ಸ್ಪೇಷಲ್ ಸ್ಟೋರಿ:-
ಮದುವೆಯಾಗುವ ಕನಸು ಹೊತ್ತು ಮನಸ್ಸು ಕೊಟ್ಟವಳು ಇಂದು ಮಸಣ ಸೇರಿದ್ದಾಳೆ. ಬೆಂಗಳೂರು ನಗರ… ಕನಸುಗಳ ನಗರ… ಕಾಲೇಜು ಜೀವನ, ಹೊಸ ಕೆಲಸ, ಭವಿಷ್ಯದ ಪ್ಲ್ಯಾನ್ಗಳು—ಎಲ್ಲವೂ ಮುಂದೆ ಇತ್ತು. ಆದರೆ ಮದುವೆಯಾಗುವ ಕನಸು ಹೊತ್ತು ಬದುಕಿದ 22 ವರ್ಷದ ಅಚಲಾ, ಒಂದು ದುಡುಕಿನ ಕ್ಷಣದಲ್ಲಿ ತನ್ನ ಜೀವವನ್ನೇ ಕಳೆದುಕೊಂಡಳು.
ನಟಿ ಆಶಿಕಾ ರಂಗನಾಥ್ ಅವರ ಮಾವನ...
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...