ಬೆಂಗಳೂರು: ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕಾಪಿ ಚೀಟಿ ತಂದಿದ್ದಳೆಂದು ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ. ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲೀಷ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಅಮೃತಾ ಎಸ್ಎಸ್ಎಲ್ ಸಿ ಓದುತ್ತಿದ್ದಳು, ಕ್ಲಾಸ್ ಟೆಸ್ಟ್ ವೇಳೆ ಕಾಪಿ ಚೀಟಿ ಮಾಡಿ ಸಿಕ್ಕಿಬಿದ್ದಿದ್ದಳು. ಇದೇ ವಿಷಯವನ್ನು...
www.karnatakatv.net :ರಾಯಚೂರು : ಫೇಸ್ ಬುಕ್ ಲೈವ್ ಬಂದು ಡೆತ್ ನೋಟ್ ಬರೆದಿಟ್ಟು ಯುವ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಗಾಣದಾಳ ಗ್ರಾಮದ ಸಂಧ್ಯಾ ಎಂಬ ಯುವತಿಯನ್ನ ಪ್ರೇಮಿಸಿದ್ದ ಭೀಮೇಶ್ ಅನ್ಯ ಜಾತಿಯ ಹುಡುಗಿಯನ್ನ ಪ್ರೀತಿಸಿದ್ದ ಎಂದು ಹುಡುಗಿ ಮನೆಯವರು ಮದುವೆಗೆ ಒಪ್ಪದ ಕಾರಣ ಹುಡುಗ ಆತ್ಮಹತ್ಯೆ ಮಾಡಿಕೊಂಡಿದಾನೆ. ಭೀಮೇಶ್ ನಾಯಕ(26)...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...