Wednesday, October 15, 2025

death penalty

ಪತಿ ಕೊಂದಿದ್ದಕ್ಕೆ ಪತ್ನಿ, ಪ್ರೇಮಿಗೆ ಮರಣದಂಡನೆ!

ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿರೋದು ಸಾಬೀತಾಗಿದೆ. ಪತ್ನಿ ಹಾಗೂ ಪ್ರಿಯಕರನಿಗೆ ಮರಣ ದಂಡನೆ ವಿಧಿಸಿ, ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. 2016ರ ಜುಲೈ 7ರಂದು ಭದ್ರಾವತಿಯ ಜನ್ನಾಪುರದಲ್ಲಿ, ಶಿಕ್ಷಕ ಇಮ್ತಿಯಾಜ್‌ ಅಹಮದ್‌ ಕೊಲೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ನ್ಯೂ ಟೌನ್‌ ಠಾಣೆ ಪೊಲೀಸರು, ಇಮ್ತಿಯಾಜ್‌ ಪತ್ನಿ,...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img