇಮಿ ಆತ್ಮಹತ್ಯೆ

www.karnatakatv.net :ರಾಯಚೂರು : ಫೇಸ್ ಬುಕ್ ಲೈವ್ ಬಂದು ಡೆತ್ ನೋಟ್ ಬರೆದಿಟ್ಟು ಯುವ ಪ್ರೇಮಿ ಆತ್ಮಹತ್ಯೆ   ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಗಾಣದಾಳ ಗ್ರಾಮದ ಸಂಧ್ಯಾ ಎಂಬ ಯುವತಿಯನ್ನ ಪ್ರೇಮಿಸಿದ್ದ ಭೀಮೇಶ್ ಅನ್ಯ ಜಾತಿಯ ಹುಡುಗಿಯನ್ನ ಪ್ರೀತಿಸಿದ್ದ ಎಂದು  ಹುಡುಗಿ ಮನೆಯವರು ಮದುವೆಗೆ ಒಪ್ಪದ ಕಾರಣ  ಹುಡುಗ ಆತ್ಮಹತ್ಯೆ ಮಾಡಿಕೊಂಡಿದಾನೆ. ಭೀಮೇಶ್ ನಾಯಕ(26)...
- Advertisement -spot_img

Latest News

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು...
- Advertisement -spot_img