ರಾಯಚೂರು : ಅಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಮೀನುಗಳ ಮಾರಣಹೋಮವೇ (death of fish) ನಡೆದುಹೋಗಿದೆ. ಇನ್ನೂ ಪೂರ್ಣಗೊಳ್ಳದ ಕಾಲುವೆಗೆ ರಾತ್ರೋ ರಾತ್ರಿ ನೀರು ಹರಿಸಿದ್ದಕ್ಕೆ ಎಲ್ಲವೂ ಕೊಚ್ಚಿ 50 ಕುಟುಂಬ ಬೀದಿಗೆ ಬಂದಿವೆ . ಹೀಗೆ ಒಡೆದು ಹೋಗಿರೊ ಕಾಲುವೆ ನೀರಲ್ಲಿ ವಿಲವಿಲನೆ ಒದ್ದಾಡ್ತಿರೊ ಮೀನುಗಳೆಲ್ಲಾ ರಾಯಚೂರು (Raichur) ತಾಲ್ಲೂಕಿನ ಮನ್ಸಲಾಪುರ (Mansalapur)...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...