Wednesday, July 22, 2026

death penalty

ಪತಿ ಕೊಂದಿದ್ದಕ್ಕೆ ಪತ್ನಿ, ಪ್ರೇಮಿಗೆ ಮರಣದಂಡನೆ!

ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿರೋದು ಸಾಬೀತಾಗಿದೆ. ಪತ್ನಿ ಹಾಗೂ ಪ್ರಿಯಕರನಿಗೆ ಮರಣ ದಂಡನೆ ವಿಧಿಸಿ, ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. 2016ರ ಜುಲೈ 7ರಂದು ಭದ್ರಾವತಿಯ ಜನ್ನಾಪುರದಲ್ಲಿ, ಶಿಕ್ಷಕ ಇಮ್ತಿಯಾಜ್‌ ಅಹಮದ್‌ ಕೊಲೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ನ್ಯೂ ಟೌನ್‌ ಠಾಣೆ ಪೊಲೀಸರು, ಇಮ್ತಿಯಾಜ್‌ ಪತ್ನಿ,...
- Advertisement -spot_img

Latest News

ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರು! – ಯಾರಿಗೆ ಮಂತ್ರಿ ಪಟ್ಟ?

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್...
- Advertisement -spot_img