Thursday, July 23, 2026

death-note suicide

ಪ್ರೀತಿಸಿದ್ಳು… ಚಿತ್ರ ಹಿಂಸೆ ಕೊಟ್ಟ – ಅಚಲಾಳ ದುರಂತ ಅಂತ್ಯ ಕಥೆ

ಸ್ಪೇಷಲ್‌ ಸ್ಟೋರಿ:- ಮದುವೆಯಾಗುವ ಕನಸು ಹೊತ್ತು ಮನಸ್ಸು ಕೊಟ್ಟವಳು ಇಂದು ಮಸಣ ಸೇರಿದ್ದಾಳೆ. ಬೆಂಗಳೂರು ನಗರ… ಕನಸುಗಳ ನಗರ… ಕಾಲೇಜು ಜೀವನ, ಹೊಸ ಕೆಲಸ, ಭವಿಷ್ಯದ ಪ್ಲ್ಯಾನ್‌ಗಳು—ಎಲ್ಲವೂ ಮುಂದೆ ಇತ್ತು. ಆದರೆ ಮದುವೆಯಾಗುವ ಕನಸು ಹೊತ್ತು ಬದುಕಿದ 22 ವರ್ಷದ ಅಚಲಾ, ಒಂದು ದುಡುಕಿನ ಕ್ಷಣದಲ್ಲಿ ತನ್ನ ಜೀವವನ್ನೇ ಕಳೆದುಕೊಂಡಳು. ನಟಿ ಆಶಿಕಾ ರಂಗನಾಥ್ ಅವರ ಮಾವನ...

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ: ಫೈನಾನ್ಸಿಯರ್ ರಾಜು

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img